Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುರುಬರು ಪರಿಶಿಷ್ಟ ಪಂಗಡ ಪಟ್ಟಿ ಸೇರುತ್ತಾರಾ.?
    Trending

    ಕುರುಬರು ಪರಿಶಿಷ್ಟ ಪಂಗಡ ಪಟ್ಟಿ ಸೇರುತ್ತಾರಾ.?

    vartha chakraBy vartha chakraSeptember 15, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಚರ್ಚೆ ನಡೆಸಲು ರಾಜ್ಯ ಸರ್ಕಾರವು ಸೆಪ್ಟೆಂಬರ್ 16ರಂದು ವಿಶೇಷ ಸಭೆ ಕರೆದಿದೆ.
    ವಿಶೇಷ ಸಭೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸಭಾ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ.
    ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸೆ.16 ಮಧ್ಯಾಹ್ನ 3 ಗಂಟೆಗೆ ಬಹುಮಹಡಿಗಳ ಕಟ್ಟಡದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 331ರಲ್ಲಿ ಸಭೆ ನಡೆಯಲಿದೆ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಚರ್ಚಿಸಲು ಸಭೆಯನ್ನು ಏರ್ಪಡಿಸಲಾಗಿದೆ.
    ಈ ಸಭೆಗೆ ಅಗತ್ಯ ಮಾಹಿತಿ ಅಥವಾ ದಾಖಲೆಗಳೊಂದಿಗೆ ಹಾಜರಾಗುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕರು, ರಾಜ್ಯ ಬುಡಕಟ್ಟು ಸಂಸೋಧನಾ ಸಂಸ್ಥೆ ನಿರ್ದೇಶಕರು, ಎಸ್‌ಸಿಎಸ್‌ಪಿ/ಟಿಎಸ್‌ಪಿ ನೋಡಲ್‌ ಏಜೆನ್ಸಿ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.
    ಕೇಂದ್ರಕ್ಕೆ ಶಿಫಾರಸು:
    ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು 2023ರಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲವು ಭಾಗಗಳಲ್ಲಿ ವಾಸಿಸುತ್ತಿರುವ ಕಾಡು ಕುರುಬರು, ಜೇನು ಕುರುಬರು ಎಸ್‌ಟಿ ಮೀಸಲಾತಿಯ ಸೌಲಭ್ಯ ಪಡೆಯುತ್ತಿದ್ದಾರೆ. ಉಳಿದ ಕುರುಬ ಸಮುದಾಯ ಪ್ರಸ್ತುತ ರಾಜ್ಯದ 2 ‘ಎ’ ಪಟ್ಟಿಯಲ್ಲಿದೆ. ಹೀಗಾಗಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕು ಎಂದು ಶಿಫಾರಸು ಮಾಡಲಾಗಿತ್ತು.

    Verbattle
    Verbattle
    Verbattle
    Bengaluru ಮೈ ಮೈಸೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleದೇಶದಲ್ಲೇ ಮೊದಲು ಬೆಂಗಳೂರಿನ ಈ ವ್ಯವಸ್ಥೆ.
    Next Article ಉಪೇಂದ್ರ ಪೋನ್ ಹ್ಯಾಕ್.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Orvpwu on ಯುವತಿಯ ಕೊಲೆ ರಹಸ್ಯ ಕೇಳಿದರೆ ಭಯವಾಗುತ್ತದೆ.
    • LinwoodGah on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Glennhof on ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.