Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟ ಕಿರಣ್ ರಾಜ್ ಸ್ಥಿತಿ ಗಂಭೀರ
    Trending

    ನಟ ಕಿರಣ್ ರಾಜ್ ಸ್ಥಿತಿ ಗಂಭೀರ

    vartha chakraBy vartha chakraSeptember 11, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಟ ಕಿರಣ್ ರಾಜ್ ಸ್ಥಿತಿ ಗಂಭೀರ.

    ಬೆಂಗಳೂರು, ಸೆ.11-
    ಕನ್ನಡತಿ ಧಾರಾವಾಹಿ ಖ್ಯಾತಿಯ ನಟ ಕಿರಣ್ ರಾಜ್​ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
    ಅಪಘಾತದಲ್ಲಿ ಕಿರಣ್ ರಾಜ್​ ಅವರ ಎದೆ ಭಾಗಕ್ಕೆ ಗಂಭೀರವಾದ ಪೆಟ್ಟಾಗಿದ್ದು ಕೆಂಗೇರಿ ಬಳಿಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
    ನಿನ್ನೆ ಕಿರಣ್ ರಾಜ್
    ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ತೆರಳಿ ವಾಪಾಸು ಬರುವಾಗ ಅವರು ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ರೂ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
    ಅಪಘಾತದ ರಭಸಕ್ಕೆ ದುಬಾರಿ ಕಾರು ಜಖಂ ಗೊಂಡಿದೆ.
    ಡ್ರೈವ್ ಮಾಡುತ್ತಿದ್ದ ಕಿರಣ್ ರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ.
    ಅವರ ಜೊತೆ ಕಾರಿನಲ್ಲಿದ್ದ ಕಾರ್ಯಕಾರಿ ನಿರ್ಮಾಪಕ ಸೀಟ್ ಬೆಲ್ಟ್‌ ಹಾಕಿದ್ದ ಕಾರಣ ಬಚಾವ್ ಆಗಿದ್ದಾರೆ.ಕೆಂಗೇರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
    ಕಿರಣ್ ರಾಜ್ ನಟನೆಯ ‘ರಾನಿ’ ಸಿನಿಮಾ ಈ ವಾರ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಅಪಘಾತ ಸಂಭವಿಸಿದೆ.
    ಕಿರಣ್ ರಾಜ್‌ ಬಳಿ ಇದ್ದಿದ್ದು ಕಪ್ಪು ಬಣ್ಣದ ಮರ್ಸಿಡಿಸ್-ಬೆನ್ಜ್ ಕಾರು. ಸಾಮಾನ್ಯವಾಗಿ ಭಾರತದಲ್ಲಿ ಈ ಕಾರುಗಳ ಬೆಲೆ 45 ಲಕ್ಷ ರೂಪಾಯಿಗಳಿಂದ ಆರಂಭವಾಗಿ 3 ಕೋಟಿಯವರೆಗೂ ಇದೆ. ಸಾಮಾಜಿಕ ಜಾಲತಾಣದಲ್ಲಿ ಅಪಘಾತದ ಫೋಟೋ ವೈರಲ್ ಆಗುತ್ತಿದೆ.

    Bangalore Congress Government Karnataka News Politics Trending Varthachakra ಅಪಘಾತ ಕನ್ನಡತಿ ಕಾರು ಕಿರಣ್ ರಾಜ್ ಡಿಕ್ಕಿ ಧಾರಾವಾಹಿ ವೈರಲ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleHoney trap ಗ್ಯಾಂಗ್ ಬೆಲೆಗೆ.
    Next Article ಕಾರಿನಲ್ಲೂ ಭ್ರೂಣ ಲಿಂಗ ಪತ್ತೆ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    5 Comments

    1. dmuzf on June 4, 2025 7:32 am

      cost of generic clomid without a prescription where to get generic clomiphene can i order generic clomid online clomid order how to buy cheap clomid no prescription cost generic clomiphene without a prescription can you get clomiphene without insurance

      Reply
    2. cheap soft cialis on June 9, 2025 11:00 am

      This is the type of post I unearth helpful.

      Reply
    3. can you take flagyl without food on June 11, 2025 5:17 am

      The thoroughness in this section is noteworthy.

      Reply
    4. 11nst on June 18, 2025 1:39 pm

      inderal 10mg over the counter – buy methotrexate without a prescription methotrexate buy online

      Reply
    5. 2377w on June 21, 2025 11:20 am

      buy cheap amoxil – combivent price ipratropium 100mcg tablet

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zoxm0 on ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge
    • Chriswot on ಸ್ನಾನದ ಮನೆಯಲ್ಲಿ ಶವವಾದಳು.
    • ba73o on ಹಾಲು ಉತ್ಪಾದಕರ ಚುನಾವಣೆ ಬ್ಯಾಲೆಟ್ ಪೇಪರ್ ಗಳ ಅಪಹರಣ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe