Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ದಾಳಿಯ GST ಅಧಿಕಾರಿಗಳ ವಿರಾಟ್ ರೂಪ
    Trending

    ನಕಲಿ ದಾಳಿಯ GST ಅಧಿಕಾರಿಗಳ ವಿರಾಟ್ ರೂಪ

    vartha chakraBy vartha chakraSeptember 13, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.13-
    ಅಸಲಿ ಜಿಎಸ್ಟಿ ಅಧಿಕಾರಿಗಳು ನಕಲಿ ಶೋಧ‌ ನಡೆಸಿ ವಂಚನೆ ನಡೆಸಿದ ಪ್ರಕರಣದಲ್ಲಿ
    ಬಂಧಿತ ನಾಲ್ವರು ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದಿದೆ.
    ಬಂಧಿತರನ್ನು  ತೀವ್ರ ವಿಚಾರಣೆ ನಡೆಸಿರುವ ಸಿಸಿಬಿ ಅಧಿಕಾರಿಗಳು ಮಹಿಳಾ ಅಧಿಕಾರಿಯ ಮನೆಯಲ್ಲಿ 32 ಮೊಬೈಲ್ ಗಳು‌,50 ಚೆಕ್ ಬುಕ್ ಗಳನ್ನು ಪತ್ತೆಹಚ್ಚಿದ್ದಾರೆ.
    ನಕಲಿ ಶೋಧ‌ ನಡೆಸಿ ವಂಚನೆ ನಡೆಸಿದ ಬಂಧಿತ ನಾಲ್ವರು ಅಧಿಕಾರಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ಕಾಲ‌ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ‌.
    ಕಳೆದ ಆಗಸ್ಟ್ 30 ರಂದು ಆರೋಪಿಗಳು ಉದ್ಯಮಿ ಕೇಶವ್ ಅವರ ಮನೆ ಶೋರೂಂ, ಮನೆ ಸೇರಿದಂತೆ ಹಲವು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದರು.
    ಪರಿಶೀಲನೆ ನಡೆಸಿದ ಅಧಿಕಾರಿಗಳು, ಕೇಶವ್ ಸೇರಿದಂತೆ ಅವರ ಮನೆಯಲ್ಲಿದ್ದ ನಾಲ್ವರನ್ನು ಬಲವಂತವಾಗಿ ವಶಕ್ಕೆ ಪಡೆದು ಜೀವನ್ ಭೀಮಾನಗರ, ಇಂದಿರಾನಗರದ ವಿವಿಧ ಕಡೆಗಳಲ್ಲಿ ಸುತ್ತಾಡಿಸಿದ್ದರು. ರಾತ್ರಿ ಪೂರ್ತಿ ಕೂಡಿ ಹಾಕಿ ಮೂರು ಕೋಟಿ ಹಣ ನೀಡುವಂತೆ ಉದ್ಯಮಿ ಕೇಶವ್ ಅವರ ಮೇಲೆ ಹಲ್ಲೆ ಮಾಡಿದ್ದರು.
    ಈ ವೇಳೆ ಭಯಗೊಂಡ ಉದ್ಯಮಿ ಕೇಶವ್, ರೋಷನ್ ಜೈನ್ ಎಂಬುವರಿಗೆ ವಾಟ್ಸಪ್ ಕಾಲ್ ಮಾಡಿ ಮೂರು ಕೋಟಿ ಹಣ ತರುವಂತೆ ಹೇಳಿದ್ದರು. ಮರುದಿನ ರೋಷನ್ ಜೈನ್ ಅವರು ಮೂರು ಕೋಟಿ ಬದಲಿಗೆ ಒಂದುವರೆ ಕೋಟಿ ಹಣ ತಂದು‌ಕೊಟ್ಟಿದ್ದರು. ಬಳಿಕ ಜಿಎಸ್ಟಿ ಅಧಿಕಾರಿಗಳು ಉದ್ಯಮಿ ಕೇಶವ್ ಮತ್ತು ಅವರ ಕಡೆಯವರನ್ನು ಬಿಟ್ಟು ಕಳುಹಿಸಿದ್ದರು.
    ಈ ವಿಚಾರ ತಿಳಿದ ಸಿಸಿಬಿ ಅಧಿಕಾರಿಗಳು ತನಿಖೆಗೆ ಇಳಿದ್ದಿದ್ದರು. ತನಿಖೆ ವೇಳೆ, ಈ ನಾಲ್ವರು ಜಿಎಸ್ಟಿ ಅಧಿಕಾರಿಗಳು ಮೇಲಾಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡದೆ ಅಕ್ರಮವಾಗಿ ದಾಳಿ ನಡೆಸಿ ಒಂದುವರೇ ಕೋಟಿ ಹಣ ಪಡೆದಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಇಂಟಲಿಜೆನ್ಸ್ ಆಫೀಸರ್ ಸೊನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮೋನೊಜ್ ಸೈನಿ, ಎಸ್ಪಿ‌ (ಸೂಪರಿಂಡೆಂಟ್) ಅಭಿಷೇಕ್, ಸೀನಿಯರ್ ಇಂಟಲಿಜೆನ್ಸ್ ನಾಗೇಶ್ ಬಾಬು ಎಂಬ ನಾಲ್ವರು ಅಧಿಕಾರಿಗಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು.
    ಬಳಿಕ ಸಿಸಿಬಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಬಂಧಿತ ಅಧಿಕಾರಿಗಳ ನಿವಾಸದಲ್ಲಿ ತಪಾಸಣೆ ನಡೆಸಿದರು. ಮಹಿಳಾ ಅಧಿಕಾರಿ ಸೋನಾಲಿ ಅವರ ನಿವಾಸದಲ್ಲಿ 32 ಮೊಬೈಲ್, 50 ಚೆಕ್ ಬುಕ್ ಮತ್ತು ಎರಡು ಲ್ಯಾಪ್ ಟಾಪ್ಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಸಿಸಿಬಿ ಅಧಿಕಾರಿಗಳು ಆರೋಪಿಗಳನ್ನು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು, ವಿಚಾರಣೆ ನಡೆಸಿದ್ದಾರೆ.

    Verbattle
    Verbattle
    Verbattle
    Bangalore Government gst Karnataka News Politics Trending Varthachakra ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸೆಡ್ಡು ಹೊಡೆದ ಈಶ್ವರಪ್ಪ.
    Next Article ಮಾಜಿ ಸಚಿವ ಮುನಿರತ್ನ ವಿರುದ್ಧ ಎಫ್ಐಆರ್.
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelAffew on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Marcusreomb on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • Marcusreomb on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.