Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಜಿಟಲ್ ಅರೆಸ್ಟ್ ಎನ್ನುವುದೇ ಇಲ್ಲ.
    ಮಾಹಿತಿ

    ಡಿಜಿಟಲ್ ಅರೆಸ್ಟ್ ಎನ್ನುವುದೇ ಇಲ್ಲ.

    vartha chakraBy vartha chakraDecember 25, 20248 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:ದೇಶದ ಕಾನೂನು, ಸಂವಿಧಾನದಲ್ಲಿ ಡಿಜಿಟಲ್ ಅರೆಸ್ಟ್ ಎನ್ನುವ ವಿಧಾನವೇ ಇಲ್ಲ. ಮುಂಬಯಿ ಸೇರಿದಂತೆ ಎಲ್ಲಿಯೂ ಯಾವುದೇ ತನಿಖಾ ಸಂಸ್ಥೆಗಳು ಡಿಜಿಟಲ್ ಅರೆಸ್ಟ್ ಮಾಡುವುದಿಲ್ಲ ಇದರ ಬಗ್ಗೆ ಜನರಿಗೆ ಸಾಮಾನ್ಯ ಜ್ಞಾನ ಇರಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
    ಯಾವುದೇ ತನಿಖಾ ಸಂಸ್ಥೆಗಳು ಡಿಜಿಟಲ್ ಅರೆಸ್ಟ್ ಮಾಡುವುದಿಲ್ಲ. ಈ ಬೆದರಿಕೆ ಕರೆಗಳ ಕುರಿತು ಸಾರ್ವಜನಿಕರು ತಿಳಿದುಕೊಳ್ಳಬೇಕಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕಮೀಷನರ್ ತಿಳಿಸಿದರು.
    ಕಾನೂನಿನ ಪ್ರಕಾರ, ಯಾವುದೇ ವ್ಯಕ್ತಿಗೆ ನೋಟಿಸ್ ನೀಡಿ ಅಥವಾ ನೇರವಾಗಿ ಅವರನ್ನು ಭೇಟಿಯಾಗಿ ವಶಕ್ಕೆ ಪಡೆದು ಬಳಿಕ ಬಂಧಿಸುವ ಪದ್ಧತಿಯಿದೆ. ಬಂಧಿಸಿದ ಆರೋಪಿಯನ್ನು 24 ಗಂಟೆಗಳೊಳಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂಬ ಕಠಿಣ ಕಾನೂನಿದೆ. ಆದರೆ ಡಿಜಿಟಲ್ ಅರೆಸ್ಟ್ ಎಂಬ ಪದ್ಧತಿ ನಮ್ಮ ಕಾನೂನಿನಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.
    ಸಾರ್ವಜನಿಕರು ಸ್ವಲ್ಪ ಮಟ್ಟಿನ ಕಾನೂನಿನ ಅರಿವು ಹೊಂದಿದರೆ ವಂಚಕರ ಜಾಲದಲ್ಲಿ ಸಿಲುಕುವ ಪ್ರಮೇಯವೇ ಬರುವುದಿಲ್ಲ. ಅನುಮಾನಾಸ್ಪದ ಕರೆಗಳು ಬಂದಾಗ ಸಮೀಪದ ಪೊಲೀಸ್ ಠಾಣೆಗೆ ಒಂದು ಕರೆ ಮಾಡಿದರೂ ಸಹ ಸೂಕ್ತ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು.
    ಸ್ಥಳೀಯ ಪೊಲೀಸರಿಗೆ ತಿಳಿಸಿ:
    ಸರ್ಕಾರದ ಯಾವುದೇ ತನಿಖಾ ಸಂಸ್ಥೆಗಳು ವಿಡಿಯೋ ಕರೆಯ ಮೂಲಕ ತನಿಖೆ ಕೈಗೊಳ್ಳುವುದಿಲ್ಲ. ಮೊದಲು ನೋಟಿಸ್ ನೀಡಿ ಇಲ್ಲವೇ ನೇರವಾಗಿ ಬಂದು ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತವೆ. ಆದ್ದರಿಂದ ಮೊಬೈಲ್ ಕರೆಗಳ ಮೂಲಕ ಯಾರಾದರೂ ಸಂಪರ್ಕಿಸಿ ಡಿಜಿಟಲ್ ಅರೆಸ್ಟ್ ಎಂದು ಬೆದರಿಕೆ ಹಾಕಿದರೆ ಜನರು ಎಚ್ಚೆತ್ತುಕೊಂಡು ಸ್ಥಳೀಯ ಪೊಲೀಸರಿಗೆ ತಿಳಿಸುವುದು ಸೂಕ್ತ” ಎಂದರು.

    ಕಾನೂನು ನ್ಯಾಯ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ಗೆ ಯಶಸ್ಸಿ ಶಸ್ತ್ರ ಚಿಕಿತ್ಸೆ .
    Next Article ಸಿ.ಟಿ.ರವಿ ಪ್ರಕರಣ: ಪೊಲೀಸ್ ಅಧಿಕಾರಿ ಸಸ್ಪೆಂಡ್.
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025

    8 Comments

    1. 7jvrn on June 5, 2025 8:43 pm

      average cost of clomid where can i get generic clomiphene no prescription can i purchase cheap clomiphene prices can i order generic clomiphene without a prescription clomid cost where to buy generic clomid pill clomiphene contraindications

      Reply
    2. can you take flagyl for a tooth infection on June 11, 2025 11:28 am

      More peace pieces like this would insinuate the web better.

      Reply
    3. fm9te on June 21, 2025 6:32 pm

      cheap amoxil generic – cheap amoxicillin pills buy combivent 100 mcg pill

      Reply
    4. n2ppx on June 23, 2025 9:34 pm

      buy azithromycin 500mg – cheap nebivolol 5mg nebivolol 20mg uk

      Reply
    5. i5080 on June 27, 2025 11:45 am

      buy nexium 40mg pill – anexa mate cost nexium

      Reply
    6. 91pnh on June 28, 2025 9:18 pm

      oral coumadin – anticoagulant generic hyzaar

      Reply
    7. cuvq3 on June 30, 2025 6:53 pm

      mobic online buy – https://moboxsin.com/ purchase mobic sale

      Reply
    8. 9irz7 on July 3, 2025 7:10 pm

      medicine for erectile – fastedtotake buy best erectile dysfunction pills

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • купить гашиш on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Davidzooro on ಚುರುಕಾದ ನಕ್ಸಲರು.
    • Davidzooro on ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    July 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe