Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚೆಕ್ ಇನ್ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದಾಗ ಆಗಿದ್ದೇನು.?
    ಅಪರಾಧ

    ಚೆಕ್ ಇನ್ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದಾಗ ಆಗಿದ್ದೇನು.?

    vartha chakraBy vartha chakraMay 19, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ .18-
    ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ ಸೃಷ್ಟಿಸಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆ ವ್ಯಕ್ತಿಯು ಬ್ಯಾಗ್ ನಲ್ಲಿ ಲ್ ಬಾಂಬ್ ಇದೆ ಎಂದು ಹೇಳಿ ಆತಂಕ ಸೃಷ್ಟಿಸಿದ್ದ ಪ್ರಯಾಣಿಕ ರಾಜೇಶ್‌ಕುಮಾರ್ ಬೇನಿವಾಲ್ ಬಂಧಿತ ಆರೋಪಿಯಾಗಿದ್ದಾನೆ.
    ಈತ ಬೆಂಗಳೂರಿನಿಂದ ಪುಣೆಗೆ ಹೊರಟಿದ್ದರು.
    ಆರೋಪಿಯ ಕೃತ್ಯದ ಬಗ್ಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಿದ್ದು,ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ವಿರುದ್ಧ ನಾನ್ ಕಾಗ್ನಿಸಿಬಲ್ ರಿಪೋರ್ಟ್ (ಎನ್ ಸಿಆರ್ ) ದಾಖಲಿಸಲಾಗಿದೆ.
    ನಾನ್ ಕಾಗ್ನಿಸಿಬಲ್ ರಿಪೋರ್ಟ್ ಎಂದರೆ, ನ್ಯಾಯಾಲಯವು ನೀಡಿದ ವಾರಂಟ್ ಇಲ್ಲದೆ ಪೊಲೀಸರು ಆರೋಪಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುವುದಿಲ್ಲ.
    ಕಳೆದ ಮೇ.16ತ  ರಾತ್ರಿ 9 ಗಂಟೆ ಸುಮಾರಿಗೆ ಟರ್ಮಿನಲ್ 2 ರಲ್ಲಿ ಕೌಂಟರ್ ಸಂಖ್ಯೆ ಇ 9 ಎದುರು ಈ ಘಟನೆ ಸಂಭವಿಸಿದೆ.
    ಹರಿಯಾಣದ ಹಿಸ್ಸಾರ್ ಜಿಲ್ಲೆಯ ನಿವಾಸಿಯಾದ ಬೇನಿವಾಲ್ ವಿಮಾನ ಸಂಖ್ಯೆ 15 821 ರಲ್ಲಿ ಪ್ರಯಾಣಿಸಲು ಮುಂದಾಗಿದ್ದ. ಪ್ರಯಾಣಿಕರು ಬ್ಯಾಗ್‌ಗಳನ್ನು ತಪಾಸಣೆಗಾಗಿ ಏರ್‌ಲೈನ್‌ನ ಚೆಕ್-ಇನ್ ಕೌಂಟರ್‌ನಲ್ಲಿ ಹಸ್ತಾಂತರಿಸುತ್ತಿದ್ದಾಗ ಬೇನಿವಾಲ್ ತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಗಟ್ಟಿಯಾಗಿ ಹೇಳಿದ್ದಾನೆ. ವಿಮಾನಯಾನ ಸಿಬ್ಬಂದಿ ತಕ್ಷಣವೇ ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ನಂತರ ಬೇನಿವಾಲ್ ನನ್ನು ಇತರ ಪ್ರಯಾಣಿಕರಿಂದ ಪ್ರತ್ಯೇಕಿಸಿ ತನಿಖೆಗೆ ಒಳಪಡಿಸಲಾಯಿತು. ಆತನ ಬ್ಯಾಗ್‌ಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಸಲಾಯಿತು. ಈ ವೇಳೆ ಆತನ ಬೆದರಿಕೆ ಹುಸಿ ಎಂಬುದು ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    Bangalore ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಅಂಜಲಿ ಹಂತಕ ಹೇಗೆ ಸಿಕ್ಕಿಬಿದ್ದ ನೋಡಿ.
    Next Article ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ಮನವಿ.
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    2 Comments

    1. Ouwnev on February 15, 2026 2:54 am

      mcluck North Carolina mcluck Arkansas mcluck Kansas

      Reply
    2. Ouwnev on February 15, 2026 2:57 am

      mcluck North Carolina mcluck Arkansas mcluck Kansas

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • LeonardReawn on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Fimpyg on ಕೇಂದ್ರ ಮಂತ್ರಿ ಬ್ಯಾಟಿಂಗ್ ನಿಂದ ಗಾಯಗೊಂಡ ಕಾರ್ಯಕರ್ತ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.