Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    Trending

    ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.

    vartha chakraBy vartha chakraJuly 26, 20248 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.25-
    ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಅನುದಾನ ಹಂಚಿಕೆ ಸೇರಿದಂತೆ ಹಲವು ವಿಷಯಗಳಲ್ಲಿ ಮುಂದುವರೆದಿರುವ ಸಂಘರ್ಷ ‌ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ
    ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆಯುವ ನೀಟ್ ,ಒಂದು ದೇಶ ಒಂದು ಚುನಾವಣೆಗೆ ವಿರೋದ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಸಮಯದಲ್ಲಿ ರಾಜ್ಯದ ಹಿತಾಸಕ್ತಿಗೆ ಯಾವುದೇ ರೀತಿಯ ಧಕ್ಕೆಯಾಗಬಾರದು ಎಂದು ಆಗ್ರಹಿಸುವ ನಿರ್ಣಯವನ್ನು ವಿಧಾನಮಂಡಲದ ಉಭಯಚರ ಸದನಗಳಲ್ಲಿ ಅಂಗೀಕರಿಸಲಾಗಿದೆ.
    ಮುಡಾ ಹಗರಣದ ಕುರಿತು ಚರ್ಚೆಗೆ ಪಟ್ಟು ಹಿಡಿದು ವಿಧಾನಪರಿಷತ್ ನಲ್ಲಿ ಪ್ರತಿಪಕ್ಷ ಸದಸ್ಯರು ಧರಣಿ ನಡೆಸುತ್ತಿರುವ ನಡುವೆ ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರು ವೈದ್ಯಕೀಯ ಶಿಕ್ಷಣ ಪ್ರವೇಶದ ನೀಟ್ ಪರೀಕ್ಷಾ ವ್ಯವಸ್ಥೆ ರದ್ದು ಪಡಿಸಲು ಆಗ್ರಹಿಸುವ ನಿರ್ಣಯ ಮಂಡಿಸಿದರು
    ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಒಂದು ದೇಶ ಒಂದು ಚುನಾವಣೆ ವಿರೋಧಿಸುವ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಸಮಯದಲ್ಲಿ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಬಾರದು ಎಂಬ ನಿರ್ಣಯವನ್ನು ಮಂಡಿಸಿದರು.
    ಈ ವೇಳೆ ಮಾತನಾಡಿದ ಅವರು, ಈ ರೀತಿಯ ಚುನಾವಣಾ ವ್ಯವಸ್ಥೆಗೆ ನಮ್ಮ ವಿರೋಧವಿದೆ. ಒಂದು ದೇಶ, ಒಂದು ಚುನಾವಣೆ ಎನ್ನುವುದು ಪ್ರಜಾಪ್ರಭುತ್ವಕ್ಕೆ ಮಾರಕ.ಇದರಿಂದ ರಾಷ್ಟ್ರೀಯವಾಗಿ ಸಮಸ್ಯೆ ಆಗಲಿದೆ. ಸ್ಥಳೀಯವಾಗಿ ಹಲವು ತಾಂತ್ರಿಕ ಸಮಸ್ಯೆ ಆಗಲಿದೆ. ಇದನ್ನು ಅನುಷ್ಠಾನ ಮಾಡಬಾರದು ಅಂತ‌ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಅಂತ ಸದಸ್ಯರಿಗೆ ಮನವಿ ಮಾಡಿದರು.
    ಅದೇ‌ ರೀತಿಯಲ್ಲಿ ನೀಟ್ ಪರೀಕ್ಷೆ ರಾಜ್ಯಗಳ ಸಾರ್ವಭೌಮತೆ ಧಕ್ಕೆ ತರುತ್ತಿದೆ.ಪರೀಕ್ಷೆ ವ್ಯವಸ್ಥೆ ಪಾರದರ್ಶಕವಾಗಿ ನಡೆಯುತ್ತಿಲ್ಲ.ಪ್ರಶ್ನೆ ಪತ್ರಿಕೆ ಬಹಿರಂಗದಂತಹ ಅಕ್ರಮದ ಮೂಲಕ ಪರೀಕ್ಷಾ ವ್ಯವಸ್ಥೆಯ ಪಾವಿತ್ರ್ಯ ಹಾಳಾಗಿದೆ.ಈಗಾಗಲೇ ತಮಿಳುನಾಡು ನೀಟ್ ವಿರೋಧಿಸಿ ನಿರ್ಣಯ ಅಂಗೀಕರಿಸಿದೆ ಇದೇ ರೀತಿ ಕರ್ನಾಟಕ ಕೂಡಾ ಮಾಡಬೇಕಿದೆ ಈ ಬಗ್ಗೆ ಎಲ್ಲಾ ಸದಸ್ಯರು ಬೆಳಕು ಚೆಲ್ಲಬೇಕು ಎಂದು ಕೋರಿದರು.
    ಆದರೆ, ಮುಡಾ ಹಗರಣದ ಚರ್ಚೆಗೆ ಪಟ್ಟು ಹಿಡಿದು ಧರಣಿ ನಡೆಸುತ್ತಿದ್ದ ಪ್ರತಿಪಕ್ಷ ಸದಸ್ಯರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.ಅಂತಿಮವಾಗಿ ಸದನ ಧ್ವನಿಮತದ ಮೂಲಕ ಮೂರೂ ನಿರ್ಣಯ ಅಂಗೀಕರಿಸಿತು.
    ವಿಧಾನಸಭೆಯಲ್ಲೂ ಅಂಗೀಕಾರ:
    ಮುಡಾ ಹಗರಣದ ಬಗ್ಗೆ ಚರ್ಚೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌‍ ಸದಸ್ಯರು ನಡೆಸುತ್ತಿರುವ ಅಹೋರಾತ್ರಿ ಧರಣಿಯ ನಡುವೆ, ಒಂದು ದೇಶ-ಒಂದು ಚುನಾವಣೆಯನ್ನು ವಿರೋಧಿಸುವ, ನೀಟ್‌ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಲು ಆಗ್ರಹಿಸುವ, ಲೋಕಸಭೆ ಹಾಗೂ ವಿಧಾನಸಭೆಗಳ ಕ್ಷೇತ್ರ ವಿಂಗಡಣೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡುವ ಮೂರು ಪ್ರಮುಖ ನಿರ್ಣಯಗಳು ಹಾಗೂ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಅರಣ್ಯ ಸಂರಕ್ಷಣಾ ಕಾಯ್ದೆಯಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸುವ ನಾಲ್ಕನೇ ನಿರ್ಣಯವನ್ನು ಮಂಡಿಸಲಾಯಿತು.
    ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ನಿರ್ಣಯ ಮಂಡಿಸಿ 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದು.
    ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನು ಆಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು ಈ ಬಗ್ಗೆ ಎಲ್ಲರೂ ಶಾಂತಚಿತ್ತರಾಗಿ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು
    ಆದರೆ ವಿರೋಧ ಪಕ್ಷದ ಸದಸ್ಯರು ಅದಕ್ಕೆ ಕಿವಿಗೊಡಲಿಲ್ಲ.
    ಅಂತಿಮವಾಗಿ ವಿಧಾನಸಭಾಧ್ಯಕ್ಷರು ಯು.ಟಿ.ಖಾದರ್‌ ಅವರು, ಸರ್ವಾನುಮತದಿಂದ ಅಂಗೀಕಾರಗೊಂಡಿವೆ ಎಂದು ಪ್ರಕಟಿಸಿದರು

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು Election ಜೆಡಿಎಸ್ ನ್ಯಾಯ ರಾಜಕೀಯ ವ್ಯವಹಾರ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ.
    Next Article ಗ್ರೇಟರ್ ಬೆಂಗಳೂರಿಗೆ ಸದನ ಸಮಿತಿ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    March 18, 2026

    8 Comments

    1. Betmexico on March 15, 2026 6:03 am

      https://betmexico.cat/
      El sitio de Betmexico se consolida en 2026 como el sitio de apuestas y bookmaker lider para el mercado mexicano, llamando la atencion por su novedoso bono sin deposito de $50 MXN libre de rollover, una iniciativa sin precedentes que suprime las trabas habituales de la rivalidad.

      Reply
    2. BetPlay on March 18, 2026 5:48 am

      https://betplay.cat/
      BetPlay continua siendo en 2026 como la plataforma lider en apuestas y casino digital en Colombia, completamente autorizada por Coljuegos para funcionar con total legalidad y seguridad en el pais.

      Reply
    3. Robertlax on March 18, 2026 11:22 pm

      https://gulioiringa.com/user/profile/31881/item_type,active/per_page,16

      Reply
    4. dizayn doma 362 on March 20, 2026 7:22 am

      дизайн проект коттедж https://dizayn-interera-doma.ru

      Reply
    5. Victorfluro on March 20, 2026 7:30 am

      Лучший выбор дня: https://www.bandlab.com/dezavtor1

      Reply
    6. автоматы леон on March 20, 2026 8:56 pm

      автоматы леон

      Reply
    7. Caliente on March 20, 2026 9:03 pm

      https://caliente.cat/
      La plataforma de Caliente se perfila como una propuesta relevante en el industria del entretenimiento en Mexico, brindando una plataforma integral que integra mercados de apuestas y juegos de casino con una variada oferta de partidos y juegos. De este modo, Caliente Casino se establece como una opcion robusta para los usuarios que busquen entretenimiento variado y terminos atractivos en un solo lugar.

      Reply
    8. studiya interera 468 on March 22, 2026 8:29 pm

      бюро дизайна интерьера спб дизайн проект ремонт квартиры

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaellycle on ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    • Tetxuj on ಇವನು ಅಂತಿಂಥಾ ಕಳ್ಳನಲ್ಲ.
    • Michaellycle on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.