Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?
    ಸುದ್ದಿ

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    vartha chakraBy vartha chakraSeptember 1, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru
    ನಿಗಧಿತ ಆದಾಯ ಮೂಲ ಮೀರಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹೊಂದಿದ್ದಾರೆ ಎಂಬ ಆರೋಪ ಪ್ರಕರಣದಲ್ಲಿ ಸಿಲುರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ನಟಿ ರಾಧಿಕಾ ಕುಮಾರಸ್ವಾಮಿ 2 ಕೋಟಿ ರೂ ಹಣಕಾಸು ನೆರವು ನೀಡಿದ್ದಾರೆ.
    ಜಮೀರ್ ಅಹ್ಮದ್ ಖಾನ್ ವಿರುದ್ಧ ಕೇಳಿ ಬಂದಿರುವ ಆರೋಪ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ತನಿಖಾ ತಂಡ ಅವರಿಂದ ವಶಪಡಿಸಿಕೊಂಡಿರುವ ದಾಖಲೆಗಳಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ಹಣ ನೀಡಿರುವ ವಿವರಣೆ ಇದೆ.
    ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಬರುವಂತೆ ರಾಧಿಕಾ ಕುಮಾರಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದರು. ಅದರಂತೆ ರಾಧಿಕಾ ಅವರು ಲೋಕಾಯುಕ್ತ  ವಿಚಾರಣೆಗೆ ಹಾಜರಾಗಿದ್ದಾರೆ.
    ಜಮೀರ್ ಅಹ್ಮದ್ ಖಾನ್ಗೆ ಹಣ ಕೊಟ್ಟಿರುವ ಬಗ್ಗೆ ಲೋಕಾಯುಕ್ತ ವಿಚಾರಣೆ ವೇಳೆ ರಾಧಿಕಾ ಕುಮಾರಸ್ವಾಮಿ ಹೇಳಿಕೆ ದಾಖಲಿಸಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
    ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಜಮೀರ್ ಅಹಮದ್ ಖಾನ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ 2019 ರಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಆಗ ಜಮೀರ್ಗೆ ಹಣಕಾಸು ನೆರವು ಅಥವಾ ನೀಡಿದ ವಿವರಗಳನ್ನು ಇಡಿ ಸಂಗ್ರಹಿಸಿತ್ತು. ರಾಧಿಕಾ ಕುಮಾರಸ್ವಾಮಿ ಕೂಡ ಹಣ ನೀಡಿದ್ದರು ಎಂಬುದು ತಿಳಿದು ಬಂದಿತ್ತು. ಆಗ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದು, ಜಮೀರ್ ಸಚಿವರಾಗಿದ್ದರು.
    ಜಮೀರ್ ವಿರುದ್ಧ ಭ್ರಷ್ಟಾಚಾರ ವಿಗ್ರಹದಳ (ಎಸಿಬಿ) ಪ್ರಕರಣ ದಾಖಲಿಸಿತ್ತು. ಬಳಿಕ ರಾಜ್ಯದಲ್ಲಿ ಎಸಿಬಿ ರದ್ದುಗೊಂಡಿದ್ದರಿಂದ ಆ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಮುಂದುವರಿಸಿತ್ತು. ಅದರಂತೆ ತನಿಖೆಗೆ ಹಾಜರಾಗುವಂತೆ ರಾಧಿಕಾ ಕುಮಾರಸ್ವಾಮಿಗೆ ನೋಟಿಸ್ ನೀಡಲಾಗಿತ್ತು.
    ನಟಿ ರಾಧಿಕಾ ವಿವರಣೆ:
    2012ರಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಯಶ್ ಮತ್ತು ರಮ್ಯಾ ಅಭಿನಯದ ಚಿತ್ರ ನಿರ್ಮಾಣ ಮಾಡಿದ್ದು ಅದರ ಯಶಸ್ಸು ಮತ್ತು ಸ್ಯಾಟಲೈಟ್ ಹಕ್ಕಿನಿಂದ ದೊರೆತ ಲಾಭಾಂಶದಲ್ಲಿ ಎರಡು ಕೋಟಿ ರೂಗಳನ್ನು ಸಚಿವರಿಗೆ ನೀಡಿದ್ದಾಗಿ ರಾಧಿಕಾ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆ ವೇಳೆ ತಿಳಿಸಿದ್ದಾರೆ
    ರಾಧಿಕಾ ಕುಮಾರಸ್ವಾಮಿ ಹೇಳಿಕೆ ದಾಖಲಿಸಿಕೊಂಡಿರುವ ಲೋಕಾಯುಕ್ತರು, ಪೂರಕ ದಾಖಲೆಗಳನ್ನು ಒದಗಿಸುವಂತೆ ಸೂಚಿಸಿದ್ದಾರೆ.ಮತ್ತೊಂದೆಡೆ, ರಾಧಿಕಾ ಕುಮಾರಸ್ವಾಮಿ ಮಾತ್ರವಲ್ಲದೆ ಇನ್ನೂ ಹಲವರಿಂದ ಜಮೀರ್ ಹಣ ಪಡೆದಿದ್ದರು ಎನ್ನಲಾಗಿದೆ. ಜೆಡಿಎಸ್ ಮುಖಂಡ ಕುಪೇಂದ್ರ ರೆಡ್ಡಿ ಸೇರಿದಂತೆ ಅನೇಕರಿಂದ ಜಮೀರ್ ಅಹ್ಮದ್ ಖಾನ್ ಹಣ ಪಡೆದಿದ್ದರು ಎನ್ನಲಾಗಿತ್ತು. ಈ ವಿಚಾರವಾಗಿ ಲೋಕಾಯುಕ್ತ ತನಿಖೆ ಮುಂದುವರಿದಿದೆ

    Verbattle
    Verbattle
    Verbattle
    ಇಡಿ ಕಾಂಗ್ರೆಸ್ ಜೆಡಿಎಸ್ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous ArticlePG ಗಳಲ್ಲಿರುವ ಮಹಿಳೆಯರೇ ಹುಷಾರ್ !
    Next Article ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Georgemen on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Georgemen on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.