Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    ಪ್ರಚಲಿತ

    ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !

    vartha chakraBy vartha chakraAugust 2, 2025Updated:August 2, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,ಆ.2-
    ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಭೌತಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅನಾಮಿಕ ವ್ಯಕ್ತಿ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ನೆಲ ಅಗೆದು ಅಸ್ತಿಪಂಜರ ಹುಡುಕಾಟದಲ್ಲಿ ತೊಡಗಿದೆ ಈಗಾಗಲೇ ಪಾಯಿಂಟ್ ನಂಬರ್ ಆರಲ್ಲಿ ಮನುಷ್ಯನ ದೇಹದ ಹಲವು ಮೂಳೆಗಳು ಸಿಕ್ಕಿದ್ದು ಸ್ಥಿತಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
    ಇದರ ಬೆನ್ನಲ್ಲೇ ದೂರುದಾರ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದು, ನಾನು ಹರಿಹರಿಯದ ಹುಡುಗಿಯ ಮೃತ ದೇಹವನ್ನು ನೋಡಿದ್ದೆ. ವಯಸ್ಸು 12 ರಿಂದ 15 ವರ್ಷಗಳ ನಡುವೆ ಇತ್ತು ಆ ಬಾಲಕಿ ಶಾಲಾ ಸಮವಸ್ತ್ರದ ಶರ್ಟ್ ಧರಿಸಿದ್ದಳು. ಅವಳ ಲಂಗ ಮತ್ತು ಒಳಉಡುಪು ಇರಲಿಲ್ಲ. ಲೈಂಗಿಕ ಆಕ್ರಮಣದ ಸ್ಪಷ್ಟ ಲಕ್ಷಣ ಕಾಣಿಸುತ್ತಿತ್ತು.
    ಅವಳ ಕುತ್ತಿಗೆ ಹಿಸುಕಿರುವ ಗುರುತುಗಳು ಸಹ ಇದ್ದವು. ನನಗೆ ಗುಂಡಿ ಅಗೆಯಲು ನಿರ್ದೇಶನ ನೀಡಿದ್ದರು. ಅವಳ ಶಾಲಾ ಬ್ಯಾಗ್ ನೊಂದಿಗೆ ಹೂಳಲು ನನಗೆ ಹೇಳಿದ್ದರು.ಆ ಸನ್ನಿವೇಶ ನನಗೆ ಇಂದಿಗೂ ಮಾಸಿಲ್ಲ ಎಂದು ತಿಳಿಸಿದ್ದಾನೆ.
    ದೂರುದಾರನ ಹೇಳಿಕೆ ಆಧರಿಸಿ ತನಿಖೆ ‌ಚುರುಕುಗೊಳಿಸಿದ ಎಸ್ಐಟಿ ತಂಡ ಶಾಲಾ ಬಾಲಕಿ ನಾಪತ್ತೆ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.
    ಕಲ್ಲೇರಿ ಧರ್ಮಸ್ಥಳ ಸುತ್ತಮುತ್ತ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತಿದೆ. 2010ರಲ್ಲಿ ಶಾಲಾ ಬಾಲಕಿ ನಾಪತ್ತೆಯಾಗಿದ್ದಾಳೆ. ಧರ್ಮಸ್ಥಳ ಬೆಳ್ತಂಗಡಿ ಭಾಗದ ಶಾಲೆಗಳಲ್ಲಿ ಬಾಲಕಿ ನಾಪತ್ತೆ ಕುರಿತು ಮಾಹಿತಿಯನ್ನು ಸದ್ಯ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಈ ಭಾಗದ ಠಾಣೆಗಳಲ್ಲಿ ಬಾಲಕಿ ನಾಪತ್ತೆಯಾಗಿರುವ ಪ್ರಕರಣ ಏನಾದರೂ ದಾಖಲೆಯಾಗಿದ್ದ ಎನ್ನುವುದರ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
    ಹೆಲ್ಪ್ ಲೈನ್ ಗೆ ಕರೆಗಳು:
    ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರಿಗೆ ದೂರು ನೀಡಲು ಎಸ್ಐಟಿ ಕಳೆದ ಎರಡು ದಿನಗಳ ಹಿಂದೆ ಸಹಾಯವಾಣಿ ಆರಂಭಿಸಿತ್ತು. ಎಸ್ ಐ ಟಿ ತೆರೆದಿರುವ ಸಹಾಯವಣಿಗೆ ಇದೀಗ ನೂರಾರು ಕರೆಗಳು ಬರುತ್ತಿವೆ. ರಾಜ್ಯ ಅಷ್ಟೆ ಅಲ್ಲದೇ ಹೊರ ರಾಜ್ಯಗಳಿಂದ ನೂರಾರು ಕರೆಗಳು ಬರುತ್ತಿವೆ. ಆದರೆ ತನಿಖೆಯ ವಿವರ ಕೇಳುವುದಕ್ಕೆ ಈ ಒಂದು ಕರೆಗಳು ಬರುತ್ತಿವೆ ಎಂದು ತಿಳಿದು ಬಂದಿದೆ.
    ಕೇಸ್ ಪ್ರಗತಿಯ ಬಗ್ಗೆ ಬಹುತೇಕರು ಮಾಹಿತಿ ಕೇಳುತ್ತಿದ್ದಾರೆ. ಕರೆ ಮಾಡಿ ಕೆಲವರು ಸಲಹೆಯನ್ನು ಕೂಡ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಇದುವರೆಗೂ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಈ ಬಗ್ಗೆ ಎಸ್ಐಟಿ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

    ಧರ್ಮ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleನಟಿ ರಮ್ಯಾ ಕೊಟ್ಟ ದೂರಿನಿಂದ ಏನಾಯ್ತು ಗೊತ್ತಾ ?
    Next Article ಜೀವಿತಾವಧಿವರೆಗೆ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ !
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 13win on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • DonaldFrups on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • playboy888_loOn on Alcoholಗೆ‌ Full‌ ಡಿಮಾಂಡ್
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe