Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್.
    ಗೃಹಲಕ್ಷ್ಮಿ

    ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್.

    vartha chakraBy vartha chakraSeptember 28, 202430 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ. 28:
    ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ .ಇನ್ನು ಕೆಲವೇ ದಿನಗಳಲ್ಲಿ ಅವರ ಬ್ಯಾಂಕ್ ಖಾತೆಗೆ ಎರಡು ತಿಂಗಳ ಹಣ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ತಿಂಗಳ ಕಂತಿನ ಹಣ ಬಿಡುಗಡೆಗೆ ಪ್ರಕ್ರಿಯೆ ನಡೆಯುತ್ತಿದ್ದು, ಅದಾದ ಬಳಿಕ ಆಗಸ್ಟ್‌ ತಿಂಗಳ ಕಂತಿನ ಹಣವೂ ಜಮೆಯಾಗಲಿದೆ ಎಂದು ತಿಳಿಸಿದರು
    ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್‌ ಸರ್ಕಾರ ನಿಲ್ಲಿಸಲ್ಲ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಗೃಹಲಕ್ಷ್ಮೀ ಹಣ ಎಲ್ಲಾ ಫಲಾನುಭವಿಗಳಿಗೂ ಬಂದೇ ಬರುತ್ತದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
    ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ಬಡವರ ಪರ ಇದ್ದು, ಎಲ್ಲರಿಗೂ ಅನುಕೂಲ ಮಾಡಿಕೊಟ್ಟಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಹಾಗಾಗಿ ಎಲ್ಲರಿಗೂ ಎರಡು ತಿಂಗಳ ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ ಎಂದು ಸ್ಪಷ್ಟನೆ ನೀಡಿದರು.
    ಮುಂದುವರೆದು ಹೆಬ್ಬಾಳ್ಕರ್‌ ರವರು ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರವಾಗಿದ್ದೇನೆ. 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ನನ್ನ ಬೆಂಬಲ ಇರುತ್ತದೆ ಎಂದಿದ್ದು, ಮಾಜಿ ಮುರುಗೇಶ್‌ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ್ಮ ಆಗ್ರಹವಾಗಿದೆ ಎಂದರು.
    ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳನ್ನಾಗಿ ಮಾಡಬಹುದು. ಜಿಲ್ಲೆ ವಿಭಜನೆ ಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ಈ ಕುರಿತು ದಸರಾ ಹಬ್ಬ ಮುಕ್ತಾಯಗೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದಿಂದ ಗಾಂಧಿ ನಡಿಗೆ.
    Next Article ಕೋಲಾರ ಕಾಂಗ್ರೆಸ್ ನಲ್ಲಿ ಜಟಾಪಟಿ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldBrose on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • compare prescription drug prices on ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • JasonLag on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe