Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾನೂನು ಕುಣಿಕೆಯಲ್ಲಿ ಟಾಕ್ಸಿಕ್ ಸಿನಿಮಾ ತಂಡ.
    Trending

    ಕಾನೂನು ಕುಣಿಕೆಯಲ್ಲಿ ಟಾಕ್ಸಿಕ್ ಸಿನಿಮಾ ತಂಡ.

    vartha chakraBy vartha chakraNovember 12, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ತಂಡ ಇದೀಗ ಕಾನೂನು ಕುಣಿಕೆಯೊಳಗೆ ಸಿಲುಕಿದೆ.
    ಈ ಸಿನಿಮಾ ತಂಡ ಬೆಂಗಳೂರಿನ ಜಾರಕ ಬಂಡೆ ಕಾವಲು ಪ್ರದೇಶದ ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ಚಿತ್ರೀಕರಣಕ್ಕಾಗಿ ಬೃಹತ್ ಹಾಕಿತ್ತು. ಈ ಸೆಟ್ ಹಾಕಲು ಅರಣ್ಯ ಪ್ರದೇಶದಲ್ಲಿನ ನೂರಾರು ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
    ತಕ್ಷಣವೇ ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸಿನಿಮಾದ ಸೆಟ್ ಹಾಕಲು ಮರಗಳನ್ನು ಕಡಿದಿರುವ ಅಂಶ ಪತ್ತೆಯಾಗಿತ್ತು ತಕ್ಷಣವೇ ಅವರು ಸಿನಿಮಾ ತಂಡದ ವಿರುದ್ಧ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದರು ಅಲ್ಲದೆ ಅರಣ್ಯ ಭೂಮಿಯಲ್ಲಿ ಸಿನಿಮಾ ಶೂಟಿಂಗ್ ಮಾಡಲು ಅವಕಾಶ ನೀಡಿದ ಅಧಿಕಾರಿಯ ವಿರುದ್ಧವು ಕ್ರಮಕ್ಕೆ ಸೂಚಿಸಿದ್ದರು.
    ಆ ಬಳಿಕ ಎಚ್ಎಂಟಿ ಅಧಿಕಾರಿಗಳು ಇದು ತಮ್ಮ ವಶದಲ್ಲಿ ಇರುವ ಜಮೀನು ಅಲ್ಲ ಎಂದು ಸ್ಪಷ್ಟನೆ ನೀಡಿದರೆ ಕೆನರಾ ಬ್ಯಾಂಕ್ ಸಿನಿಮಾ ಶೂಟಿಂಗ್ ಗೆ ನೀಡಿದ ಜಾಗ ತಮ್ಮ ಒಡತನಕ್ಕೆ ಸೇರಿದೆ ಎಂದು ಹೇಳಿತ್ತು.
    ಇದಾದ ನಂತರ ಸಚಿವರು ಜಾಗದ ಒಡೆತನದ ಬಗ್ಗೆ ದಾಖಲೆ ಪರಿಶೀಲಿಸಲು ಸೂಚಿಸಿದ್ದರು ಈ ವೇಳೆ ಶೂಟಿಂಗ್ ಉದ್ದೇಶಕ್ಕೆ ನೀಡಿದ ಜಾಗವನ್ನು ಕೆನರಾ ಬ್ಯಾಂಕ್ ಅತಿಕ್ರಮಣ ಮಾಡಿರುವ ಮಾಹಿತಿ ಲಭ್ಯವಾಗಿತ್ತು ಈ ಹಿನ್ನೆಲೆಯಲ್ಲಿ ಇಡೀ ಘಟನೆಯನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದು ಇದೀಗ ನ್ಯಾಯಾಲಯದ ಆದೇಶದಂತೆ ಟಾಕ್ಸಿಕ್ ಸಿನಿಮಾ ತಂಡ, ಕೆನರಾ ಬ್ಯಾಂಕ್ ಮತ್ತು ಎಚ್ ಎಂ ಟಿ ಉನ್ನತ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

    Bangalore Government Karnataka News Politics Trending Varthachakra ಕಾನೂನು ನ್ಯಾಯ Bengaluru ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಶಾರ್ಪ್ ಶೂಟರ್ ಬಂಧನ.
    Next Article ಬೆಂಗಳೂರಲ್ಲಿ ಆಲ್ ಖೈದಾ ಉಗ್ರರು..?
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    3 Comments

    1. 15t7j on June 4, 2025 2:06 am

      cost of clomid price where to buy clomid clomiphene without dr prescription clomiphene for men cost of clomid no prescription can i get cheap clomid no prescription how can i get generic clomid without dr prescription

      Reply
    2. flagyl for dogs on June 11, 2025 6:14 am

      More posts like this would persuade the online time more useful.

      Reply
    3. ghyzn on June 21, 2025 12:27 pm

      buy amoxicillin cheap – amoxil ca ipratropium brand

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory on ನೇಕಾರ ಅಭಿವೃದ್ಧಿ ನಿಗಮ ಬೇಕು
    • Chriswot on SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • Melvinboory on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe