Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    Viral

    ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ

    vartha chakraBy vartha chakraJanuary 7, 202515 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು: ಕರ್ನಾಟಕ ಸೇರಿದಂತೆ ಕೇರಳ, ಆಂಧ್ರಕ್ಕೆ ಬೇಕಾಗಿರುವ ಮೋಸ್ಟ್​ ವಾಂಟೆಡ್​​ ಎನಿಸಿರುವ ಆರು​ ಮಂದಿ ನಕ್ಸಲರು ಜಿಲ್ಲಾಡಳಿತ ಮುಂದೆ ಶರಣಾಗತಿಗೆ ನಿರ್ಧರಿಸಿದ್ದಾರೆ.
    ಕರ್ನಾಟಕ ನಕ್ಸಲ್ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್​​​ ನಕ್ಸಲ್ ಜೀಶ, ಆಂಧ್ರ ಪ್ರದೇಶದ ಕೆ.ವಸಂತ, ಮಾರೆಪ್ಪ ಅರೋಲಿ ಶರಣಾಗತಿಗೆ ಮುಂದಾಗಿದ್ದಾರೆ.
    ಶರಣಾಗತಿಗೆ ಮುಂದಾಗಿರುವುದನ್ನು 6 ಮಂದಿ ನಕ್ಸಲರು ಶಾಂತಿಗಾಗಿ ನಾಗರಿಕ ವೇದಿಕೆಗೆ ಪತ್ರ ಬರೆದಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನಾಗರಿಕ ವೇದಿಕೆಯ ಸದಸ್ಯರು ಚರ್ಚಿಸಿದ್ದಾರೆ. ಕಳೆದ 3 ತಿಂಗಳಿನಿಂದ ಚಿಕ್ಕಮಗಳೂರು, ಉಡುಪಿ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಕಂಡುಬಂದಿದ್ದವು.
    ಶರಣಾಗತಿ ಮುಂದಾಗಿರುವ ನಕ್ಸಲರು 7 ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.
    ನಕ್ಸಲರು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆಯು ಘನತೆಯುತವಾಗಿ ನಡೆಯಬೇಕು ಹಾಗೂ ಅವರ ಆತ್ಮಗೌರವಕ್ಕೆ ಯಾವುದೇ ಧಕ್ಕೆಯಾಗಬಾರದು. ಹೋರಾಟದ ಮಾರ್ಗವನ್ನು ಬದಲಾಯಿಸಿ, ಪ್ರಜಾತಾಂತ್ರಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಯಾವುದೇ ರೀತಿಯ ತಡೆಯಾಗದಂತೆ ಬಯಸಿದ್ದಾರೆಂದು ತಿಳಿಸಿದ್ದಾರೆ
    ನಕ್ಸಲೀಯರು ಹೊರಬಂದ ನಂತರ ಜೈಲುಗಳಲ್ಲಿ ಕೊಳೆಯುವ ಸ್ಥಿತಿ ಎದುರಾಗಬಾರದು,ಯಾವುದೇ ಸಂಬಂಧವಿಲ್ಲದ ಕೆಲ ಪ್ರಕರಣಗಳಲ್ಲಿ ಅವರ ಹೆಸರುಗಳನ್ನು ಸೇರಿಸಿದ್ದು, ಈ ಪ್ರಕರಣಗಳ ಜಾಲದಿಂದ ಮುಕ್ತಿಸಿಗಬೇಕು ಹಾಗೂ ಮುಖ್ಯವಾಹಿನಿಗೆ ಬಂದ ಬಳಿಕ ಶೀಘ್ರ ಜಾಮೀನಿನ ಮೇಲೆ ಹೊರಬರಲು ಸಹಕರಿಸುವಂತೆ ಬೇಡಿಕೆ ಇಡಲಾಗಿದೆ.
    ಎಲ್ಲ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯದಡಿಯಲ್ಲಿ ತಂದು ತ್ವರಿತ ವಿಚಾರಣೆ ಮಾಡುವಂತೆ ಕೋರಿದ್ದಾರೆ.
    ಅವರಿಗೆ ಆರ್ಥಿಕ ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಹಾಗೂ ಹೊರಬಂದ ನಂತರ ಅವರ ಜೀವನಕ್ಕೆ ದಾರಿ ಏನು ಎಂಬ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ.
    ಈಗಾಗಲೇ ಮುಖ್ಯವಾಹಿನಿಗೆ ಬಂದಂತಹ ಹಲವರ ಬದುಕು ಅತಂತ್ರವಾಗಿದೆ. ಅವರ ಕೇಸ್​ಗಳ ಇತ್ಯರ್ಥಕ್ಕೆ ಹಾಗೂ ಬದುಕಿನ ಭದ್ರತೆಗೆ ತಕ್ಷಣ ಕ್ರಮಕೈಗೊಳ್ಳಬೇಕು ಹಾಗೂ ಬೇರೆ ಬೇರೆ ಜೈಲುಗಳಲ್ಲಿರುವ ಸಂಗಾತಿಗಳಿಗೆ ಕೂಡ ಈ ಪ್ಯಾಕೇಜ್ ಅನ್ವಯವಾಗುವಂತೆ ಮಾಡಿ. ಅವರ ಬಿಡುಗಡೆಗೆ ಸಹಕರಿಸುವಂತೆ ಬೇಡಿಕೆ ಇಡಲಾಗಿದೆ.
    ಈ ಎಲ್ಲ ವಿಚಾರಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು 3 ರಾಜ್ಯಗಳ ನಿಲುವು ಒಂದೇಯಾಗಿರುತ್ತದಾ ಎಂದು ಸ್ಪಷ್ಟತೆ ಕೋರಿದ್ದಾರೆ.ವಿಕ್ರಮ್ ಗೌಡರ ಎನ್ ಕೌಂಟರ್ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಕೋರಲಾಗಿದೆ.
    ಇತ್ತೀಚೆಗೆ ಉಡುಪಿ ಜಿಲ್ಲೆಯ ಕಬ್ಬಿನಾಲೆ ಅರಣ್ಯದ ಪೀತಬೈಲು ಪ್ರದೇಶದಲ್ಲಿ ಎನ್‌ಕೌಂಟರ್ ಆಗಿತ್ತು. ಎರಡು ದಶಕದಿಂದಲೂ ತಲೆಮರೆಸಿಕೊಂಡು ಓಡಾಡುತ್ತಿದ್ದ ನಕ್ಸಲ್‌ ನಾಯಕ ವಿಕ್ರಂಗೌಡ ಎನ್‌ಕೌಂಟರ್‌ಗೆ ಬಲಿ ಆಗಿದ್ದ.
    ಬಳಿಕ ಸಿಎಂ ಸಿದ್ದರಾಮಯ್ಯ ನಕ್ಸಲೀಯರಿಗೆ ಶರಣಾಗುವಂತೆ ಕರೆ ನೀಡಿ ರಾಜ್ಯದ ಎಲ್ಲಾ ನಕ್ಸಲೀಯರು ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಹೇಳಿದ್ದರು.
    ಅಲ್ಲದೆ ಶರಣಾದ ನಕ್ಸಲೀಯರಿಗೆ ಹಂತ ಹಂತವಾಗಿ ಆರ್ಥಿಕ ನೆರವು, ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು. ಅವರ ಮೇಲಿನ ಮೊಕದ್ದಮೆ, ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಎಂದು ಭರವಸೆ ನೀಡಿದ್ದರು.

