Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿರತೆ ಪತ್ತೆಗೆ ಡ್ರೋನ್ ಬಳಕೆ
    ಸುದ್ದಿ

    ಚಿರತೆ ಪತ್ತೆಗೆ ಡ್ರೋನ್ ಬಳಕೆ

    vartha chakraBy vartha chakraAugust 23, 2022Updated:August 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಆ.23-ನಗರದ ಗಾಲ್ಫ್ ಮೈದಾನದಲ್ಲಿ ಕಾಣಿಸಿಕೊಂಡಿರುವ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಇಂದು ಮುಂದುವರಿದಿದೆ. ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಆರಂಭಿಸಿದ್ದು, ಹೆಚ್ಚುವರಿಯಾಗಿ ಇಬ್ಬರು ಶೂಟರ್​ಗಳೂ ಪಾಲ್ಗೊಂಡಿದ್ದಾರೆ.
    ಚಿರತೆ ಸೆರೆ ಕಾರ್ಯಾಚರಣೆಗೆ ನೆರವಾಗಲು ಸಂಜೆ ವೇಳೆಗೆ ಸಕ್ರೆಬೈಲ್‌‌ನಿಂದ ಆನೆಗಳು ಬರುವ ಸಾಧ್ಯತೆಯಿದೆ. 250 ಎಕರೆ ಪ್ರದೇಶ ವಿಸ್ತೀರ್ಣದ ಗಾಲ್ಫ್ ಮೈದಾನದಿಂದ ಚಿರತೆ ನಾಪತ್ತೆಯಾಗಿದ್ದು, ಹುಡುಕಾಟ ಮುಂದುವರಿದಿದೆ.
    ನಿನ್ನೆ ಎರಡು ಬಾರಿ ಚಿರತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯಾಚರಣೆ (ಕೂಂಬಿಂಗ್) ನಡೆಸಿದ್ದರು. ಆನೆಗಳು ಬಂದ ನಂತರ ಚಿರತೆಗಾಗಿ ಆನೆಗಳ ನೆರವಿನೊಂದಿಗೆ ಮತ್ತೊಮ್ಮೆ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಲಿದ್ದಾರೆ.
    ಗಾಲ್ಫ್ ಮೈದಾನಕ್ಕೆ ಬಂದಿರುವ ಹಂದಿ ಹಿಡಿಯುವ ಯುವಕರು ತಮ್ಮೊಂದಿಗೆ ಸುಮಾರು 20 ನಾಯಿಗಳನ್ನು ಕರೆತಂದಿದ್ದಾರೆ. ನಾಯಿಗಳ ನೆರವಿನೊಂದಿಗೆ ಅವರೂ ಶೋಧ ಕಾರ್ಯಾಚರಣೆ ನಡೆಸಿದ್ದರು. ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಯಾಗದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ 22 ಶಾಲೆಗಳಿಗೆ ರಜೆಯನ್ನು ಮುಂದುವರಿಸಲು ತಾಲ್ಲೂಕು ಆಡಳಿತ ನಿರ್ಧರಿಸಿದೆ.
    ಗಾಲ್ಫ್ ಮೈದಾನಕ್ಕೆ ಶಾಸಕ ಅನಿಲ್​ ಬೆನಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರೊಂದಿಗೆ ಚರ್ಚಿಸಿ ಅಗತ್ಯ ಮಾಹಿತಿ ಪಡೆದುಕೊಂಡರು. ನಿನ್ನೆಯೂ ಕಾರ್ಯಾಚರಣೆ ಮುಗಿಯುವವರೆಗೂ ಶಾಸಕರು ಸ್ಥಳದಲ್ಲಿಯೇ ಬಿಡುಬಿಟ್ಟಿದ್ದರು. ಕಾರ್ಯಾಚರಣೆ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲಿಸಿದರು.
    ಚಿರತೆ ಪತ್ತೆಗಾಗಿ ಬೆಂಗಳೂರಿನಿಂದ ವಿಶೇಷ ತಂತ್ರಜ್ಞಾನದ ಡ್ರೋನ್ ತರಲಾಗಿದೆ. ಗಾಲ್ಫ್ ಮೈದಾನದ ಸಿಬ್ಬಂದಿ ಗಸ್ತು ತಿರುಗುತ್ತಿದ್ದು, ಇಂದು ಚಿರತೆ ಹಿಡಿಯಲು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

    belgaum cheetah ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ
    Next Article ತಮಾಷೆಗಾಗಿ ಪಾಕ್ ಧ್ವಜ ಹಾರಿಸಿದ ಟೆಕ್ಕಿಗಳು
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    October 4, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • онлайн казино на деньги on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Lune Finvex on ಜನಿವಾರ ತೆಗೆದಿದ್ದಕ್ಕೆ ಸಸ್ಪೆಂಡ್.
    • JosephNoume on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe