Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡ್ರಗ್ಸ್ peddler ಗಳು ಜೊತೆ ತೆಲುಗು ನಟಿಯ ನಂಟು.
    Trending

    ಡ್ರಗ್ಸ್ peddler ಗಳು ಜೊತೆ ತೆಲುಗು ನಟಿಯ ನಂಟು.

    vartha chakraBy vartha chakraJune 6, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂನ್.3-ನಗರದ ಹೊರವಲಯದ ಹೆಬ್ಬಗೋಡಿಯ ಜಿಆರ್ ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಯಲ್ಲಿ ಡ್ರಗ್ಸ್ ಸೇವಿಸಿ ಬಂಧಿತರಾಗಿರುವ ತೆಲುಗು ನಟಿ ಹೇಮಾರನ್ನು ಮತ್ತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
    ಕಸ್ಟಡಿಗೆ ಪಡೆದಿರುವ ನಟಿ ಹೇಮಾರನ್ನು ಹೆಚ್ಚಿನ ವಿಚಾರಣೆ ನಡೆಸಿ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಸಿಸಿಬಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
    ಈ ನಡುವೆ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ನೂರಕ್ಕೂ ಹೆಚ್ಚು ಮಂದಿಯ ರಕ್ತ ಪರೀಕ್ಷೆ ವೇಳೆ 86 ಮಂದಿ ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿದ್ದು,ಈ ಸಂಬಂಧ ಈಗಾಗಲೇ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
    ಇದಲ್ಲದೆ, ಪಾರ್ಟಿಯಲ್ಲಿದ್ದ ಪ್ರಮುಖರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ.
    ಮೊದಲ ದಿನವೇ ನಾನು ಘಟನೆ ನಡೆದ ಸ್ಥಳದಲ್ಲಿ ಇರಲಿಲ್ಲ ಎಂದು ಸುಳ್ಳು ಹೇಳಿದ್ದ ಹೇಮಾ ನಂತರ ಪೊಲೀಸರಿಗೆ ಹೆಸರು, ವಿಳಾಸ ತಪ್ಪು ವಿವರ ನೀಡಿ ತನಿಖೆ ದಾರಿ ತಪ್ಪಿಸಲು ನೋಡಿದ್ದರು.
    ವಿಚಾರಣೆಗೆ ಕರೆದಾಗಲೂ ಕೂಡ ಅನಾರೋಗ್ಯ ಸಮಸ್ಯೆ ನೆಪದಲ್ಲಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಕೊನೆಗೆ ಎರಡು ದಿನಗಳ ಹಿಂದೆ ವಿಚಾರಣೆಗೆ ಬಂದ ವೇಳೆ ಸಿಸಿಬಿ ಪೊಲೀಸರು ಬಂಧಿಸಿದ್ದರು.
    ಪೊಲೀಸ್‌ ವಿಚಾರಣೆಯಲ್ಲಿ ಹೇಮಾ ಹಲವು ಡ್ರಗ್ಸ್ ಪಾರ್ಟಿಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ಅಷ್ಟೇ ಅಲ್ಲದೇ ಕೆಲ ಪೆಡ್ಲರ್‌ಗಳ ಜೊತೆಗೂ ಸಂಪರ್ಕ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಫಾರ್ಮ್‌ ಹೌಸ್‌ನಲ್ಲಿ ಡ್ರಗ್ಸ್ ಪಾರ್ಟಿ ಮಾತ್ರ ಅಲ್ಲದೇ ಕೆಲವೊಂದು ಅಕ್ರಮ ಚಟುವಟಿಕೆಗಳು ಕೂಡ ನಡೆದಿರುವ ಬಗ್ಗೆ ಸಿಸಿಬಿಗೆ ಮಾಹಿತಿ ಲಭ್ಯವಾಗಿದೆ.
    ಆಗಮಿಸಿದ ಯುವತಿಯರಿಗೆ ಅಲ್ಲಿ ಪರಿಚಯವೇ ಇರಲಿಲ್ಲ. ಅಷ್ಟೇ ಅಲ್ಲದೇ ಲಕ್ಷಾಂತರ ರೂ. ಪತ್ತೆಯಾಗಿರುವುದು ಹಲವು ಅನುಮಾಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಆನೇಕಲ್ ಜಿಲ್ಲಾ ಕೋರ್ಟ್ ಮುಂದೆ ಹೇಮಾ ಅವರನ್ನು ಹಾಜರುಪಡಿಸಿದ್ದ ಸಿಸಿಬಿ ಪೊಲೀಸರು ಈ ಸಂಬಂಧ ಕೆಲ ದಾಖಲೆಗಳು, ವಿಚಾರಣೆಯಲ್ಲಿ ಸಿಕ್ಕ ಮಾಹಿತಿಯನ್ನು ಕೋರ್ಟ್ ಮುಂದಿಟ್ಟು ಇನ್ನೂ ಎರಡು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.

    Verbattle
    Verbattle
    Verbattle
    Bangalore crime ED Government Karnataka News Peddler Trending Varthachakra ಅಪರಾಧ ಸುದ್ದಿ ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ನಿಗಮದ ಹಣ ವಶಕ್ಕೆ ಪಡೆದ ಎಸ್ಐಟಿ.
    Next Article ಗೂಳಿಹಟ್ಟಿ ಶೇಖರ್ ಸಿಡಿಸಿದ ವಿವಾದದ ಬಾಂಬ್.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    2 Comments

    1. Rakeum on February 14, 2026 12:14 pm

      mcluck sportsbook app mrluck casino mcluck UT

      Reply
    2. Rakeum on February 14, 2026 12:16 pm

      mcluck sportsbook app mrluck casino mcluck UT

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mekxlg on ರಾಮನಗರ ಮುಕುಟಕ್ಕೆ ಮತ್ತೊಂದು ಗರಿ.
    • ShumoizolyaciyaAroknub on ಮೂವರು ಡಿಸಿಎಂ ‌ಬೇಡಿಕೆಗೆ ಮದ್ದಿಟ್ಟ ಹೈಕಮಾಂಡ್ | Congress High Command
    • LinwoodGah on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.