Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಗನಯಾತ್ರೆ ಮಾಡಬೇಕಾ..ಇಲ್ಲಿದೆ ಸಿಹಿ ಸುದ್ದಿ..
    Trending

    ಗಗನಯಾತ್ರೆ ಮಾಡಬೇಕಾ..ಇಲ್ಲಿದೆ ಸಿಹಿ ಸುದ್ದಿ..

    vartha chakraBy vartha chakraJuly 2, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.2-
    ಗಗನಯಾತ್ರೆ ಕೈಗೊಳ್ಳುವ ಆಸೆಯಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಭಾರತದ ನಾಗರೀಕರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಬಾಹ್ಯಾಕಾಶ ಪರಿಶೋಧನೆ ಮತ್ತು ಸಂಶೋಧನಾ ಸಂಸ್ಥೆ(ಇಸ್ರೋ) ಹಾಕಿಕೊಂಡಿದೆ.
    ಬಾಹ್ಯಾಕಾಶಕ್ಕೆ ಗಗನಯಾತ್ರಿಗಳನ್ನು ಕಳುಹಿಸದ ದೇಶಗಳ ನಾಗರಿಕರಿಗಾಗಿ ಮಾನವ ಬಾಹ್ಯಾಕಾಶಯಾನ ಕಾರ್ಯಕ್ರಮದಲ್ಲಿ ಬಾಹ್ಯಾಕಾಶ ಪರಿಶೋಧನೆ ಮತ್ತು ಸಂಶೋಧನಾ ಸಂಸ್ಥೆ,ನಾನಾ ಭಾರತವನ್ನು ಪಾಲುದಾರ ರಾಷ್ಟ್ರವೆಂದು ಘೋಷಿಸಿದೆ.
    ಈ ಮೂಲಕ ಭಾರತದ ನಾಗರೀಕರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಯೋಜನೆಯನ್ನು ಜಾರಿಗೊಳಿಸಲಾಗಿದೆ.
    ಅಮೆರಿಕಾ ಮೂಲದ ಬಾಹ್ಯಾಕಾಶ ಪರಿಶೋಧನೆ ಮತ್ತು ಸಂಶೋಧನಾ ಸಂಸ್ಥೆ ನಾಸಾ ಒರಿಜಿನ್‌ನ ಮರುಬಳಕೆ ಮಾಡಬಹುದಾದ ಸಬ್‌ಆರ್ಬಿಟಲ್ ರಾಕೆಟ್‌ನ ನ್ಯೂ ಶೆಪರ್ಡ್‌ನ ಭವಿಷ್ಯದ ಮಿಷನ್‌ನಲ್ಲಿ ಪ್ರಪಂಚದಾದ್ಯಂತದ ನಾಗರಿಕರಿಗೆ ಆರು ಆಸನಗಳನ್ನು ಒದಗಿಸುತ್ತದೆ.
    ಬ್ಲೂ ಒರಿಜಿನ್‌ ಸಂಸ್ಥೆಯ ಸಹಯೋಗದೊಂದಿಗೆ ಕಡಿಮೆ ಅಥವಾ ಗಗನಯಾತ್ರಿಗಳನ್ನು ಹೊಂದಿರದ ಆರು ರಾಷ್ಟ್ರಗಳ ನಾಗರಿಕರನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಯೋಜನೆ ಹಾಕಿಕೊಂಡಿದೆ.
    ಶೆಪರ್ಡ್ ಆಯ್ಕೆಯಾದ ಗಗನಯಾತ್ರಿಗಳನ್ನು 11 ನಿಮಿಷಗಳ ಪ್ರಯಾಣದಲ್ಲಿ ಕಾರ್ಮಾನ್ ರೇಖೆಯನ್ನು (100 ಕಿಮೀ), ಅಂತರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಬಾಹ್ಯಾಕಾಶ ಗಡಿಯನ್ನು ದಾಟಿಸುತ್ತದೆ. ಗಗನಯಾತ್ರಿಗಳು ಲ್ಯಾಂಡಿಂಗ್ ಪ್ಯಾಡ್‌ಗೆ ಇಳಿಯುವ ಮೊದಲು ಆಗಸದಲ್ಲಿ ಹಲವಾರು ನಿಮಿಷಗಳ ಕಾಲ ತೂಕವಿಲ್ಲದ  ಅನುಭವವನ್ನು ಅನುಭವಿಸುತ್ತಾರೆ.
    ಬಾಹ್ಯಾಕಾಶ ಪರಿಶೋಧನೆ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ಜೋಶುವಾ ಸ್ಕುರ್ಲಾ ಅವರು ಭಾರತವು ನಮ್ಮ ಮಾನವ ಬಾಹ್ಯಾಕಾಶ ಯಾನ ಕಾರ್ಯಕ್ರಮದ ಭಾಗವಾಗಿ ಇರುವುದಕ್ಕೆ ನಾವು ಉತ್ಸುಕರಾಗಿದ್ದೇವೆ ಎಂದರು.
    ಭಾರತವು ಕಳೆದ ಕೆಲವು ವರ್ಷಗಳಿಂದ ತನ್ನ ಬಾಹ್ಯಾಕಾಶ ಪ್ರಯಾಣದಲ್ಲಿ ಗಮನಾರ್ಹ ಮೈಲಿಗಲ್ಲುಗಳನ್ನು ಸಾಧಿಸಿದೆ, ಇದು ಚಂದ್ರನ ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶವಾಗಿದೆ. ಪ್ರತಿಯೊಬ್ಬರಿಗೂ  ಬಾಹ್ಯಾಕಾಶವನ್ನು  ಪ್ರವೇಶಿಸಲು ನಾವು ಅನುವು ಮಾಡಿಕೊಡುತ್ತೇವೆ ಮತ್ತು ಬಾಹ್ಯಾಕಾಶ ಪ್ರಯಾಣದ ಅದ್ಭುತಗಳನ್ನು ಅನುಭವಿಸಲು ಬಯಸುವ ಭಾರತೀಯ ನಾಗರಿಕರಿಗೆ ಈ ಅನನ್ಯ ಅವಕಾಶವನ್ನು ನೀಡಲು ಸಂತೋಷಪಡುತ್ತೇವೆ ಎಂದು ತಿಳಿಸಿದರು

    #airport Bangalore Government Karnataka News Politics Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಜುಲೈ 15 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ.
    Next Article MUDA ಅಕ್ರಮದ ಸುಳಿಯಲ್ಲಿ ಸಿದ್ದರಾಮಯ್ಯ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    6 Comments

    1. wtes8 on June 4, 2025 1:00 am

      can i order generic clomid without insurance can you get cheap clomid online where to get generic clomid can i purchase cheap clomiphene pills can you buy cheap clomid without a prescription cost clomid for sale cost of generic clomid online

      Reply
    2. cialis online for sale on June 10, 2025 3:10 am

      I am in truth enchant‚e ‘ to gleam at this blog posts which consists of tons of worthwhile facts, thanks towards providing such data.

      Reply
    3. can you drink alcohol with flagyl on June 11, 2025 9:30 pm

      I couldn’t hold back commenting. Warmly written!

      Reply
    4. bd2hr on June 19, 2025 9:29 am

      inderal drug – buy methotrexate 2.5mg online cheap oral methotrexate

      Reply
    5. 8tknt on June 22, 2025 5:52 am

      amoxicillin drug – buy combivent 100mcg sale ipratropium 100 mcg uk

      Reply
    6. jremx on June 24, 2025 8:50 am

      azithromycin where to buy – tindamax pills nebivolol 5mg cost

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ರಾಜ್ಯದಲ್ಲಿ ಹೊಸ ವಿದ್ಯುತ್ ನೀತಿ ಜಾರಿಗೆ ಬರಲಿದೆ | Gruha Jyothi Scheme
    • vcd23 on ಈ ಮೂವರು ಮಂತ್ರಿಗಳನ್ನು ಮುಗಿಸ್ತಾರಂತೆ? | Karnataka Cabinet
    • KennethSOYNC on ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe