Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖೈದಿಗಳಿಗೂ ಪುಣ್ಯ ಸ್ನಾನ
    Viral

    ಖೈದಿಗಳಿಗೂ ಪುಣ್ಯ ಸ್ನಾನ

    vartha chakraBy vartha chakraFebruary 20, 20254 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಲಕ್ನೋ, ಫೆ.20-ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮದ ನೀರಿನಿಂದ ಪುಣ್ಯಸ್ನಾನ ಮಾಡಲು ಕೈದಿಗಳಿಗೂ ಅವಕಾಶ ಮಾಡಿಕೊಡಲಾಗಿದೆ.
    ಉತ್ತರ ಪ್ರದೇಶದಲ್ಲಿರುವ 75 ಜೈಲುಗಳಿಂದ 9 ಸಾವಿರ ಕೈದಿಗಳು ತ್ರಿವೇಣಿ ಸಂಗಮದ ನೀರಿನಲ್ಲಿ ಪಾಪ ತೊಳೆದುಕೊಳ್ಳಲಿದ್ದಾರೆ .
    ಸಚಿವ ದಾರಾ ಸಿಂಗ್ ಚೌಹಾಣ್ ಮಾಹಿತಿ ನೀಡಿ , ನಾಳೆ ಬೆಳಗ್ಗೆ 9.30ರಿಂದ 10ರವರೆಗೆ ಎಲ್ಲಾ ಜೈಲುಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಉತ್ತರ ಪ್ರದೇಶದ ಜೈಲು ಆಡಳಿತವು ಪ್ರಯಾಗ್​ರಾಜ್​ನ ಸಂಗಮದಿಂದ 75 ಜೈಲುಗಳಿಗೆ ಪವಿತ್ರ ಜಲವನ್ನು ತರಲು ವ್ಯವಸ್ಥೆ ಮಾಡುತ್ತಿದೆ. ರಾಜ್ಯಾದ್ಯಂತ ಏಳು ಕೇಂದ್ರ ಕಾರಾಗೃಹಗಳು ಸೇರಿದಂತೆ 75 ಜೈಲುಗಳಲ್ಲಿ ಪ್ರಸ್ತುತ 90 ಸಾವಿರಕ್ಕೂ ಹೆಚ್ಚು ಕೈದಿಗಳನ್ನು ಇರಿಸಲಾಗಿದೆ ಎಂದು ಕಾರಾಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
    ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿವಿ ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ ಪವಿತ್ರ ನೀರನ್ನು ಎಲ್ಲಾ ಜೈಲುಗಳಿಗೆ ತರಲಾಗುವುದು ಮತ್ತು ಸಾಮಾನ್ಯ ನೀರಿನೊಂದಿಗೆ ಬೆರೆಸಿ ಜೈಲು ಆವರಣದೊಳಗಿನ ಸಣ್ಣ ತೊಟ್ಟಿಯಲ್ಲಿ ಸಂಗ್ರಹಿಸಲಾಗುವುದು. ಪ್ರಾರ್ಥನೆಯ ನಂತರ ಎಲ್ಲಾ ಕೈದಿಗಳು ನೀರಿನಲ್ಲಿ ಸ್ನಾನ ಮಾಡಲಿದ್ದಾರೆ ಎಂದು ಹೇಳಿದರು

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ -ಯಾಕೆ ಗೊತ್ತಾ?
    Next Article ಬೆಂಗಳೂರು ರಸ್ತೆಯಲ್ಲಿ ಲಾಂಗ್ ಬೀಸಿದ ಪುಂಡರು
    vartha chakra
    • Website

    Related Posts

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    January 27, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    January 5, 2026

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    4 Comments

    1. Fjotxx on February 14, 2026 8:55 pm

      mcluck new customer promo mcluckcasinogm mcluck casino real money

      Reply
    2. Fjotxx on February 14, 2026 8:59 pm

      mcluck new customer promo mcluckcasinogm mcluck casino real money

      Reply
    3. Fjotxx on February 14, 2026 9:00 pm

      mcluck new customer promo mcluckcasinogm mcluck casino real money

      Reply
    4. Fjotxx on February 14, 2026 9:04 pm

      mcluck new customer promo mcluckcasinogm mcluck casino real money

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • LinwoodGah on ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Tracymix on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.