Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧನುಷ್ ಐಶ್ವರ್ಯ ವಿಚ್ಛೇದನ ಈಗ ಅಧಿಕೃತ
    ಸಿನೆಮ

    ಧನುಷ್ ಐಶ್ವರ್ಯ ವಿಚ್ಛೇದನ ಈಗ ಅಧಿಕೃತ

    vartha chakraBy vartha chakraNovember 28, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಮಿಳ್ ಚಿತ್ರರಂಗದ ಪ್ರಖ್ಯಾತ ನಟ ಮತ್ತು ಸೂಪರ್ ಸ್ಟಾರ್ ರಜನೀಕಾಂತ್ ಅವರ ಪುತ್ರಿ ಐಶ್ವರ್ಯ ಈಗ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದರೆ. ಚೆನ್ನೈ ಯ ಕುಟುಂಬ ನ್ಯಾಯಾಲಯ ಇತ್ತೀಚಿಗೆ ಇವರಿಬ್ಬರ ವಿಚ್ಛೇದನವನ್ನು ಸಕ್ರಮಗೊಳಿಸಿದೆ. ಈ ದಂಪತಿಯ ನಡುವಿನ ಭಿನ್ನಾಭಿಪ್ರಾಯಗಳು ಬಗೆಹರಿಸಲಾಗದಷ್ಟು ಹದಗೆಟ್ಟಿದೆ ಎಂದು ನಿರ್ಧರಿಸಿ ವಿಚ್ಛೇದನ ನೀಡಲಾಗಿದೆ. ಈ ಸಂಬಂಧ ಮೂರು ಬಾರಿ ಕೋರ್ಟ್ನಲ್ಲಿ ವಿಚಾರಣೆ ನಡೆದಿದ್ದು ಆಗೆಲ್ಲ ಧನುಷ್ ಗೈರಾಗಿದ್ದು ವ್ಯಾಪಕವಾಗಿ ವರದಿಯಾಗಿತ್ತು. ಈಗ ಕೋರ್ಟ್ ವಿಚ್ಛೇದನದ ದಾಖಲೆಯನ್ನು ಇವರಿಬ್ಬರಿಗೆ ನೀಡಿ ವಿಚ್ಛೇದನವನ್ನು ಅಧಿಕೃತಗೊಳಿಸಲಿದೆ ಎಂದು ವರದಿಯಾಗಿದೆ. ಈ ದಂಪತಿಯ ನಡುವಿನ ವಿರಸದ ಬಗ್ಗೆ ಬಹಳಷ್ಟು ಊಹಾಪೋಹಗಳೆದ್ದಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

    Verbattle
    Verbattle
    Verbattle
    ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಕೆಪಿಸಿಸಿ ಅಧ್ಯಕ್ಷ ಸ್ಥಾನ ಮುಳ್ಳಿನ ಹಾದಿ.
    Next Article ಇಮ್ರಾನ್ ಪರ ಪ್ರತಿಭಟನೆ.ಸಾವಿರಾರು ಬೆಂಬಲಿಗರು ಬಂಧನ
    vartha chakra
    • Website

    Related Posts

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    1 Comment

    1. vyezdnoj-shinomontazh-77sal on February 16, 2026 4:25 pm

      выездной шиномонтаж в москве https://vyezdnoj-shinomontazh-77.ru

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Qhbrso on ವಾಲ್ಮೀಕಿ ನಿಗಮದ ಅಕ್ರಮದ ಬೆನ್ನು ಹತ್ತಿದ ಎಸ್ಐಟಿ.
    • Prbsap on ನಮ್ಮ ಮೆಟ್ರೋ ಗೆ BMTC ಫೀಡರ್ ಬಸ್ಸುಗಳು | Metro Feeder Buses
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.