Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೌಡರ ತವರಿನಲ್ಲಿ ಗುಡುಗಿದ ಸಿದ್ದರಾಮಯ್ಯ.
    ರಾಜಕೀಯ

    ಗೌಡರ ತವರಿನಲ್ಲಿ ಗುಡುಗಿದ ಸಿದ್ದರಾಮಯ್ಯ.

    vartha chakraBy vartha chakraDecember 5, 202418 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹಾಸನ,ಡಿ. 5:
    ಜೆಡಿಎಸ್ ನ ಭದ್ರಕೋಟೆ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ತವರಿನಲ್ಲಿ ಬೃಹತ್ ಶಕ್ತಿ ಪ್ರದರ್ಶನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
    ಬಿಜೆಪಿ ಮತ್ತು ಜೆಡಿಎಸ್ ಪ್ರಗತಿಯ ವಿರೋಧಿಗಳು ಬಡವರ ವಿರೋಧಿಗಳು ತಾವು ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಮೂಲಕ ಇದರ ಫಲಾನುಭವಿಗಳನ್ನು ಅಪಮಾನಗೊಳಿಸುತ್ತಿದ್ದಾರೆ ಎಂದು ಕಿಡಿಕಾರಿದರು.
    ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಸುಭದ್ರ ಸರ್ಕಾರ ಕೊಟ್ಟಿದೆ. ಮಾತ್ರವಲ್ಲ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. 2013 ರಲ್ಲಿ ಕೊಟ್ಟ ಮಾತಿನಂತೆ ಹಲವಾರು ಭಾಗ್ಯಗಳನ್ನು ಜಾರಿ ಮಾಡಿದೆವು‌. ಈ ಬಾರಿ ಐದಕ್ಕೆ ಐದೂ ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನೂ ಈಡೇರಿಸುತ್ತಿದ್ದೇವೆ ಎಂದು ಒಂದೊಂದಾಗಿ ವಿವರಿಸಿದರು.
    ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಪ್ರಧಾನಿ ಮೋದಿ ಅವರ ಸರ್ಕಾರ ನಾವು ದುಡ್ಡು ಕೊಡ್ತೀವಿ ಅಂದರೂ ಅಕ್ಕಿ ಕೊಡಲಿಲ್ಲ. ಇಂಥಾ ಜನದ್ರೋಹಿ ಸರ್ಕಾರ ಬಿಜೆಪಿಯದ್ದು ಎಂದರು‌.
    ನಾವು ಐದು ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಈ ಐದು ಗ್ಯಾರಂಟಿಗಳನ್ನು ಪಡೆಯುತ್ತಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ದೊಡ್ಡ ಜನದ್ರೋಹಿಗಳು ಎಂದು ಗುಡುಗಿದರು
    ಕೇಂದ್ರದಲ್ಲಿ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿಯವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂತಿನ ಜನತೆಗೆ ನೀರು ಬೇಕಾಗಿದೆ. ಕೊಡಿಸಲಿ ಎಂದು ಸವಾಲು ಹಾಕಿದರು.
    ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ ಹಿರಿಯರು. ಅವರು ಅಷ್ಟೆ ಘನತೆಯಿಂದ ಮಾತಾಡಬೇಕಿತ್ತು. ಯಾವತ್ತೂ ಗರ್ವ ತೋರಿಸದ ನನಗೆ, “ಸಿದ್ದರಾಮಯ್ಯ ಅವರ ಗರ್ವಭಂಗ ಮಾಡ್ತೀನಿ” ಎಂದರು. ಇದನ್ನು ನೀವು ಒಪ್ಪಿಕೊಳ್ಳುತ್ತೀರಾ, ಸಹಿಸುತ್ತೀರಾ ಎಂದು ಪ್ರಶ್ನಿಸಿದರು.
    ವರನಟ ರಾಜ್‌ಕುಮಾರ್‌ ಅವರು ಅಭಿಮಾನಿ ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರೇ ದೇವರು. ಮೂರು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚನ್ನಪಟ್ಟಣದಲ್ಲಿ ಈ ಜಿಲ್ಲೆಗೆ ಸೇರಿದ ಮಹಾನಾಯಕರ ಮೊಮ್ಮಗ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದರು. ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಸ್ಪರ್ಧೆ ಮಾಡಿದ್ದರು. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿರಲಿಲ್ಲ. ಆದರೆ, ಕಾರ್ಯಕರ್ತರು, ಮತದಾರರ ಆಶೀರ್ವಾದದಿಂದ ಈ ಎರಡೂ ಕ್ಷೇತ್ರಗಳಲ್ಲಿ ಈಗ ಕಾಂಗ್ರೆಸ್‌ ಜಯಗಳಿಸಿದೆ ಎಂದರು.
    ಬಿಪಿಎಲ್‌ ಕಾರ್ಡ್‌ ರದ್ದತಿ ಮಾಡುತ್ತಿರುವುದಾಗಿ ಬಿಜೆಪಿ-ಜೆಡಿಎಸ್‌ನವರು ಆರೋಪಿಸುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಉಚಿತ ಅಕ್ಕಿ ನೀಡಿದವರು, ಆಹಾರ ಭದ್ರತೆ ಯೋಜನೆ ಜಾರಿಗೊಳಿಸಿದ್ದು ನಮ್ಮ ಸರ್ಕಾರ. 5ರಿಂದ 7 ಕೆ.ಜಿ. ಅಕ್ಕಿ ಕೊಡುವ ತೀರ್ಮಾನ ಮಾಡಿದ್ದು ನಮ್ಮ ಸರ್ಕಾರ. 5 ಕೆ.ಜಿ. ಅಕ್ಕಿಯ ಜೊತೆಗೆ ಮತ್ತೆ 5 ಕೆ.ಜಿ. ಅಕ್ಕಿ ಕೊಡುವ ತೀರ್ಮಾನ ಮಾಡಿದವರು ನಾವು. ಬಡವರಿಗೆ ಹೆಚ್ಚುವರಿ ಅಕ್ಕಿ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಕೋರಿದರೆ, ಅಕ್ಕಿ ಕೊಡಲಿಲ್ಲ. ಅದರಿಂದ 5 ಕೆ.ಜಿ. ಅಕ್ಕಿಯ ಬದಲಾಗಿ ₹170 ಕೊಡಲಾಗುತ್ತಿದೆ ಎಂದರು.
    ಬೇರೆ ಯಾವುದೇ ರಾಜ್ಯದಲ್ಲಿ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತಿರುವುದನ್ನು ತೋರಿಸಿದರೆ, ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಬಡವರ ಹೊಟ್ಟೆಯ ಮೇಲೆ ಹೊಡೆಯುವವರು ಬಿಜೆಪಿ, ಜೆಡಿಎಸ್‌ನವರು. ಅವರಿಗೆ ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದರು.
    ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ, ಜಾರಿ ಮಾಡಿದರೆ ಬೊಕ್ಕಸ ಖಾಲಿಯಾಗುತ್ತದೆ ಎಂದು ಪ್ರಧಾನಿ ಮೋದಿ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಗ್ಯಾರಂಟಿಗಳನ್ನು ವಿರೋಧ ಮಾಡಿದರು. ಹಾಗಾಗಿ ಅವರು ಬಡವರ ವಿರೋಧಿಗಳು ಎಂದರು.
    ನಬಾರ್ಡ್‌ನಿಂದ ಶೇ 4.5 ರಷ್ಟು ಬಡ್ಡಿದರದೊಂದಿಗೆ ನಬಾರ್ಡ್‌ನಿಂದ ಸಾಲ ಪಡೆದು, ₹5 ಲಕ್ಷದವರೆಗೆ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಆದರೆ, 5,600 ಕೋಟಿಯಿದ್ದ ನಬಾರ್ಡ್‌ ಸಾಲ ಈಗ 2,340 ಕೋಟಿಗೆ ಇಳಿಕೆ ಮಾಡಲಾಗಿದೆ. ಶೇ 58 ರಷ್ಟು ಕಡಿತ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಮಾಡಿದರೂ, ಪ್ರಯೋಜನವಾಗಿಲ್ಲ. ಮಣ್ಣಿನ ಮಗ ಎಂದು ಹೇಳಿಕೊಳ್ಳುವ ದೇವೇಗೌಡರು ಈ ಬಗ್ಗೆ ಪ್ರಶ್ನೆ ಮಾಡಬೇಕಲ್ಲವೇ? ರಾಜ್ಯಕ್ಕೆ ಅನ್ಯಾಯವಾದಾಗ, ರಾಜ್ಯದ ಬಿಜೆಪಿ ಸಂಸದರು ಅದರ ವಿರುದ್ಧ ಧ್ವನಿ ಎತ್ತಬೇಕು ಎಂದರು.

    ಕಾಂಗ್ರೆಸ್ Election ಜೆಡಿಎಸ್ ದೇವೇಗೌಡ ನ್ಯಾಯ ಬಿಜೆಪಿ ಬೊಮ್ಮಾಯಿ ರಾಜಕೀಯ ಸರ್ಕಾರ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ವಿರುದ್ಧ ಪ್ರಕರಣ ಮುಂದೂಡಿದ ಹೈಕೋರ್ಟ್.
    Next Article ಒಂದೇ ಚಿತ್ರದಲ್ಲಿ ವಿವಿಧ ಕ್ಷೇತ್ರಗಳ ದಿಗ್ಗಜರು
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    18 Comments

    1. b85lz on June 5, 2025 5:51 am

      clomiphene tablets uses in urdu clomid pills can you buy cheap clomiphene pills where to get clomiphene without prescription clomiphene rx how to buy generic clomiphene without prescription how to buy cheap clomid price

      Reply
    2. generic cialis cheap canada on June 8, 2025 10:21 pm

      Greetings! Jolly serviceable advice within this article! It’s the scarcely changes which choice turn the largest changes. Thanks a lot in the direction of sharing!

      Reply
    3. generic for flagyl on June 10, 2025 3:58 pm

      Thanks on putting this up. It’s evidently done.

      Reply
    4. ip3fc on June 12, 2025 4:59 pm

      buy azithromycin pills – ciprofloxacin oral flagyl 400mg sale

      Reply
    5. r181q on June 17, 2025 11:04 pm

      inderal order – purchase methotrexate without prescription order methotrexate 10mg pills

      Reply
    6. vw438 on June 20, 2025 6:56 pm

      how to get amoxicillin without a prescription – buy combivent 100mcg online order ipratropium 100 mcg pills

      Reply
    7. z057r on June 26, 2025 6:39 pm

      esomeprazole 40mg without prescription – https://anexamate.com/ how to get nexium without a prescription

      Reply
    8. y81jr on June 28, 2025 5:21 am

      coumadin sale – https://coumamide.com/ order cozaar without prescription

      Reply
    9. 99f1g on June 30, 2025 2:41 am

      order mobic 15mg online cheap – https://moboxsin.com/ purchase mobic pill

      Reply
    10. 6yswy on July 4, 2025 4:02 pm

      buy amoxicillin generic – purchase amoxil without prescription amoxicillin ca

      Reply
    11. z4hkl on July 10, 2025 9:09 am

      brand fluconazole – buy diflucan generic diflucan 100mg ca

      Reply
    12. cb80o on July 11, 2025 10:02 pm

      buy cenforce 100mg online – https://cenforcers.com/ cheap cenforce

      Reply
    13. 8jkna on July 13, 2025 7:54 am

      buying cialis online – https://ciltadgn.com/ cialis delivery held at customs

      Reply
    14. Connietaups on July 16, 2025 5:47 am

      This is the stripe of glad I get high on reading. https://gnolvade.com/

      Reply
    15. dayn6 on July 17, 2025 8:28 am

      buy cheap viagra mastercard – amazon viagra 100mg buy viagra in dubai

      Reply
    16. Connietaups on July 19, 2025 6:32 am

      The thoroughness in this break down is noteworthy. https://ursxdol.com/clomid-for-sale-50-mg/

      Reply
    17. 1qoxc on July 22, 2025 5:34 am

      More text pieces like this would urge the интернет better. https://prohnrg.com/product/atenolol-50-mg-online/

      Reply
    18. 4zjlh on July 24, 2025 7:32 pm

      I am in truth thrilled to glance at this blog posts which consists of tons of of use facts, thanks for providing such data. site

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Silasvip on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • BurtonEroke on ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    • TommyKit on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe