Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    ಪ್ರಚಲಿತ

    ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !

    vartha chakraBy vartha chakraAugust 2, 2025Updated:August 2, 20259 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಆ.2-
    ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಭೌತಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅನಾಮಿಕ ವ್ಯಕ್ತಿ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ನೆಲ ಅಗೆದು ಅಸ್ತಿಪಂಜರ ಹುಡುಕಾಟದಲ್ಲಿ ತೊಡಗಿದೆ ಈಗಾಗಲೇ ಪಾಯಿಂಟ್ ನಂಬರ್ ಆರಲ್ಲಿ ಮನುಷ್ಯನ ದೇಹದ ಹಲವು ಮೂಳೆಗಳು ಸಿಕ್ಕಿದ್ದು ಸ್ಥಿತಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
    ಇದರ ಬೆನ್ನಲ್ಲೇ ದೂರುದಾರ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದು, ನಾನು ಹರಿಹರಿಯದ ಹುಡುಗಿಯ ಮೃತ ದೇಹವನ್ನು ನೋಡಿದ್ದೆ. ವಯಸ್ಸು 12 ರಿಂದ 15 ವರ್ಷಗಳ ನಡುವೆ ಇತ್ತು ಆ ಬಾಲಕಿ ಶಾಲಾ ಸಮವಸ್ತ್ರದ ಶರ್ಟ್ ಧರಿಸಿದ್ದಳು. ಅವಳ ಲಂಗ ಮತ್ತು ಒಳಉಡುಪು ಇರಲಿಲ್ಲ. ಲೈಂಗಿಕ ಆಕ್ರಮಣದ ಸ್ಪಷ್ಟ ಲಕ್ಷಣ ಕಾಣಿಸುತ್ತಿತ್ತು.
    ಅವಳ ಕುತ್ತಿಗೆ ಹಿಸುಕಿರುವ ಗುರುತುಗಳು ಸಹ ಇದ್ದವು. ನನಗೆ ಗುಂಡಿ ಅಗೆಯಲು ನಿರ್ದೇಶನ ನೀಡಿದ್ದರು. ಅವಳ ಶಾಲಾ ಬ್ಯಾಗ್ ನೊಂದಿಗೆ ಹೂಳಲು ನನಗೆ ಹೇಳಿದ್ದರು.ಆ ಸನ್ನಿವೇಶ ನನಗೆ ಇಂದಿಗೂ ಮಾಸಿಲ್ಲ ಎಂದು ತಿಳಿಸಿದ್ದಾನೆ.
    ದೂರುದಾರನ ಹೇಳಿಕೆ ಆಧರಿಸಿ ತನಿಖೆ ‌ಚುರುಕುಗೊಳಿಸಿದ ಎಸ್ಐಟಿ ತಂಡ ಶಾಲಾ ಬಾಲಕಿ ನಾಪತ್ತೆ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.
    ಕಲ್ಲೇರಿ ಧರ್ಮಸ್ಥಳ ಸುತ್ತಮುತ್ತ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತಿದೆ. 2010ರಲ್ಲಿ ಶಾಲಾ ಬಾಲಕಿ ನಾಪತ್ತೆಯಾಗಿದ್ದಾಳೆ. ಧರ್ಮಸ್ಥಳ ಬೆಳ್ತಂಗಡಿ ಭಾಗದ ಶಾಲೆಗಳಲ್ಲಿ ಬಾಲಕಿ ನಾಪತ್ತೆ ಕುರಿತು ಮಾಹಿತಿಯನ್ನು ಸದ್ಯ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಈ ಭಾಗದ ಠಾಣೆಗಳಲ್ಲಿ ಬಾಲಕಿ ನಾಪತ್ತೆಯಾಗಿರುವ ಪ್ರಕರಣ ಏನಾದರೂ ದಾಖಲೆಯಾಗಿದ್ದ ಎನ್ನುವುದರ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
    ಹೆಲ್ಪ್ ಲೈನ್ ಗೆ ಕರೆಗಳು:
    ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರಿಗೆ ದೂರು ನೀಡಲು ಎಸ್ಐಟಿ ಕಳೆದ ಎರಡು ದಿನಗಳ ಹಿಂದೆ ಸಹಾಯವಾಣಿ ಆರಂಭಿಸಿತ್ತು. ಎಸ್ ಐ ಟಿ ತೆರೆದಿರುವ ಸಹಾಯವಣಿಗೆ ಇದೀಗ ನೂರಾರು ಕರೆಗಳು ಬರುತ್ತಿವೆ. ರಾಜ್ಯ ಅಷ್ಟೆ ಅಲ್ಲದೇ ಹೊರ ರಾಜ್ಯಗಳಿಂದ ನೂರಾರು ಕರೆಗಳು ಬರುತ್ತಿವೆ. ಆದರೆ ತನಿಖೆಯ ವಿವರ ಕೇಳುವುದಕ್ಕೆ ಈ ಒಂದು ಕರೆಗಳು ಬರುತ್ತಿವೆ ಎಂದು ತಿಳಿದು ಬಂದಿದೆ.
    ಕೇಸ್ ಪ್ರಗತಿಯ ಬಗ್ಗೆ ಬಹುತೇಕರು ಮಾಹಿತಿ ಕೇಳುತ್ತಿದ್ದಾರೆ. ಕರೆ ಮಾಡಿ ಕೆಲವರು ಸಲಹೆಯನ್ನು ಕೂಡ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಇದುವರೆಗೂ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಈ ಬಗ್ಗೆ ಎಸ್ಐಟಿ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

    Verbattle
    Verbattle
    Verbattle
    ಧರ್ಮ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleನಟಿ ರಮ್ಯಾ ಕೊಟ್ಟ ದೂರಿನಿಂದ ಏನಾಯ್ತು ಗೊತ್ತಾ ?
    Next Article ಜೀವಿತಾವಧಿವರೆಗೆ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ !
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    9 Comments

    1. LinwoodGah on February 11, 2026 8:03 pm

      zoloft medication: zoloft without dr prescription – zoloft cheap

      Reply
    2. Glennhof on February 11, 2026 9:40 pm

      https://smartgenrxusa.shop/# Smart GenRx USA

      Reply
    3. LinwoodGah on February 11, 2026 11:20 pm

      sertraline generic: zoloft without rx – sertraline

      Reply
    4. Glennhof on February 12, 2026 1:14 am

      https://sertralineusa.shop/# zoloft buy

      Reply
    5. LeonardReawn on February 12, 2026 6:06 am

      Neuro Relief USA neurontin 500 mg where can i buy neurontin from canada

      Reply
    6. LinwoodGah on February 12, 2026 6:10 am

      generic zoloft: zoloft without rx – zoloft tablet

      Reply
    7. Glennhof on February 12, 2026 8:08 am

      https://smartgenrxusa.shop/# express scripts com pharmacies

      Reply
    8. LinwoodGah on February 12, 2026 12:47 pm

      neurontin 300 mg caps: neurontin price uk – neurontin 50 mg

      Reply
    9. Glennhof on February 12, 2026 3:02 pm

      http://neuroreliefusa.com/# how to get neurontin

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kamera_vhpi on ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    • kamera_lqpi on Bangalore ಬಂದ್ ಗೆ ಬೆಂಬಲ ಘೋಷಿಸಿದ ಡಿಸಿಎಂ | DK Shivakumar
    • LinwoodGah on ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.