Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಪಾನ್ ಸರ್ಕಾರಕ್ಕೆಕುಡಿಯದವರಿಂದ ತಲೆನೋವು
    ಅಂತಾರಾಷ್ಟ್ರೀಯ

    ಜಪಾನ್ ಸರ್ಕಾರಕ್ಕೆಕುಡಿಯದವರಿಂದ ತಲೆನೋವು

    vartha chakraBy vartha chakraAugust 30, 2022Updated:March 20, 202310 Comments1 Min Read
    Facebook Twitter WhatsApp Pinterest LinkedIn Tumblr Email
    Japanese youth
    Share
    Facebook Twitter LinkedIn Pinterest Email WhatsApp

    ಜಪಾನ್ ದೇಶದ ಸರ್ಕಾರಕ್ಕೆ ಹೊಸದೊಂದು ಸಮಸ್ಯೆ ಎದುರಾಗಿದೆ ಅದೇನಂತ ಕೇಳ್ತೀರಾ? ಜಪಾನ್ ದೇಶದಲ್ಲಿ ಯುವಕರು ಕುಡಿಯೊದನ್ನ ಕಡಿಮೆ ಮಾಡದ್ದಾರಂತೆ. ಏನನ್ನ ಕುಡಿಯೋದು? ಆಲ್ಕೋಹಾಲ್ ಕುಡಿಯೋದು ಕಡಿಮೆ ಮಾಡಿದ್ದಾರಂತೆ. ಕೋವಿಡ್ ಆರಂಭವಾದಾಗಿನಿಂದ ಜಪಾನಿನಲ್ಲಿ ಜನ ಕಡಿಯೋದನ್ನ ಕಡಿಮೆ ಮಾಡಿದ್ದಾರೆ. ಆ ಕಾರಣದಿಂದಾಗಿ ಆಲ್ಕೋಹಾಲ್ ಗೆ ಸಂಬಂಧಪಟ್ಟಂತಹ ವ್ಯವಹಾರಗಳು ಅಂದರೆ ರೆಸ್ಟೋರೆಂಟ್ ಗಳು, ಬಾರ್ ಗಳು, ಪಬ್ ಗಳು, ಡಿಸ್ಕೋಗಳಲ್ಲಿ Business ಕಡಿಮೆಯಾಗಿ ನಷ್ಟವಾಗುತ್ತದೆಯಂತೆ. ಮಾತ್ರವಲ್ಲದೆ ಮದ್ಯದಿಂದ ಬರುವಂತಹ ತೆರಿಗೆಯೂ ಕಡಿಮೆಯಾಗಿ, ಸರ್ಕಾರಕ್ಕೂ ಸಮಸ್ಯೆಯಾಗುತ್ತಿದೆಯಂತೆ. ಆ ಕಾರಣದಿಂದಾಗಿ ರಾಷ್ಟ್ರೀಯ ತೆರಿಗೆ ಇಲಾಖೆ ಯುವಕರನ್ನು ಕುಡಿಯುವ ಆಸಕ್ತಿಯ ಕಡೆ ಸೆಳೆಯಲು ಅನೇಕ ಪ್ರಯತ್ನಗಳನ್ನು ಮಾಡುತ್ತಿದೆಯಂತೆ. ಸೇಕ್ ವೈವಾ ಎಂಬ ಕಾರ್ಯಕ್ರಮ ಆಯೋಜಿಸಿ ಆ ಮೂಲಕ ಯಾವ ಯಾವ ರೀತಿಯಲ್ಲಿ ಯುವಕರನ್ನು ಮದ್ಯದ ಕಡೆಗೆ ಸೆಳೆಯಬಹುದು ಎಂದು ಈ ಇಲಾಖೆ ಯೋಚಿಸುತ್ತಿದೆಯಂತೆ. ಅದಕ್ಕಾಗಿ ಸೋಶಿಯಲ್ ಮೀಡಿಯ ಮತ್ತು ಮೆಟವರ್ಸ್ ಎಲ್ಲಾ ಆಯಾಮಗಳನ್ನು ಬಳಸಿ ಯುವಜನತೆಯನ್ನು ಮದ್ಯ ಸೇವಿಸುವುದಕ್ಕೆ ಆಸಕ್ತಿ ಮೂಡಿಸುವ ಕೆಲಸ ನಡೆದಿದೆಯಂತೆ. ಈ ಪ್ರಯತ್ನದ ಬಗ್ಗೆ ಅನೇಕ ಕಡೆ ವಿರೋಧವೂ ವ್ಯಕ್ತವಾಗಿ, ಸರ್ಕಾರದ ಈ ನಡೆ ವ್ಯಾಪಕ ಠೀಕೆಗೂ ಒಳಗಾಗಿದೆ. ಮದ್ಯದಿಂದ ದೂರವಿರುವುದು ಹೆಚ್ಚು ಸೂಕ್ತ. ಆದರೆ, ಸರ್ಕಾರವೇ ಯುವಕರನ್ನು ಮದ್ಯ ಸೇವಿಸಲು ಪ್ರೇರೇಪಿಸುತ್ತಿದೆ. ಇದು ಯಾವ ರೀತಿಯ ಯೋಜನೆ? ಎಂದು ಠೀಕೆ ಮಾಡುತ್ತಿದ್ದಾರಂತೆ. ಆದರೂ ಸದ್ಯಕ್ಕೆ ಸರ್ಕಾರದ ತೆರಿಗೆ ಇಲಾಖೆ ಈ ರೀತಿಯ ಪ್ರಯತ್ನವನ್ನು ಮುಂದುವರಿಸುತ್ತಿದೆ ಎನ್ನುವುದು ವರದಿಯಾಗಿದೆ.

    ವ್ಯವಹಾರ Business
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳೆಯರ ಮೇಲಿನ ದೌರ್ಜನ್ಯ ದೆಹಲಿಯೇ ನಂಬರ್ 1..ಬೆಂಗಳೂರು ಕಮ್ಮಿಯೇನಲ್ಲ
    Next Article ಯುವತಿ‌ ದನದ ಮಾಂಸ ತಿನ್ನಿಸಿದ್ದಕ್ಕೆ ಯುವಕ‌ ಆತ್ಮಹತ್ಯೆ
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?

    June 12, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 7h3eq on ಬಿಜೆಪಿಗೆ ಕೈ ಕೊಟ್ಟ ಶಾಸಕ ಸೋಮಶೇಖರ್ | ST Somashekar
    • o199m on ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್?
    • RaymondCoods on ಸಿದ್ದರಾಮಯ್ಯ ಮಾಜಿ ಆಗುವ ಕಾಲ ಸನ್ನಿಹಿತ
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe