Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?
    ರಾಜ್ಯ

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    vartha chakraBy vartha chakraMay 23, 2025Updated:May 23, 202533 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    :ಹಾಸನ
    ಇದು ಯಾವುದೇ ಸಿನಿಮಾ ದೃಶ್ಯಕ್ಕೂ ಕಡಿಮೆ ಇಲ್ಲದ ಘಟನೆ. ವರ ತಾನು ಕೈಹಿಡಿಯಬೇಕಾಗಿದ್ದ ವಧುವಿಗೆ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಹಸೆ ಮಣೆಯಿಂದ ಎದ್ದ ವಧು ಕಾರಿನಲ್ಲಿ ಪರಾರಿಯಾಗಿದ್ದಾರೆ.
    ಹಾಸನ ನಗರದ ಕಲ್ಯಾಣ ಮಂಟಪದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ನೆಂಟರು ಗೆಳೆಯರು ಮತ್ತು ಅತಿಥಿಗಳ ಸಂಭ್ರಮದ ನಡುವೆ ಮಂತ್ರಘೋಷಗಳು, ಗಟ್ಟಿ ಮೇಳ ಮೊಳಗುತ್ತಿದ್ದಂತೆ ವರ ತಾಳಿ ಹಿಡಿದು ಕಟ್ಟಲು ಸಜ್ಜಾಗಿದ್ದರು. ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ‘ಯುವತಿಗೆ ದೂರವಾಣಿ ಕರೆ ಬಂದಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಯುವತಿ ಮದುವೆ ಬೇಡ ಎಂದು ನಿರಾಕರಿಸಿದ್ದಾಳೆ. ತಾಳಿ ಕೈಲಿ ಹಿಡಿದಿದ್ದ ಯುವಕ ಪದೇ ಪದೇ ಯುವತಿಗೆ ಮದುವೆ ಇಷ್ಟ ಇದೆಯೋ ಇಲ್ವೋ ಅಂತಾ ಕೇಳಿದ್ದಾನೆ. ಸುತಾರಾಂ ಒಪ್ಪದ ಹುಡುಗಿ ಮದುವೆ ಬೇಡ ಅಂತಲೇ ಹಠ ಹಿಡಿದಿದ್ದಾಳೆ. ಈ ವೇಳೆ ಪೋಷಕರು ಸಹ ಯುವತಿ ಮನವೊಲಿಸಲು ಶತಾಯಗತಾಯ ಪ್ರಯತ್ನಪಟ್ಟರು. ಈ ಮದುವೆ ಬೇಡ’ ಎಂದ ವಧು ಪಟ್ಟು ಹಿಡಿದರು.
    ಮದುವೆ ಬೇಡ ಎಂದ ಮಗಳನ್ನು ಅವರ ಪೋಷಕರು ಪರಿಪರಿಯಾಗಿ ಬೇಡಿಕೊಂಡಿರೂ, ಆದರೆ ಮಗಳು ನಿರ್ಧಾರ ಬದಲಿಸಲಿಲ್ಲ. ಮಗಳ ನಿರ್ಧಾರದಿಂದ ಆಘಾತಗೊಂಡ ಪೋಷಕರು ಕಣ್ಣೀರಿಟ್ಟರು.
    ಆದರೆ, ಯುವತಿ ಮಾತ್ರ ಯಾವುದಕ್ಕೂ ಕ್ಯಾರೆ ಅಂದಿಲ್ಲ. ಬಳಿಕ ಯುವತಿ ಹಠ ಮಾಡಿದ್ದಕ್ಕೆ ನನಗೂ ಈ ಮದುವೆ ಬೇಡ ಎಂದು ವರ ಹೇಳಿದ್ದಾನೆ.
    ಮದುವೆ ಬೇಡ ಎಂದು ಹಸಮಣೆಯಿಂದ ಎದ್ದ ವಧು ನೇರವಾಗಿ ಕಲ್ಯಾಣ ಮಂಟಪದಿಂದ ಕಾರಿನ ಮೂಲಕ ಹೊರಗೆ ತೆರಳಿದ್ದಾರೆ.
    ಇನ್ನೊಬ್ಬನ ಜೊತೆ ಪ್ರೀತಿಸುತ್ತಿದ್ದು, ಆತನನ್ನೆ ಮದುವೆ ಮಾಡಿಕೊಳ್ಳುವುದಾಗಿ ಕೊನೆಯ ಕ್ಷಣದಲ್ಲಿ ಮದುಮಗಳು ಹೇಳಿದ್ದು, ವರ ಮತ್ತು ವಧುವಿನ ಪಾಲಕರಿಗೆ ದಿಕ್ಕು ತೋಚದಂತಾಗಿತ್ತು.
    ಹಾಸನ ತಾಲೂಕಿನ ಬೂವನಹಳ್ಳಿ ಗ್ರಾಮದ ಯುವತಿ ಹಾಗೂ ಆಲೂರು ತಾಲೂಕಿನ ಯುವಕನ ಜೊತೆ ಮದುವೆ ನಿಶ್ಚಯವಾಗಿತ್ತು. ವರ ಸರ್ಕಾರಿ ಶಿಕ್ಷಕನಾಗಿದ್ದು, ಯುವತಿ ಸ್ನಾತಕೋತ್ತರ ಪದವಿ ಓದಿದಿದ್ದಾರೆ
    ಈಗ ಪ್ರಕರಣ ಪೋಲಿಸ್ ಠಾಣೆಯ ಮೆಟ್ಟಿಲರಿದೆ.

    Verbattle
    Verbattle
    Verbattle
    ಪೋಲಿಸ್ ಮದುವೆ ಸರ್ಕಾರ ಸಿನಿಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್
    Next Article ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • aviator_ckkr on ಶುರುವಾಯಿತು ರಾಜ್ಯಪಾಲರು ಮತ್ತು ಸರ್ಕಾರದ ಸಂಘರ್ಷ
    • RicardoCor on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.