    Verbattle
    Verbattle
    Verbattle
    ಉಡುಪಿ ಕರ್ನಾಟಕ ತಮಿಳುನಾಡು ನ್ಯಾಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ರಮದ ಸಾಕ್ಷಿ ಮಂಗಮಾಯ.
    Next Article ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    15 Comments

    1. Peterwaide on April 18, 2026 5:03 am

      SteadyMeds pharmacy: thecanadianpharmacy – SteadyMeds

      Reply
    2. Peterwaide on April 18, 2026 5:34 pm

      AccessBridge Pharmacy: AccessBridge – AccessBridge Pharmacy

      Reply
    3. Thomasticle on April 18, 2026 5:53 pm

      pharmacy order online: FormuLine Pharmacy – pharmacy no prescription required

      Reply
    4. Thomasticle on April 18, 2026 11:56 pm

      AccessBridge Pharmacy: AccessBridge – AccessBridge

      Reply
    5. Peterwaide on April 19, 2026 5:44 am

      SteadyMeds: SteadyMeds – canadian drug

      Reply
    6. Thomasticle on April 19, 2026 6:18 am

      overseas pharmacy no prescription: best india pharmacy – buy online medicine

      Reply
    7. Peterwaide on April 19, 2026 1:53 pm

      AccessBridge Pharmacy: AccessBridge Pharmacy – order antibiotics from mexico

      Reply
    8. Peterwaide on April 19, 2026 9:30 pm

      SteadyMeds pharmacy: canada drugs – SteadyMeds pharmacy

      Reply
    9. Thomasticle on April 20, 2026 12:48 am

      overseas pharmacy no prescription: cheapest online pharmacy india – overseas online pharmacy

      Reply
    10. Peterwaide on April 20, 2026 1:19 am

      legitimate online pharmacy: FormuLine Pharmacy – us pharmacy no prescription

      Reply
    11. Peterwaide on April 20, 2026 8:51 am

      SteadyMeds: SteadyMeds pharmacy – my canadian pharmacy rx

      Reply
    12. Peterwaide on April 20, 2026 3:28 pm

      medication canadian pharmacy: SteadyMeds pharmacy – canadian pharmacy 365

      Reply
    13. Thomasticle on April 20, 2026 7:28 pm

      best online pharmacy no prescription: online pharmacy india – legitimate online pharmacy

      Reply
    14. Peterwaide on April 20, 2026 7:30 pm

      SteadyMeds pharmacy: SteadyMeds pharmacy – my canadian pharmacy

      Reply
    15. PedroSam on April 21, 2026 8:40 pm

      ed pills: low cost ed pills – online pharmacy no prescription needed

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JasonSnora on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • 부산호빠 on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • JasonSnora on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.