Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್.
    ಗೃಹಲಕ್ಷ್ಮಿ

    ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್.

    vartha chakraBy vartha chakraSeptember 28, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ. 28:
    ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ .ಇನ್ನು ಕೆಲವೇ ದಿನಗಳಲ್ಲಿ ಅವರ ಬ್ಯಾಂಕ್ ಖಾತೆಗೆ ಎರಡು ತಿಂಗಳ ಹಣ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ತಿಂಗಳ ಕಂತಿನ ಹಣ ಬಿಡುಗಡೆಗೆ ಪ್ರಕ್ರಿಯೆ ನಡೆಯುತ್ತಿದ್ದು, ಅದಾದ ಬಳಿಕ ಆಗಸ್ಟ್‌ ತಿಂಗಳ ಕಂತಿನ ಹಣವೂ ಜಮೆಯಾಗಲಿದೆ ಎಂದು ತಿಳಿಸಿದರು
    ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್‌ ಸರ್ಕಾರ ನಿಲ್ಲಿಸಲ್ಲ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಗೃಹಲಕ್ಷ್ಮೀ ಹಣ ಎಲ್ಲಾ ಫಲಾನುಭವಿಗಳಿಗೂ ಬಂದೇ ಬರುತ್ತದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
    ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ಬಡವರ ಪರ ಇದ್ದು, ಎಲ್ಲರಿಗೂ ಅನುಕೂಲ ಮಾಡಿಕೊಟ್ಟಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಹಾಗಾಗಿ ಎಲ್ಲರಿಗೂ ಎರಡು ತಿಂಗಳ ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ ಎಂದು ಸ್ಪಷ್ಟನೆ ನೀಡಿದರು.
    ಮುಂದುವರೆದು ಹೆಬ್ಬಾಳ್ಕರ್‌ ರವರು ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರವಾಗಿದ್ದೇನೆ. 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ನನ್ನ ಬೆಂಬಲ ಇರುತ್ತದೆ ಎಂದಿದ್ದು, ಮಾಜಿ ಮುರುಗೇಶ್‌ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ್ಮ ಆಗ್ರಹವಾಗಿದೆ ಎಂದರು.
    ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳನ್ನಾಗಿ ಮಾಡಬಹುದು. ಜಿಲ್ಲೆ ವಿಭಜನೆ ಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ಈ ಕುರಿತು ದಸರಾ ಹಬ್ಬ ಮುಕ್ತಾಯಗೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದಿಂದ ಗಾಂಧಿ ನಡಿಗೆ.
    Next Article ಕೋಲಾರ ಕಾಂಗ್ರೆಸ್ ನಲ್ಲಿ ಜಟಾಪಟಿ.
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    June 20, 2025

    5 Comments

    1. h9p6c on June 5, 2025 5:55 pm

      buying generic clomiphene clomiphene generico how to get generic clomid pill can you get generic clomid online how to buy cheap clomid price clomiphene one fallopian tube can you get clomiphene prices

      Reply
    2. cialis sale on June 9, 2025 11:53 pm

      I couldn’t resist commenting. Profoundly written!

      Reply
    3. flagyl classification on June 11, 2025 6:11 pm

      More articles like this would pretence of the blogosphere richer.

      Reply
    4. lzbev on June 19, 2025 5:19 am

      inderal 20mg cheap – order inderal 20mg sale methotrexate ca

      Reply
    5. br5vm on June 22, 2025 2:10 am

      purchase amoxicillin pills – brand combivent 100 mcg ipratropium over the counter

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • "Ткацкий" on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • 7jh9u on ಇಂಧನ ಮಂತ್ರಿ ಜಾರ್ಜ್ ಅವರ ಕಾಳಜಿ-ಬೆಳಕು ಕಂಡ ಗಡಿಗ್ರಾಮ | KG George
    • rt3s2 on ಕ್ರಿಪ್ಟೋಕರೆನ್ಸಿಯ ಬೆಲೆ ಗಗನಕ್ಕೆ!
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe