Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೈಕೈ ಹಿಡಿದು ದೇಶಭಕ್ತಿ ಗೀತೆ ಹೇಳಿದ ಹಿಂದೂ-ಮುಸ್ಲೀಂ
    ಸುದ್ದಿ

    ಕೈಕೈ ಹಿಡಿದು ದೇಶಭಕ್ತಿ ಗೀತೆ ಹೇಳಿದ ಹಿಂದೂ-ಮುಸ್ಲೀಂ

    vartha chakraBy vartha chakraApril 21, 2022Updated:August 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ: ಮನಸುಗಳ ಮದ್ಯೆ ವೈಮಸ್ಸು ಬಂದಾಗ ಅದನ್ನು ಬೆಳೆಸಿದರೆ ಇನ್ನಷ್ಟು ಬೆಳೆಯುತ್ತಾ ಹೋಗುತ್ತದೆ‌. ಆದರೆ ಶಾಂತಿಯ ಬೀಜ ಬಿತ್ತಿ ಸೌಹಾರ್ಧತೆಯ ಫಸಲು ತೆಗೆಯಲು ಪ್ರಯತ್ನಿಸಿದಾಗ ಮಾತ್ರ ನಾಡಲ್ಲಿ ಕುವೆಂಪು ಕಂಡ ಶಾಂತಿಯ ತೋಟದ ಕನಸು ನನಸಾಗಲು ಸಾಧ್ಯ. ಈ ನಿಟ್ಟಿನಲ್ಲಿ ಅವರು ಬೆಂಕಿ ಹಚ್ಚುತ್ತಿದ್ದಾರೆ, ಬನ್ನಿ ನಾವು ಮನಸುಗಳ ಮದ್ಯೆ ಶಾಂತಿಯ ದೀಪ ಬೆಳಗಿಸೋಣ ಎನ್ನುವ ಸಂದೇಶಕ್ಕೆ ಹುಬ್ಬಳ್ಳಿಯಲ್ಲಿ ಎರಡು ಧರ್ಮದ ಗುರುಗಳು ಸಾಕ್ಷಿಯಾದರು.

    ಹೌದು, ರಾಜ್ಯದಲ್ಲಿ ದಿನೆ ದಿನೆ ಒಂದಿಲ್ಲೊಂದು ಕೋಮು ಗಲಭೆ ಸೃಷ್ಟಿಸುವ ಕೃತ್ಯಗಳು ನಡಿಯುತ್ತಲೇ ಇವೆ. ಅಷ್ಟೇ ಅಲ್ಲದೆ ಹುಬ್ಬಳ್ಳಿ- ಧಾರವಾಡದಲ್ಲಿ ಗಲಭೆಯ ವಾತಾವರಣ ಸೃಷ್ಟಿಯಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ನಡೆದ ಗಲಭೆಯಿಂದ ವಾಣಿಜ್ಯ ನಗರಿ ಜನರು ಭಯಬೀತರಾಗಿದ್ದರು. ಹೀಗಾಗಿ ಹಿಂದೂ-ಮುಸ್ಲಿಂ ಎಲ್ಲರೂ ಒಂದೆ ತಾಯಿಯ ಮಕ್ಕಳಿದ್ದಂತೆ. ನಾವೆಲ್ಲರೂ ಭಾರತಿಯರು ಒಂದಾಗಿ ಬಾಳಬೇಕೆಂದು, ಹಿಂದೂ ಧರ್ಮದ ಸ್ವಾಮೀಜಿಗಳು ಮತ್ತು ಇಸ್ಲಾಂ ಧರ್ಮದ ಮೌಲ್ವಿಗಳು ಹುಬ್ಬಳ್ಳಿಯಲ್ಲಿ ಒಂದಾಗಿ ಕೈ ಕೈ ಹಿಡಿದು, “ಸಾರೇ ಜಹಾಂ ಸೆ ಅಚ್ಛಾ
    ಹಿಂದುಸುತಾ ಹಮಾರಾ ಹಮ್ ಬುಲ್ ಬುಲೇ ಹೈ ಇಸ್ ಕೆ, ಯೇ ಗುಲ್ಸೀತಾ ಹಮಾರಾ, ಯೇ ಗುಲ್ಸೀತಾ ಹಮಾರಾ ಹಮಾರಾ..” ಎಂದು ದೇಶಭಕ್ತಿ ಗೀತೆ ಹೇಳುವುದರ ಮೂಲಕ ಭಾವೈಕ್ಯತೆ ಸಾಕ್ಷಿಯಾದರು. ಈ ಮೂಲಕ ಸದ್ಯದ ಪರಿಸ್ಥಿತಿಯನ್ನು ತಿಳಿಗೊಳಿಸಿ ಶಾಂತಿಯ ವಾತಾವರಣ ನಿರ್ಮಿಸುವುರು ಧರ್ಮ ಗುರುಗಳ ಉದ್ದೇಶವಾಗಿತ್ತು.
    ಇವರ ಈ ನಡೆ ಪ್ರಸ್ತುತ ಸನ್ನಿವೇಶಕ್ಕೆ ಬಹಳಷ್ಟು ಅವಶ್ಯಕತೆ ಇದ್ದು, ಈ ಕಾರ್ಯ ಬಹುತೇಕರ ಮೆಚ್ಚುಗೆಗೆ ಪಾತ್ರವಾಗಿದೆ.

    #unity Politics ಧರ್ಮ ಧಾರವಾಡ ವಾಣಿಜ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleತಿ.ನರಸೀಪುರ ಪಟ್ಟಣಕ್ಕೆ ಜನತಾ ಜಲಧಾರೆ ರಥಯಾತ್ರೆ
    Next Article ಹುಬ್ಬಳಿ ಗಲಭೆಗೆ ಎರಡು ರಾಷ್ಟ್ರೀಯ ಪಕ್ಷಗಳೆ ಕಾರಣ..!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 04q7d on ಜೆಡಿಎಸ್ ನ ಶರವಣ ಅವರಿಗೆ ಪಂಗನಾಮ..
    • htw3v on ಜಯದೇವ ಆಸ್ಪತ್ರೆಯ ಹೊಸ ಸಾಧನೆ | Jayadeva Hospital
    • syr2t on Congress ಸರ್ಕಾರದಲ್ಲಿ BJP ವಕೀಲರ ದರ್ಬಾರ್!
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe