Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಲ್ಲಿ ಖೈದಿ ಉಪವಾಸ ಸತ್ಯಾಗ್ರಹ.
    Trending

    ಜೈಲಿನಲ್ಲಿ ಖೈದಿ ಉಪವಾಸ ಸತ್ಯಾಗ್ರಹ.

    vartha chakraBy vartha chakraSeptember 11, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.11-
    ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ
    ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ ಅನ್ನ,ನೀರು ಸ್ವೀಕರಿಸಲು ನಿರಾಕರಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾನೆ.
    ಉಡುಪಿಯ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಆರೋಪದಲ್ಲಿ ಜೈಲಿನಲ್ಲಿರುವ ಚೌಗಲೆ ನಿನ್ನೆ ಬೆಳಿಗ್ಗೆಯಿಂದ ತಿಂಡಿ ಮಧ್ಯಾಹ್ನ ಊಟ ಮಾಡದೆ ಹಠ ಮಾಡುತ್ತಾ ಉಪವಾಸ ಕುಳಿತಿರುವ ಆತನನ್ನು ನಿಭಾಯಿಸಲು ಜೈಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು.
    ಕಳೆದ 2023ರಲ್ಲಿ ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ನಡೆದಿತ್ತು.
    ಏರ್ ಇಂಡಿಯಾ ಎಕ್ಸ್‌ಪ್ರೆಸ್ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ ಉಡುಪಿಯಲ್ಲಿನ ಮನೆಗೆ ನುಗ್ಗಿ ಹಸೀನಾ(48) ಮತ್ತು ಆಕೆಯ ಮಕ್ಕಳಾದ ಅಫ್ಸಾನ್(23), ಅಸೀಮ್ (12) ಮತ್ತು ಅಯ್ನಾಜ್ (21) ಕೊಲೆ ಮಾಡಿದ್ದ. ಸದ್ಯ ಈಗ ಆರೋಪಿ ಪ್ರವೀಣ್ ಸೆಂಟ್ರಲ್ ಜೈಲ್ನ ಪ್ರತ್ಯೇಕ ಸೆಲ್ ನಲ್ಲಿ ಜೈಲುವಾಸ ಅನುಭವಿಸುತ್ತಿದ್ದಾನೆ.
    ತನ್ನ ವಿರುದ್ಧದ ಪ್ರಕರಣದ ವಿಚಾರಣೆಯನ್ನು ನಗರದ ನ್ಯಾಯಾಲಯಕ್ಕೆಗೆ ವರ್ಗಾಯಿಸುವಂತೆ ಒತ್ತಾಯಿಸಿ,
    ಬೆಳಗ್ಗಿನ ತಿಂಡಿ, ಮಧ್ಯಾಹ್ನ ಊಟ ಮಾಡದೆ ಉಪವಾಸ ಮಾಡುತ್ತಿದ್ದಾನೆ.
    ಈತನಿಗೆ ಜೀವ ಬೆದೆರಿಕೆ ಇರುವ ಹಿನ್ನೆಲೆ ಪ್ರತ್ಯೇಕ ಸೆಲ್ನಲ್ಲಿ ಇಡಲಾಗಿದೆ.ಇಲ್ಲಿರಲು ತಕರಾರು ಎತ್ತಿದ್ದು
    ಸೆಂಟ್ರಲ್ ಜೈಲ್ ನ ಪ್ರಧಾನ ಬ್ಲಾಕ್ ಗೆ ತನ್ನನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಿದ್ದಾನೆ. ಆದರೆ ಪ್ರವೀಣ್ ಚೌಗುಲೆಗೆ ಜೀವ ಬೆದರಿಕೆ ಇರುವುದರಿಂದ ಪ್ರತ್ಯೇಕ ಸೆಲ್ ನ ಅಗತ್ಯ ಇದೆ ಎಂದು ಜೈಲ್ನ ಸಹಾಯಕ ಅಧೀಕ್ಷಕರು ಕೋರ್ಟ್ ಗೆ ಸ್ಪಷ್ಟನೆ ನೀಡಿದ್ದಾರೆ.
    ಇದಕ್ಕೊಪ್ಪದ ಆತ ಸತ್ಯಾಗ್ರಹ ಆರಂಭಿಸಿದ್ದಾನೆ

    Verbattle
    Verbattle
    Verbattle
    Bangalore Government Karnataka News Politics Trending Varthachakra ಉಡುಪಿ ಕರಸ ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾರಿನಲ್ಲೂ ಭ್ರೂಣ ಲಿಂಗ ಪತ್ತೆ.
    Next Article ಬಳ್ಳಾರಿ ಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ಹೇಗಿದ್ದಾರೆ ಗೊತ್ತಾ.
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    3 Comments

    1. Hlftuh on March 17, 2026 8:39 am

      Betano Casino wzywa wszystkich zwycięzców. Odbierz do 200 darmowych spinów https://betanogame.org/pl/ i bonus €500 przy pierwszej wpłacie. Od klasycznej ruletki po emocjonujące live blackjack – akcja nigdy się nie zatrzymuje. Zarejestruj się teraz i poczuj dreszczyk prawdziwego kasyna.

      Reply
    2. Iyrrap on March 21, 2026 9:46 pm

      Mostbet – onde cada real depositado vale muito mais – https://mostbetpt.pro/ , Jogue mais, sinta mais, ganhe mais – tudo comeГ§a no Mostbet .

      Reply
    3. Vgbiek on March 25, 2026 6:52 am

      Tonight luck isn’t playing hard to get – https://aranitidine.com/big-bass-bonanza-slot-review-2026-guide-from-a-15-year-igaming-vet/ , Your VIP pass to heart-racing wins is one tap away .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdix on ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • RalphUnoto on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Richardroode on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.