Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ಯಾನ್ಸರ್ ಪೇಷಂಟ್ ಮಾಡಿದ ಘನ ಕಾರ್ಯ
    ಸುದ್ದಿ

    ಕ್ಯಾನ್ಸರ್ ಪೇಷಂಟ್ ಮಾಡಿದ ಘನ ಕಾರ್ಯ

    vartha chakraBy vartha chakraAugust 21, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿತ್ರದುರ್ಗ,ಆ. 21-
    ಪದವಿ ವಿದ್ಯಾರ್ಥಿನಿಯನ್ನು ಕೊಲೆಗೈದು ಮೃತದೇಹಕ್ಕೆ ಬೆಂಕಿ ಇಟ್ಟು ಪೈಶಾಚಿಕ ಕೃತ್ಯ ನಡೆಸಿದ ಪರಿಚಯಸ್ಥನನ್ನು ಪೊಲೀಸರು ಬಂಧಿಸಿದ್ದಾರೆ.
    ಕ್ಯಾನ್ಸರ್ ಬಾಧಿತನಾಗಿ ಮೂರನೇ ಹಂತದಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿರುವ ಚೇತನ್ ಬಂಧಿತ ಆರೋಪಿಯಾಗಿದ್ದಾನೆ.
    ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ ಕೋವೇರಹಟ್ಟಿ ಮೂಲದ ವರ್ಷಿತಾ(19) ಬರ್ಬರ ಕೊಲೆಯಾಗಿದ್ದು,ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಯುವಕ ಚೇತನ್ ವಿದ್ಯಾರ್ಥಿನಿ ವರ್ಷಿತಾ ಜತೆ ಸಂಪರ್ಕದಲ್ಲಿದ್ದು,ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಬೇರೊಬ್ಬನ ಜೊತೆ ವರ್ಷಿತಾ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದೇನೆ ಎಂದಿರುವ ಚೇತನ್,ಬಳಿಕ ಮೃತ ದೇಹಕ್ಕೆ ಪೆಟ್ರೋಲ್ ಸುರಿದು ಸುಟ್ಟು ಬೆಂಕಿ‌ಹಚ್ಚಿರುವುದಾಗಿ ಬಾಯ್ಬಿಟ್ಟಿದ್ದಾನೆ.
    ಸರ್ಕಾರಿ ಪದವಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ ಆಗಿದ್ದ ವರ್ಷಿತಾಳ ಶವ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರೆ 48ರ ಬಳಿ ಪತ್ತೆ ಆಗಿತ್ತು. ಅತ್ಯಾಚಾರ ಎಸಗಿ ಕೊಲೆಗೈದು ಬೆಂಕಿ ಹಚ್ಚಿರುವುದಾಗಿ ಶಂಕಿಸಲಾಗಿತ್ತು.
    ಎಸ್ಸಿ, ಎಸ್ಟಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವರ್ಷಿತಾ ಇರುತ್ತಿದ್ದಳು. ಆಗಸ್ಟ್ 14ರಂದು ಊರಿಗೆ ಹೋಗಲು ರಜೆ ಕೋರಿ ಹಾಸ್ಟೆಲ್ ವಾರ್ಡನ್ ಗೆ ಲೀವ್ ಲೆಟರ್ ನೀಡಿದ್ದಳು.
    ಅದೇ ದಿನ ಹಾಸ್ಟೆಲ್ ನಿಂದ ವರ್ಷಿತಾ ತನ್ನ ಫೋನ್ ನಲ್ಲಿ ಮಾತನಾಡುತ್ತಾ ಕಾಲೇಜು ಯೂನಿಫಾರ್ಮ್ ನಲ್ಲಿ ಸಹಪಾಠಿ ಜತೆ ತೆರಳಿದ್ದಳು.
    ಇನ್ನು ವಿದ್ಯಾರ್ಥಿನಿ ವರ್ಷಿತಾಳನ್ನು ಕಳೆದುಕೊಂಡ ಪೋಷಕರು ಕಣ್ಣೀರು ಹಾಕಿದ್ದಾರೆ. ವರ್ಷಿತಾ ಸಾವಿಗೆ ನ್ಯಾಯ ಕೊಡಿಸುವಂತೆ ಜಿಲ್ಲಾಸ್ಪತ್ರೆಯ ಶವಾಗಾರ ಬಳಿ ಆಕ್ರಂದಿಸಿದರು. ಚಿತ್ರದುರ್ಗದ ಚೇತನ್ ನಮ್ಮ ಪುತ್ರಿಯನ್ನು ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದರು.
    ಚೇತನ್ ವರ್ಷಿತಾಳೊಂದಿಗೆ ಫೋನ್ ನಲ್ಲಿ ಮಾತಾಡುತ್ತಿದ್ದ. ಚುಡಾಯಿಸುತ್ತಿದ್ದ, ಆಕೆಯೊಂದಿಗೆ ಓಡಾಡುತ್ತಿದ್ದ.ನಮಗೆ ವರ್ಷಿತಾಳ ಸಾವಿಗೆ ನ್ಯಾಯ ಬೇಕು. ನ್ಯಾಯ ಸಿಗುವವರೆಗೆ ನಾವು ಮೃತದೇಹ ತೆಗೆದುಕೊಂಡು ಹೋಗಲ್ಲ. ಚೇತನ್ ನನ್ನು ಗಲ್ಲಿಗೇರಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

    ಕಾಲೇಜು ಕೊಲೆ ಚಿತ್ರದುರ್ಗ ನ್ಯಾಯ ವಿದ್ಯಾ ವಿದ್ಯಾರ್ಥಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರದ ಐತಿಹಾಸಿಕ ತೀರ್ಮಾನ
    Next Article ತಿಮರೋಡಿ ಗೆ ಖೆಡ್ಡಾ
    vartha chakra
    • Website

    Related Posts

    ಲಿಂಗಾಯತರ ಶಕ್ತಿ ಪ್ರದರ್ಶನ

    August 22, 2025

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    August 22, 2025

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    August 22, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಲಿಂಗಾಯತರ ಶಕ್ತಿ ಪ್ರದರ್ಶನ

    ನಾನ್ ಅವನಲ್ಲ.. ನಾನ್ ಅವನಲ್ಲ.

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups on ಲೋಕಾಯುಕ್ತಕ್ಕೆ ಏನಾಗಿದೆ.?
    • https://rms-ekb.ru/catalog/nerzhaveiushchaia-stal/ on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Frankges on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಲಿಂಗಾಯತರ ಶಕ್ತಿ ಪ್ರದರ್ಶನ

    August 22, 2025

    ನಾನ್ ಅವನಲ್ಲ.. ನಾನ್ ಅವನಲ್ಲ.

    August 22, 2025

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    August 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಾರತ ಪಾಕ್ ಪಂದ್ಯ ನಡೆಯುತ್ತಾ ಇಲ್ವಾ #varthachakra #india #pakistan #viralvideo #latestnews #worldnews
    Subscribe