Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.
    Trending

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    vartha chakraBy vartha chakraSeptember 18, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರಿನ ರಸ್ತೆ ಗುಂಡಿಗಳ ಅವಾಂತರದ ಬಗ್ಗೆ ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್‌ಫಾರ್ಮ್ ಬ್ಲಾಕ್‌ಬಕ್ ಸಹ-ಸಂಸ್ಥಾಪಕ ರಾಜೇಶ್ ಯಾಬಾಜಿ ಅಸಮಾಧಾನ ಹೊರಹಾಕಿದರುವ ಬೆನ್ನಲ್ಲೇ ಎಚ್ಚೆತ್ತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಗರದ ರಸ್ತೆಗಳ ಗುಂಡಿ ಮುಚ್ಚಲು ಟಾರ್ಗೆಟ್ ನೀಡಿದ್ದಾರೆ.
    ಕುರಿತಾಗಿ ಸಾಮಾಜಿಕ ಜಾಲತಾಣ ಎಕ್ಷ್ ನಲ್ಲಿ ಮಾಹಿತಿ ನೀಡಿರುವ ಅವರು, “ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ ರಸ್ತೆ ಗುಂಡಿಗಳಿಗೆ ಜಿಬಿಎ ಮುಕ್ತಿ ನೀಡಲಿದೆ” ಎಂದಿದ್ದಾರೆ
    ರಾಜ್ಯ ಸರ್ಕಾರ ನೀಡಿದ್ದ ಮಾಹಿತಿಯ ಪ್ರಕಾರ ಬೆಂಗಳೂರಿನ 69 ರಸ್ತೆಗಳು ಗುಂಡಿಮಯವಾಗಿವೆ. ಬಿಬಿಎಂಪಿ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳ ಪೈಕಿ ಗುಂಡಿಗಳಿಲ್ಲದ ರಸ್ತೆಗಳ ಸಂಖ್ಯೆ 485 ಇವೆ. ಆದರೆ ಹೆಚ್ಚು ಸಂಖ್ಯೆಯಲ್ಲಿ ಗುಂಡಿಗಳು ಇರುವ ರಸ್ತೆಗಳ ಸಂಖ್ಯೆ 69 ರಷ್ಟಿದೆ.
    ಬೆಂಗಳೂರು ನಗರದಲ್ಲಿ ಕಳೆದ 2 ವರ್ಷಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿಸಲು ರಾಜ್ಯ ಸರ್ಕಾರ ಸುಮಾರು 19 ಕೋಟಿ ಖರ್ಚು ಮಾಡಿದೆ. ಅದೇ ರೀತಿಯಲ್ಲಿ 2023 ಹಾಗೂ 24ನೇ ಸಾಲಿನಲ್ಲಿ 7 ಕೋಟಿ ಖರ್ಚು ಮಾಡಲಾಗಿದೆ. 2024 ಹಾಗೂ 25ನೇ ಸಾಲಿನಲ್ಲಿ 12.25 ಕೋಟಿಯಷ್ಟು ಖರ್ಚು ಮಾಡಲಾಗಿದೆ.
    2024-25 ರಲ್ಲಿ ಬೆಂಗಳೂರಿನಲ್ಲಿ ಒಟ್ಟು 1,78,792 ಚದರ ಮೀಟರ್ ರಸ್ತೆ ಗುಂಡಿಗಳನ್ನ ಮುಚ್ಚಲಾಗಿದೆ. 2023 ಹಾಗೂ 24 ರಲ್ಲಿ ಒಟ್ಟು 1,07,771 ಚದರ ಮೀಟರ್ ರಸ್ತೆ ಗುಂಡಿಗಳನ್ನು ಮುಚ್ಚಿಸಲಾಗಿದೆ. ಹೀಗಿದ್ದರೂ ಹಲವು ರಸ್ತೆಗಳಲ್ಲಿ ಗುಂಡಿಗಳು ಎದ್ದು ಕಾಣಿಸುತ್ತಿವೆ. ಇವುಗಳನ್ನು ಡೆಡ್ ಲೈನ್ ಒಳಗಡೆ ಮುಚ್ಚಿಸಲಾಗುತ್ತಾ? ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಇವರಿಗೆ ಬೆಂಗಳೂರು ಬೇಡವಂತೆ.
    Next Article ಕಾಮುಕ ಯೋಗಗುರು ಅರೆಸ್ಟ್.
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    1 Comment

    1. StellaHewly on February 12, 2026 5:46 pm

      mgm bet login betmgm-play mgm bet login

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LeonardReawn on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • Mcpyjp on ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ | K Gopalaiah
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.