Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಣ್ಣ ತಿಮಿಂಗಿಲ ಹಿಡಿದು ಬಡಿದು ನುಂಗಲಿ.!
    ರಾಜಕೀಯ

    ಕುಮಾರಣ್ಣ ತಿಮಿಂಗಿಲ ಹಿಡಿದು ಬಡಿದು ನುಂಗಲಿ.!

    vartha chakraBy vartha chakraMay 14, 202429 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.14:
    ಜೆಡಿಎಸ್ ನಾಯಕ ಮಾಜಿ ಸಚಿವ ರೇವಣ್ಣ ಬಂಧನದ ಹಿಂದೆ ದೊಡ್ಡ ತಿಮಿಂಗಿಲ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು
    “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಹೇಳಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ” ಎಂದರು.
    ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ಧೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ ಎಂದು ಹೇಳಿದರು.
    ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ” ರೇವಣ್ಣ ಅವರ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ ಎಂದರು.
    ಅವರು ನನಗೆ ಏನಾದಲೂ ಬಯಸಲಿ. ಆದರೆ ನಾನು ಮಾತ್ರ ಅವರಿಗೆ ಕೆಟ್ಟದ್ದು ಬಯಸುವುದಿಲ್ಲ. ನಾನು ಪ್ರಕೃತಿ ನಿಯಮ, ನ್ಯಾಯದ ಮೇಲೆ ನಂಬಿಕೆ ಇಟ್ಟವನು. ನಾನು ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ ಮತ್ತು ಅದರ ನೋವು ಅನುಭವಿಸಿದ್ದೇನೆ. ಆ ವೇಳೆಯಲ್ಲಿ ನಾನು ಎಷ್ಟು ಗಟ್ಟಿಯಾಗಿ, ಧೈರ್ಯವಾಗಿ, ಆತ್ಮವಿಶ್ವಾಸದಿಂದ ಇದ್ದೆ ಎಂಬುದು ನನಗೆ ಮಾತ್ರ ಗೊತ್ತಿದೆ. ದೇವರು ನನಗೆ ಎಲ್ಲಾ ರೀತಿಯ ರಕ್ಷಣೆ ನೀಡಿದ್ದು, ನಾನು ಬೇರೆಯವರಿಗೆ ಕೆಟ್ಟದು ಬಯಸುವುದಿಲ್ಲ. ಆದರೆ ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು.

    Verbattle
    Verbattle
    Verbattle
    #DKS #kumaraswamy ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಡೀಪ್ ಫೇಕ್ ಮಾಡಿದ ಸಂಸದ ರಾಘವೇಂದ್ರ.!
    Next Article ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xycspf on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • LinwoodGah on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • https://art-vip.ru/ on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.