Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !
    ಸುದ್ದಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    vartha chakraBy vartha chakraJuly 7, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.7- ಯುವತಿಯ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮರ್ಮಾಂಗ ತುಳಿದು ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಂತೆ
    ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಸೋಲದೇವನಹಳ್ಳಿಯಲ್ಲಿ ನಡೆದೆ.
    ಹಲ್ಲೆಗೊಳಗಾದ ಯುವಕ ಕುಶಾಲ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಆತನ ಸ್ಥಿತಿ ಗಂಭೀರವಾಗಿದೆ.
    ಪ್ರಕರಣ ಸಂಬಂಧ ಹೇಮಂತ್, ಯಶವಂತ್​, ಶಿವಶಂಕರ್, ಶಶಾಂಕ್ ಗೌಡ ಸೇರಿ‌ 10 ಮಂದಿ ಆರೋಪಿಗಳನ್ನು ಸೋಲದೇವನಹಳ್ಳಿ ಪೊಲೀಸರು‌ ಬಂಧಿಸಿ ಪ್ರಕರಣದ ಸೂತ್ರಧಾರಿ 17 ವರ್ಷದ ಬಾಲಕಿಯನ್ನು ವಶಕ್ಕೆ ಪಡೆದು ಕಾನೂನು ಸಂಘರ್ಷ ಸಾಂತ್ವನ ಕೇಂದ್ರದಲ್ಲಿ ಇರಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ.
    17 ವರ್ಷದ ಹುಡಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಯುವಕ ಕುಶಾಲ್​ನ ಪರಿಚಯವಾಗಿ ಪರಿಚಯ ಪ್ರೇಮಕ್ಕೆ ತಿರುಗಿ ಶಾಲೆ ಮುಗಿಸಿಕೊಂಡು ಕಾಲೇಜು ಮೆಟ್ಟಿಲು ಹತ್ತಿದ ಮೇಲೆ ಪ್ರೇಮಿಗಳ ನಡುವೆ ಬಿರುಕು ಮೂಡಿದೆ.
    ಎರಡು ವರ್ಷದ ಪ್ರೀತಿ ಕೆಲ ದಿನಗಳ ಹಿಂದೆಯಷ್ಟೇ ಬ್ರೇಕ್​ ಅಪ್​ ಆಗಿದೆ. ಬಳಿಕ ಯುವಕ ಕುಶಾಲ್​ ಖಾಸಗಿ ಕ್ಷಣದ ಫೋಟೋಗಳನ್ನು ವೈರಲ್​ ಮಾಡುವುದಾಗಿ ಬಾಲಕಿಗೆ ಬ್ಲ್ಯಾಕ್​ ಮೇಲ್​ ಮಾಡಿದ್ದಾನೆ.
    ಸಂಚು ರೂಪಿಸಿದ ಬಾಲಕಿ:
    ಈ ವಿಚಾರವನ್ನು ಬಾಲಕಿ ತನ್ನ ಸ್ನೇಹಿತರ ಮುಂದೆ ನೋವಿನಿಂದಕೊಂಡು ಹೇಳಿಕೊಂಡು ಕುಶಾಲ್​ನನ್ನು ಅಪಹರಿಸಿ ಬುದ್ಧಿ ಕಲಿಸುವಂತೆ ವಿನಂತಿಸಿದ್ದಾಳೆ. ಅದರಂತೆ ಅಕೆಯ ಸ್ನೇಹಿತರು, ಕುಶಾಲ್​ನನ್ನು ಸಂಪರ್ಕಿಸಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಬಾ ಅಂತ ಬಾಗಲಗುಂಟೆಯ ಎಜಿಪಿ ಲೇಔಟ್​ಗೆ ಕರೆಸಿಕೊಂಡಿದ್ದಾರೆ.
    ಸ್ಥಳಕ್ಕೆ ಬಂದ ಕುಶಾಲ್​ನನ್ನು ಅಪಹರಿಸಿ ಕಾರಿನಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಕಾರಿನಲ್ಲಿ ಬಾಲಕಿಯೂ ಇದ್ದಳು. ಕಾರ್​ನಲ್ಲಿ ಆಕೆಯ ಮುಂದೆಯೇ ಆರೋಪಿಗಳು ಕುಶಾಲ್​ ಮೇಲೆ ಹಲ್ಲೆ ಮಾಡಿ ಹಾಡು ಹೇಳುವಂತೆ ಒತ್ತಾಯಿಸಿದ್ದಾರೆ.
    ರೇಣುಕಾಸ್ವಾಮಿಯಂತೆ ಹಲ್ಲೆ:
    ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಮೇಲೆ ಆರೋಪಿಗಳು ಆಕೆಯ ಮುಂದೆಯೇ ಯುವಕ ಕುಶಾಲ್​ನ ಬಟ್ಟೆ ಬಿಚ್ಚಿಸಿ ಬೆತ್ತಲಗೊಳಿಸಿ ವಿಕೃತಿ ಮೆರೆದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.
    ಪ್ರಕರಣ ಸಂಬಂಧ ಬಾಲಕಿಯನ್ನು ವಶಕ್ಕೆ ಪಡೆದು ಇತರ ಜನರನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ 8 ಜನ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆರೋಪಿಗಳಾದ ಶಶಾಂಕ್ ಗೌಡ, ಸಲ್ಮಾನ್, ಯಶ್ವಂತ್, ವಿದ್ಯಾರ್ಥಿಗಳಾದ ತೇಜಸ್, ರಾಕೇಶ್, ರಾಹುಲ್ ಮತ್ತು ಹೇಮಂತ್​​ ಬಿಡುಗಡೆಯಾದವರು. ಆರೋಪಿ ಹೇಮಂತ ಈ ಹಿಂದೆ ಹಲವು ಬಾರಿ ಹಲ್ಲೆ ಪ್ರಕರಣದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಬಂದಿದ್ದಾನೆ.
    ಪ್ರೇರಣೆ ಗೊತ್ತಿಲ್ಲ: ಪರಂ
    ಪ್ರಕರಣ ಸಂಬಂಧ ಗೃಹ ಸಚಿವ ಜಿ. ಪರಮೇಶ್ವರ್​ ಮಾತನಾಡಿ, ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ. ರೇಣುಕಾಸ್ವಾಮಿ ಪ್ರಕರಣ ಪ್ರೇರಣೆ ಆಗುತ್ತಿದೆಯಾ ಎನ್ನುವುದು ಗೊತ್ತಿಲ್ಲ. ಆ ಬಗ್ಗೆ ಮನಶ್ಶಾಸ್ತ್ರಜ್ಞರು ಅಧ್ಯಯನ ಮಾಡಿ ಹೇಳಬೇಕಾಗುತ್ತದೆ ಎಂದು ಹೇಳಿದರು. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ

    Verbattle
    Verbattle
    Verbattle
    ಕಾನೂನು ಕಾಲೇಜು ಚಿತ್ರದುರ್ಗ Bengaluru ವಿದ್ಯಾ ವಿದ್ಯಾರ್ಥಿ ವೈರಲ್ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?
    Next Article ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Alfredsnuts on ಸರ್ಕಾರ ಬರುತ್ತಿದ್ದಂತೆ ಪ್ರತ್ಯಕ್ಷರಾದರು..!
    • Daviddek on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.