Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಲೆ ಬೆದರಿಕೆ
    ಸುದ್ದಿ

    ಕೊಲೆ ಬೆದರಿಕೆ

    vartha chakraBy vartha chakraApril 11, 2022Updated:August 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ಎಚ್‌.ಡಿ. ಕುಮಾರಸ್ವಾಮಿ ಸಾಹಿತಿಗಳಾದ ಬರಗೂರು, ಕುಂ.ವೀ ಸೇರಿದಂತೆ 61 ಜನರಿಗೆ ಜೀವ ಬೆದರಿಕೆ ಹಾಕಲಾಗಿದೆ.
    ಜೀವ ಬೆದರಿಕೆ ಇರುವ ಅನಾಮಧೇಯ ಪತ್ರವೊಂದು ಸಾಹಿತಿ ಕುಂ. ವೀರಭದ್ರಪ್ಪ ಅವರ ಮನೆಗೆ ಪೋಸ್ಟ್‌ ಮಾಡಲಾಗಿದೆ. ಕೈಬರಹದಲ್ಲಿ ಬರೆದಿರುವ ಎರಡು ಪುಟಗಳಿದ್ದು ಪತ್ರ ಏಪ್ರಿಲ್ 6ರಂದು ವೀರಭದ್ರಪ್ಪನವರ ಕೊಟ್ಟೂರಿನಲ್ಲಿರುವ ಮನೆಗೆ ಬಂದಿದೆ.
    ಭದ್ರಾವತಿಯಿಂದ ಪತ್ರ ಪೋಸ್ಟ್‌ ಮಾಡಲಾಗಿದೆ. ಆದರೆ, ಪತ್ರ ಬರೆದವರ ವಿವರ ಇಲ್ಲ. ‘ಸಹಿಷ್ಣು ಹಿಂದು’ ಎಂದಷ್ಟೇ ಪತ್ರದೊಳಗೆ ಉಲ್ಲೇಖಿಸಲಾಗಿದೆ.
    61 ಜನ ಎಡಬಿಡಂಗಿ ಬುದ್ಧಿಜೀವಿ ಸಾಹಿತಿಗಳಿಗೇ.. ಹಿಜಾಬ್‌, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ಸರ್ಕಾರಕ್ಕೆ ಪತ್ರ ಬರೆದಿದ್ದೀರಿ. ನೀವು ನಮ್ಮ ದೇಶದ ಅನ್ನ ಉಂಡು, ದೇಶದ ಗಾಳಿ ತೆಗೆದುಕೊಂಡು ದೇಶಕ್ಕೆ ದ್ರೋಹ ಬಗೆಯುತ್ತಿದ್ದೀರಿ. ನಿಮ್ಮ ಸರ್ವನಾಶ ನಿಶ್ಚಿತ. ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕೆ ಸಿದ್ಧರಾಗಿ. ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಿ’ ಸಹಿಷ್ಣು ಹಿಂದು ಎಂದು ಬೆದರಿಕೆ ಒಡ್ಡಲಾಗಿದೆ.

    #letter #poet #politicians #threat Politics ಕೊಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಸಿಲಿನ ತಾಪಕ್ಕೆ ಹೊರ ಬರುತ್ತಿರುವ ಹಾವುಗಳು
    Next Article ಮಠಾಧೀಶರಿಗೆ ಬಂಪರ್…
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_dePi on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • fen daison_npOt on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • playboy888_zvOn on ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe