Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಂತಕಥೆಯ ಮೊದಲ ಆಟ-ಕಾಂತಾರಾ
    ಸುದ್ದಿ

    ದಂತಕಥೆಯ ಮೊದಲ ಆಟ-ಕಾಂತಾರಾ

    vartha chakraBy vartha chakraApril 13, 2022Updated:April 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp


    ‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುತ್ತಿದ್ದು, ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಕನ್ನಡದ ಚಿತ್ರವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿರುವುದು ಇದೇ ಮೊದಲು. ಈಗ ‘ಕೆಜಿಎಫ್​ 2’ ತೆರೆಗೆ ಬರುವುದಕ್ಕೂ ಮೊದಲು ಎರಡು ಗುಡ್​ನ್ಯೂಸ್ ನೀಡಿದೆ. ಹೊಂಬಾಳೆ ಫಿಲ್ಮ್ಸನಿರ್ಮಾಣ ಸಂಸ್ಥೆ ಅಡಿಯಲ್ಲಿ ರಿಲೀಸ್​​ ಆಗುತ್ತಿರುವ ಎರಡು ಚಿತ್ರಗಳ ಟೀಸರ್ ಎಪ್ರಿಲ್​ 13 ರಾತ್ರಿ 10.45ಕ್ಕೆ ರಿಲೀಸ್ ಆಗಲಿದೆ. ಈ ಟೀಸರ್​ಗಳು ‘ಕೆಜಿಎಫ್​ 2’ ಜತೆ ಅಟ್ಯಾಚ್ ಆಗಿರಲಿದೆ.
    ಇದಕ್ಕೆ ಮುನ್ನ ಮಾರ್ಚ್​ 17ರಂದು ತೆರೆಗೆ ಬಂದ ‘ಜೇಮ್ಸ್’ ಸಿನಿಮಾದ ಜತೆಗೆ ‘ಬೈರಾಗಿ’ ಸಿನಿಮಾದ ಟೀಸರ್​ ಪ್ರಸಾರಗೊಂಡಿತ್ತು. ಅದೇ ರೀತಿ ‘ಕೆಜಿಎಫ್​ 2’ ಜತೆಗೆ ರಿಷಬ್ ಶೆಟ್ಟಿ ನಟನೆಯ ‘ಕಾಂತಾರಾ’ ಹಾಗು ಸಂತೋಷ್ ಆನಂದ್​ರಾಮ್​ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದ ಟೀಸರ್ ಅಟ್ಯಾಚ್ ಆಗಿರಲಿದೆ.
    ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದಲ್ಲಿ ಜಗ್ಗೇಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್​ ಆನಂದ್​ರಾಮ್​ ನಿರ್ದೇಶನ ಸಿನಿಮಾಗಿದೆ. .ರಿಷಬ್​ ನಟನೆಯ ಜತೆಗೆ, ನಿರ್ದೇಶನದ ಜವಾಬ್ದಾರಿ ಹೊತ್ತಿರುವ ‘ಕಾಂತಾರ’ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ‘ದಂತಕಥೆಯ ಮೊದಲ ಆಟ, ಕಾಂತಾರಾದ ಮೊದಲ ನೋಟ ಎಪ್ರಿಲ್ 13ರ ರಾತ್ರಿ 10:44ಕ್ಕೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್​​ನಲ್ಲಿ’ ಎಂದು ಹೊಂಬಾಳೆ ಫಿಲ್ಮ್ಸ್​ ಪೋಸ್ಟ್ ಮಾಡಿದೆ.

    #hombalefilms #kannadacinema #rishab #sandalwood #santhoshanandram
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಮ್ ಲಾಠಿ ಹಿಡಿಬೇಕಾ?
    Next Article ಹೈಕಮಾಂಡ್ ಅಂಗಳದಲ್ಲಿ ಚೆಂಡು…
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fsmt5 on ವಿಧಾನಸಭೆಯಲ್ಲಿ ಯತ್ನಾಳ್ ಕೋಲಾಹಲ
    • Chriswot on Crypto ವಂಚಕ Arrest.
    • qupcf on ಪರಮೇಶ್ವರ್ ವಿರುದ್ಧ ED ಕೆಂಗಣ್ಣು
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe