Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನ ಸಾಗಿಸುವ ಕೊರಿಯರ್ ರನ್ಯಾ
    ಬಂಧನ

    ಚಿನ್ನ ಸಾಗಿಸುವ ಕೊರಿಯರ್ ರನ್ಯಾ

    vartha chakraBy vartha chakraMarch 12, 20255 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.12-
    ಕೊಲ್ಲಿ ರಾಷ್ಟ್ರಗಳಿಂದ ಅಕ್ರಮವಾಗಿ ಚಿನ್ನ ಸಾಗಾಣಿಕೆ ಆರೋಪದಲ್ಲಿ ಬಂಧಿತರಾಗಿರುವ ಮಾಣಿಕ್ಯ ನಟಿ ರನ್ಯಾ ತನಗಿರುವ ವಿಶೇಷ ಸೌಲಭ್ಯಗಳಿಂದಾಗಿ ಚಿನ್ನ ಸಾಗಿಸುವ ಕೊರಿಯರ್ ಆಗಿ ಕೆಲಸ ಮಾಡುತ್ತಿದ್ದ ಅಂಶ ಬೆಳಕಿಗೆ ಬಂದಿದೆ.
    ದುಬೈನಲ್ಲಿ ಚಿನ್ನ ಸಂಗ್ರಹಿಸುವ ಕುರಿತು ನಟಿ ರನ್ಯಾ ರಾವ್ ಗೆ ಸ್ನೇಹಿತ ಹಾಗೂ ಹೋಟೆಲ್ ಉದ್ಯಮಿ ಪುತ್ರ ತರುಣ್ ರಾಜ್ ಮಾಹಿತಿ ನೀಡಿ ಅಲ್ಲಿಂದ ಬೆಂಗಳೂರಿಗೆ ಹೇಗೆ ಸಾಗಿಸಬೇಕು ಎಂಬ ನೀಲನಕ್ಷೆಯನ್ನು ರವಾನಿಸುತ್ತಿರುವುದು ಡಿಆರ್ ಐ ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ.
    ಬಂಧಿತ ತರುಣ್‌ನನ್ನು ಡಿಆರ್‌ಐ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿ ಹಲವು ಮಾಹಿತಿಯನ್ನು ಕಲೆ ಹಾಕ ತೊಡಗಿದ್ದಾರೆ.
    ದುಬೈ ಪಯಣದಲ್ಲಿ ಗೆಳತಿ ಜತೆ ನಿರಂತರವಾಗಿ ಆತ ಸಂಪರ್ಕದಲ್ಲಿದ್ದು ಸೂಚನೆ ಕೊಡುತ್ತಿದ್ದ.ತನ್ನ ಗೆಳೆಯನ ಸೂಚನೆ ಅನುಸಾರ ರನ್ಯಾ ನಡೆದುಕೊಳ್ಳುತ್ತಿದ್ದರು. ಹೀಗಾಗಿ ವಿದೇಶದಿಂದ ಚಿನ್ನ ಸಾಗಿಸುವ ಜಾಲದ ಕೊರಿಯರ್ ಆಗಿ ರನ್ಯಾ ಬಳಕೆಯಾಗಿರಬಹುದು ಎಂದು ತಿಳಿದು ಬಂದಿದೆ.
    ಈಗಾಗಲೇ ತಮ್ಮ ವಶದ…

    ಕಲೆ ಚಿನ್ನ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleತುಪ್ಪದ ಬೆಡಗಿಗೆ ತಪ್ಪದ ಕಷ್ಟ ?
    Next Article KSRTC ಲಾಸ್ ಎಷ್ಟು ಗೊತ್ತೆ ?
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    5 Comments

    1. shelf life cialis pills on June 9, 2025 4:37 pm

      I’ll certainly bring to read more.

      Reply
    2. how to get flagyl without a prescription on June 11, 2025 10:53 am

      This website exceedingly has all of the information and facts I needed there this subject and didn’t know who to ask.

      Reply
    3. 64u8b on June 18, 2025 8:28 pm

      buy propranolol for sale – order plavix 150mg for sale buy generic methotrexate 10mg

      Reply
    4. qx57o on June 21, 2025 5:52 pm

      amoxil tablet – diovan 160mg price order combivent 100 mcg online

      Reply
    5. o8vr1 on June 23, 2025 8:53 pm

      zithromax 500mg for sale – buy bystolic sale nebivolol 20mg pills

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory on ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • AlbertoBable on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • b1xge on ಯತ್ನಾಳ್ ಅಹೋರಾತ್ರಿ ಧರಣಿ.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe