Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾತಿವಾರು ಜನಗಣತಿಗೆ ಹೈಕಮಾಂಡ್ ಸೂಚನೆ.
    Viral

    ಜಾತಿವಾರು ಜನಗಣತಿಗೆ ಹೈಕಮಾಂಡ್ ಸೂಚನೆ.

    vartha chakraBy vartha chakraJune 10, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.10:
    ಜಾತಿವಾರು ಜನಗಣತಿ ಕುರಿತಂತೆ ರಾಜ್ಯದ ಪ್ರಭಾವಿ ಸಮುದಾಯಗಳಾದ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸೇರಿದಂತೆ ಇತರೆ ಸಮುದಾಯದ ಒತ್ತಡಕ್ಕೆ ಕಾಂಗ್ರೆಸ್ ಹೈಕಮಾಂಡ್ ಮಣಿದಿದೆ. ರಾಜ್ಯದಲ್ಲಿ ಮತ್ತೊಮ್ಮೆ ಜಾತಿವಾರು ಜನಗಣತಿ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
    ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನೀಡಿರುವ ಜಾತಿವಾರು ಜನಗಣತಿ ಎಂದೆ ಗುರುತಿಸಲ್ಪಡುತ್ತಿರುವ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಕುರಿತಾದ ವರದಿ ಅನುಷ್ಠಾನಕ್ಕೆ ಈ ತಿಂಗಳ 12ರಂದು ವಿಶೇಷ ಸಂಪುಟ ಸಭೆ ಕರೆದಿರುವ ಬೆನ್ನಲ್ಲೇ ಹೈಕಮಾಂಡ್ ಈ ಸೂಚನೆ ನೀಡಿದೆ.
    ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನ ಕುರಿತಂತೆ ಚರ್ಚಿಸಲು ವಿಶೇಷ ಸಂಪುಟ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬುಲಾವ್ ನೀಡಿದ ಹೈಕಮಾಂಡ್ ಈ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿತು.
    ಈ ಸಭೆಯ ಬಳಿಕ ಎಐಸಿಸಿ ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ಸುದ್ದಿಗಾರರೊಂದಿಗೆ ಮಾತನಾಡಿ ಜಾತಿವಾರು ಜನಗಣತಿ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಅತ್ಯಂತ ಸ್ಪಷ್ಟವಾಗಿದೆ ಎಂದು ಹೇಳಿದರು.
    ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಆರ್ಥಿಕ ಗಣತಿಯನ್ನು ಪಕ್ಷ ತಾತ್ವಿಕವಾಗಿ ಒಪ್ಪಿಕೊಂಡಿದೆ. ಜೂನ್ 12 ರಂದು ಈ ವರದಿಯ ಅನುಷ್ಠಾನ ಕುರಿತಂತೆ ವಿಶೇಷ ಸಭೆ ಕರೆಯಲಾಗಿದೆ ಈ ಸಭೆಯಲ್ಲಿ ಕೈಗೊಳ್ಳುವ ತೀರ್ಮಾನಕ್ಕೆ ಹೈಕಮಾಂಡ್ ಬದ್ಧವಾಗಿದೆ ಎಂದು ತಿಳಿಸಿದರು.
    ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ರಾಜ್ಯ ಸರ್ಕಾರ ನಡೆಸಿರುವ ಸಮೀಕ್ಷೆಗೆ 10 ವರ್ಷವಾಗಿದೆ ಹೀಗಾಗಿ ಇದರಲ್ಲಿನ ಜಾತಿವಾರು ಜನಸಂಖ್ಯೆ, ಸಮರ್ಪಕವಾಗಿಲ್ಲ ಎಂದು ಹಲವಾರು ಸಂಘಟನೆಗಳು ಮತ್ತು ನಾಯಕರು ಅಪಸ್ವರ ವ್ಯಕ್ತಪಡಿಸಿದ್ದಾರೆ ಇದಕ್ಕೆ ಹೈಕಮಾಂಡ್ ಸಹ ಮತ ವ್ಯಕ್ತಪಡಿಸಿದೆ ಈ ಹಿನ್ನಲೆಯಲ್ಲಿ ರಾಜ್ಯದ ಜಾತಿವಾರು ಜನಸಂಖ್ಯೆಯ ಬಗ್ಗೆ ಮರುಗಣತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದೆ ಎಂದು ಹೇಳಿದರು.
    ಜಾತಿವಾರು ಜನಸಂಖ್ಯೆಯ ಕುರಿತು ಹಲವು ಸಮುದಾಯಗಳಲ್ಲಿ ಉಂಟಾಗಿರುವ ಅಪನಂಬಿಕೆಯನ್ನು ನಿವಾರಿಸುವ ದೃಷ್ಟಿಯಿಂದ ಇಂತಹ ಗಣತಿಯ ಅಗತ್ಯವಿದೆ. ಇದನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ತಿಳಿಸಿದ್ದು ಇದಕ್ಕೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

    ಕಾಂಗ್ರೆಸ್ Bengaluru ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಮೋದಿ ಬದುಕಿರುವುದು ಹೇಗೆ ಗೊತ್ತಾ ?
    Next Article ಕಾಲ್ತುಳಿತ ಕುರಿತು ಕಾಂಗ್ರೆಸ್ ಹೈಕಮಾಂಡ್ ಹೇಳಿದ್ದೇನು ಗೊತ್ತೆ ?
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    December 9, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_lmPi on ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya
    • JamesDwery on ಚೀನಾ ವೈರಸ್ ಸೃಷ್ಟಿಸಿದ ಆತಂಕ.
    • kypit kyrsovyu_ooOl on ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe