Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಾಂಧಿನಗರದಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್*
    Trending

    ಗಾಂಧಿನಗರದಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್*

    vartha chakraBy vartha chakraJune 21, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ. 21
    ಸುಗಮ ಸಂಚಾರ ಹಾಗೂ ಸಂಚಾರಿ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
    ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಫ್ರೀಡಂ ಪಾರ್ಕ್ ಸಮೀಪ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
    ಬೆಂಗಳೂರು ಡಿಸಿ ಹಾಗೂ ಪೊಲೀಸ್ ಆಯುಕ್ತರು ಸೇರಿ ಗಾಂಧಿನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧ ಮಾಡಿದ್ದಾರೆ. ಇಲ್ಲಿನ ರಸ್ತೆ ವಿಶಾಲವಾಗಿರಬೇಕು. ಎಲ್ಲಾ ವ್ಯಾಪಾರಿಗಳಿಗೆ ಲಾಭವಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು
    ಈ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಮೂಲಕ ಬೆಂಗಳೂರು ನಗರ ಇಂದು ಹೊಸ ಇತಿಹಾಸ ಪುಟಕ್ಕೆ ಸೇರಿದೆ. ಅಲ್ಲದೆ ಇಡೀ ರಾಜ್ಯಕ್ಕೆ ಸಂದೇಶ ರವಾನೆಯಾಗಿದೆ. ಇಲ್ಲಿ ಪ್ರತಿ ಗಂಟೆಗೆ ವಾಹನ ನಿಲುಗಡೆಗೆ 20-30 ರೂ. ನಿಗದಿ ಮಾಡಿದ್ದು, ಎರಡು ಮೂರು ಕಾರು ಹೊಂದಿರುವವರು ಕೂಡ ಇಲ್ಲಿ ವಾಹನ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
    ನಗರದ ಯಾವುದೇ ಭಾಗದಿಂದ ಜನ ತಮ್ಮ ವಾಹನದಲ್ಲಿ ಬಂದರೂ ಇಲ್ಲಿ ಅವರು ವಾಹನ ನಿಲುಗಡೆ ಮಾಡಿ, ಅವರು ವಿಧಾನಸೌಧ, ಹೈಕೋರ್ಟ್, ರೈಲ್ವೇ ನಿಲ್ದಾಣ ಸೇರಿದಂತೆ ಗಾಂಧಿ ನಗರದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋಗಲು ಗುತ್ತಿಗೆದಾರರು ಉಚಿತ ಸಂಚಾರಿ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಗಾಂಧಿ ನಗರದಲ್ಲಿ ದಿನೇಶ್ ಗುಂಡೂರಾವ್ ಅವರ ಮುಖಂಡತ್ವದಲ್ಲಿ ವಿಶೇಷ ಯೋಜನೆ ಜಾರಿ ಮಾಡಲಾಗಿದೆ.
    ಗಾಂಧಿನಗರ ಎಂದರೆ ಮಧ್ಯಮ ವರ್ಗದ ಜನ ಹೆಚ್ಚಾಗಿ ಬರುತ್ತಿದ್ದಾರೆ. ವಾಹನ ನಿಲುಗಡೆ ಸಮಸ್ಯೆ ಎದುರಾಗುತ್ತಿತ್ತು. ಈಗ ಅದಕ್ಕೆ ಪರಿಹಾರ ನೀಡಲಾಗುತ್ತಿದೆ. ಈ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣ ಮಾಡುವ ಹೊಸ ಪ್ರಯೋಗಕ್ಕೆ ಗುತ್ತಿಗೆದಾರರು ಕೈ ಹಾಕಿದ್ದಾರೆ. ಅವರು ಸರ್ಕಾರಕ್ಕೂ 1.50 ಕೋಟಿ ಹಣ ಪಾವತಿಸಿ, ಹೇಗೆ ಆದಾಯ ಮಾಡುತ್ತಾರೋ ಗೊತ್ತಿಲ್ಲ. ಇದು ಸುಲಭವಾದ ಕೆಲಸವಲ್ಲ. ಈ ವ್ಯವಸ್ಥೆ ಗಾಂಧಿನಗರಕ್ಕೆ ಬಹಳ ಅವಶ್ಯಕವಾಗಿದೆ.
    ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ಮಾಡಲು ಬರುವವರಿಗೂ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಎಲ್ಲೋ ಗಾಡಿ ನಿಲ್ಲಿಸಿ ಬರುವುದಕ್ಕಿಂತ ಇಂತಹ ವ್ಯವಸ್ಥೆ ಬಳಸಿಕೊಳ್ಳುವುದು ಹೆಚ್ಚಿನ ಅನುಕೂಲವಾಗುತ್ತದೆ. ಖಾಸಗಿಯವರು, ವರ್ತಕರು, ಗ್ರಾಹಕರು ಸೇರಿದಂತೆ ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು. ಇದು ಮಾದರಿ ಯೋಜನೆಯಾಗಿದ್ದು, ಬೆಂಗಳೂರಿನ ಇತರ ಕಡೆಗಳಲ್ಲಿ ಎಲ್ಲೆಲ್ಲಿ ಈ ಯೋಜನೆ ಜಾರಿ ಮಾಡಬಹುದು ಎಂದು ಚರ್ಚೆ ಮಾಡಿ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

    Verbattle
    Verbattle
    Verbattle
    #DKS #dkshivakumar Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾರು Business
    Share. Facebook Twitter Pinterest LinkedIn Tumblr Email WhatsApp
    Previous Articleನಾಲ್ವರು ಹೆಂಡಿರ ಮುದ್ದಿನ ಗಂಡ.
    Next Article ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು.
    vartha chakra
    • Website

    Related Posts

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    ಯೋಧನಿಗೆ ಬಂತು ಸಂಕಷ್ಟ!

    March 25, 2026

    2 Comments

    1. Uecrbb on March 16, 2026 6:50 pm

      Rejoignez la rГ©volution Betano. Obtenez jusqu’Г  500 € de bonus plus des tours gratuits et jouez aux jeux les plus passionnants en ligne. Paris sportifs, casino en direct https://betanogame.org/fr/ et jackpots infinis – c’est lГ  que vous appartenez.

      Reply
    2. Rmmujk on March 21, 2026 2:11 pm

      No Mostbet o seu dinheiro rende mais e as vitГіrias vГЄm mais rГЎpido – 250 FS GrГЎtis , Mostbet – o cassino que entende o que o jogador brasileiro quer .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Whitneyamola on ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • lakewood plumbing on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    ಯೋಧನಿಗೆ ಬಂತು ಸಂಕಷ್ಟ!

    March 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.