Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದ್ವೇಷದ ರಾಜಕಾರಣ
    ಸುದ್ದಿ

    ದ್ವೇಷದ ರಾಜಕಾರಣ

    vartha chakraBy vartha chakraApril 22, 2022Updated:April 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ದೇಶದ ರೈತರ ಪರವಾಗಿ ಹೋರಾಟ ಮಾಡಿದ ವಿಚಾರವಾಗಿ ನಮ್ಮ ಮೇಲೆ ಸರ್ಕಾರ ದೂರು ದಾಖಲಿಸಿದೆ.ನಮಗೆ ತೊಂದರೆ ನೀಡಿ, ಕೋರ್ಟ್ ಗೆ ಅಲೆಸಬೇಕು ಎಂದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಸಚಿವ ಈಶ್ವರಪ್ಪ ಹಾಗೂ ಸಂಶ ರಾಘವೇಂದ್ರ ಅವರು ಸೆಕ್ಷನ್ 144 ಉಲ್ಲಂಘನೆ ಮಾಡಿದ್ದರಲ್ಲ, ಅಲ್ಲಿ ನ್ಯಾಯಾಲಯ, ಕಾನೂನು ಇರಲಿಲ್ಲವೇ? ಅಲ್ಲಿ ಕಾನೂನು ಉಲ್ಲಂಘನೆ ಆಗಿಲ್ಲವೇ? ಅವರ ವಿರುದ್ದ ಕ್ರಮ ಯಾಕಿಲ್ಲ ಎಂದು ಪ್ರಶ್ನಿಸಿದರು.
    ನಮ್ಮ ವಿರುದ್ದ ದಾಖಲಾದ ದೂರಿನ ದಿನ ಫ್ರೀಡಂ ಪಾರ್ಕ್ ನಲ್ಲಿ 10 ಸಾವಿರ ಜನರನ್ನು ಸೇರಿ ಪ್ರತಿಭಟನೆ ಮಾಡಿದ್ದರು ಆದರೆ ವಿಪತ್ತು ನಿರ್ವಹಣೆ ಕಾಯ್ದೆ ಅಡಿಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೊದಲ ಆರೋಪಿ ನಾನಾಗಿದ್ದು, ಉಳಿದಂತೆ ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಮಂಜುನಾಥ್, ಶಫಿವುಲ್ಲಾ ಹಾಗೂ ಬಸನಗೌಡ ಬಾದರ್ಲಿ ಅವರ ಹೆಸರನ್ನು ಸೇರಿಸಲಾಗಿದೆ ಎಂದು ವಿವರಿಸಿದರು.
    ಪ್ರತಿಭಟನೆಯಲ್ಲಿ 10 ಸಾವಿರ ಜನ ಸೇರಿದ್ದರೂ ಕೇವಲ ನಮ್ಮ ಮೇಲೆ ಉದ್ದೇಶ ಪೂರ್ವಕವಾಗಿ ಪ್ರಕರಣ ದಾಖಲಿಸಿದ್ದಾರೆ. ನಾವು ಕಾನೂನು ಗೌರವಿಸಿ ಜಾಮೀನು ಪಡೆದು ಬಂದಿದ್ದೇವೆ. ಅದು ಬೇರೆ ವಿಚಾರ. ಆದರೆ ಪ್ರತಿವೊಂದು ಪ್ರಕರಣದಲ್ಲೂ ನಮ್ಮ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ‌ ಈ ಮೂಲಕ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆದಿದೆ ಎಂದು ಆಪಾದಿಸಿದರು.
    ನಾವು ಹೋರಾಟ ಮಾಡಿದ ಪರಿಣಾಮದಿಂದ ಪ್ರಧಾನಮಂತ್ರಿಗಳು ಕರಾಳ ಕೃಷಿ ಕಾಯ್ದೆಗಳನ್ನು ಹಿಂಪಡೆದರು. ರಾಜ್ಯದಲ್ಲಿ ಇನ್ನೂ ಕಾಯ್ದೆ ಹಿಂಪಡೆದಿಲ್ಲ. ರೈತರ ಪರ ಧ್ವನಿ ಎತ್ತುವ ಕಾಂಗ್ರೆಸ್ ಧ್ವನಿ ಅಡಗಿಸುವ ಪ್ರಯತ್ನ ಇದಾಗಿದೆ ಎಂದು ದೂರಿದರು.

    #karnataka Politics
    Share. Facebook Twitter Pinterest LinkedIn Tumblr Email WhatsApp
    Previous Articleಕಾಣದ ಕೈಗಳ ಪ್ರಚೋದನೆ..
    Next Article ಬಟ್ಲರ್ ಮೂರನೇ ಶತಕಕ್ಕೆ ಮಣಿದ ಡೆಲ್ಲಿ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • uvnpeyuoz on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • czvmtyzdq on You tube ನೋಡಿ ಸರಗಳ್ಳತನ
    • Leroyevorn on ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe