Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್ ನಂಬಿದವರ ಪಾಡು ಅಯ್ಯೋ ಪಾಪ.
    Trending

    ದರ್ಶನ್ ನಂಬಿದವರ ಪಾಡು ಅಯ್ಯೋ ಪಾಪ.

    vartha chakraBy vartha chakraJune 22, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.22-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ನಂಬಿ ಜೈಲು ಸೇರಿದವರ ಕುಟುಂಬಕ್ಕೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ.
    ಇತ್ತೀಚೆಗಷ್ಟೆ ಆರೋಪಿ ಅನುಕುಮಾರ್ ತಂದೆ ನಿಧನ ಹೊಂದಿ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿದ ಬೆನ್ನಲ್ಲೇ ಐದನೇ ಆರೋಪಿ ನಂದೀಶ್ ಕಣ್ಣೀರಿನ ಕಥೆ ಹೊರಬಿದ್ದಿದೆ.
    ನಂದೀಶ್ ಮಂಡ್ಯ ತಾಲೂಕಿನ ಚಾಮಲಪುರ‌ ಗ್ರಾಮದವರಾಗಿದ್ದಾರೆ, ಜೈಲಲ್ಲಿರುವ ಮಗನ ನೋಡಲು ಬೆಂಗಳೂರಿಗೆ ಬರಲಾಗದೆ ನಂದೀಶ್ ಹೆತ್ತವರು ಒದ್ದಾಡುತ್ತಿದ್ದಾರೆ. ಸ್ನೇಹಿತರೊಬ್ಬರು ವಾಹನ ವ್ಯವಸ್ಥೆ ಮಾಡಿ ಕೊಟ್ಟರು. ಆದರೆ, ಡಿಸೇಲ್​ಗೆ ಹಣ ಹೊಂದಿಸಲಾಗಿಲ್ಲ. ನಂದೀಶ್ ತಾಯಿ ಭಾಗ್ಯಮ್ಮ ಅಸ್ತಮ ಸಮಸ್ಯೆಯಿಂದ ತೀವ್ರ ಬಳಲುತ್ತಿದ್ದಾರೆ. ಮಾಧ್ಯಮದವರನ್ನ ಹೊರತುಪಡಿಸಿ ಮನೆ ಬಳಿಗೆ ಸೌಜನ್ಯಕ್ಕೂ ದರ್ಶನ್ ಅಭಿಮಾನಿಗಳು, ಆಪ್ತರು ಭೇಟಿ ನೀಡಿಲ್ಲ.
    ನಂದೀಶ್ ಬಿಡುಗಡೆಗೆ ಪ್ರಯತ್ನಿಸುವುದು ಕಷ್ಟದ ಮಾತಾಗಿದೆ. ಬೆಂಗಳೂರಿಗೆ ಬರಲು ಹಣವಿಲ್ಲ. ಹೀಗಿರುವಾಗ ವಕೀಲರನ್ನು ನೇಮಿಸಿಕೊಳ್ಳೋದು ಹೇಗೆ? ಅವರಿಗೆ ಹಣ ನೀಡುವುದು ಹೇಗೆ? ‘ದರ್ಶನ್ ಅಭಿಮಾನಿ ಎನಿಸಿಕೊಂಡ ಯಾರೊಬ್ಬರು ನಮ್ಮ ಕಷ್ಟ ಕೇಳಲಿಲ್ಲ’ ಎಂದು ಮಾಧ್ಯಮಗಳ ಮುಂದೆ ನಂದೀಶ್ ಅಕ್ಕ ನಂದಿನಿ ಕಣ್ಣೀರು ಹಾಕಿದ್ದಾರೆ.
    ದರ್ಶನ್ ಜೊತೆ ಬಂಧನಕ್ಕೆ ಒಳಗಾದ ಎಲ್ಲಾ ಅಭಿಮಾನಿಗಳದ್ದು ಒಂದೊಂದು ರೀತಿಯ ಕಥೆ ಇದೆ. ಬಹುತೇಕರ ಕುಟುಂಬ ಕಷ್ಟದಲ್ಲಿಯೇ ಇದೆ. ದರ್ಶನ್ ಸೇರಿ ಕೆಲವೇ ಕೆಲವು ಮಂದಿ ವಕೀಲರ ನೇಮಿಸಿಕೊಂಡಿದ್ದಾರೆ.

    Verbattle
    Verbattle
    Verbattle
    Bangalore crime darshan Government Karnataka News Trending Varthachakra ಕಾನೂನು ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮೋಹಕ‌ ತಾರೆ ರಮ್ಯಾಗೆ ಬೇಸರವಂತೆ.
    Next Article ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    1 Comment

    1. Dvgwmj on February 11, 2026 5:38 pm

      betmgm Indiana betmgm-play betmgm Wyoming

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಕರೆಂಟ್ ಬಿಲ್ ಜಾಸ್ತಿ ಆಯಿತು
    • LarryCax on ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    • LarryCax on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.