Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿದ್ರೆಯ ಕಾಟದಿಂದ ಮುಕ್ತಗೊಳಿಸಿ- ಪೊಲೀಸರಿಗೆ ದೂರು
    ಸುದ್ದಿ

    ನಿದ್ರೆಯ ಕಾಟದಿಂದ ಮುಕ್ತಗೊಳಿಸಿ- ಪೊಲೀಸರಿಗೆ ದೂರು

    vartha chakraBy vartha chakraMarch 13, 2023Updated:March 13, 20237 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.13-

    ಒಂದಲ್ಲಾ ಒಂದು ಕಾರಣಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ.ಕಳ್ಳತನ, ಕೊಲೆ,ಸುಲಿಗೆ,ದರೋಡೆ, ವರದಕ್ಷಿಣೆ ಕಿರುಕುಳದಂತಹ ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರುವುದು ಮಾಮೂಲು ಆದರೆ ಇಲ್ಲೊಂದು ವಿಚಿತ್ರ ಪ್ರಕರಣವಿದೆ.

    ಪತ್ನಿಯ ವಿಪರೀತ ನಿದ್ರೆ ಕಾಟಕ್ಕೆ ಬೇಸತ್ತು ಆಕೆಯ ವಿರುದ್ಧ ಪತಿ ಬಸವನಗುಡಿ‌ ಪೊಲೀಸರಿಗೆ ದೂರು ನೀಡಿದ್ದಾರೆ.

    ಕಮ್ರಾನ್ ಖಾನ್ ಎಂಬುವವರು ಪೊಲೀಸರಿಗೆ ತನ್ನ ಪತ್ನಿ ವಿರುದ್ಧ ದೂರು ನೀಡಿದ್ದಾರೆ ಇದರಲ್ಲಿ ತಮ್ಮ ಪತ್ನಿ ರಾತ್ರಿ ಮಲಗಿದರೆ ಮರು ದಿನ ಮಧ್ಯಾಹ್ನ 12-30ವರೆಗೂ ನಿದ್ದೆ ಮಾಡುತ್ತಾಳೆ.ಮತ್ತೆ ಸಂಜೆ 5-30‌ಕ್ಕೆ ಮಲಗಿದರೆ ರಾತ್ರಿ 9-30 ಕ್ಕೆ ಏಳುತ್ತಾರೆ. ಕಳೆದ ಐದು ವರ್ಷದಿಂದಲೂ ಇದೇ ರೀತಿ ಮಾಡುತ್ತಿದ್ದಾರೆ. ಈಕೆಯ ನಿದ್ರೆಯ ಕಾಟದಿಂದ ನಾನು ತತ್ತರಿಸಿ ಹೋಗಿದ್ದು ಇದರಿಂದ ನನಗೆ ಮುಕ್ತಿ ಕೊಡಿಸಿ ಎಂದು  ತಿಳಿಸಿದ್ದಾರೆ.

    ನನ್ನ ಪತ್ನಿಯಾದ ಆಯೇಷಾ ಫರ್ಹಿನ್ ಯಾವುದೇ ರೀತಿಯ ಮನೆ ಕೆಲಸ ಮಾಡುವುದಿಲ್ಲ. ಅಡುಗೆ ಕೂಡ ಮಾಡುವುದಿಲ್ಲ ನನ್ನ ತಾಯಿಯೇ ಅಡುಗೆ ಮಾಡಿ ಬಡಿಸಬೇಕು.ಇಷ್ಟು ದಿನದವರೆಗೂ ಹೇಗೋ ಸಹಿಸಿಕೊಂಡಿದ್ದೆ,ಆದರೆ ಈಗ ನಿದ್ರೆಯ ಬಗ್ಗೆ ಪ್ರಶ್ನಿಸಿದೆ.ಇದರಿಂದ ಆಕ್ರೋಶಗೊಂಡ ಆಕೆ ತನ್ನ ತವರು ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಕೋಪಗೊಂಡ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ.ನಾನು ನನ್ನ ಪತ್ನಿಯಿಂದ ಹಾಗೂ ಆಕೆಯ ಕುಟುಂಬದವರಿಂದ  ನರಕಯಾತನೆ ಅನುಭವಿಸಯತ್ತಿದ್ದೇನೆ.ಹೀಗಾಗಿ ಪತ್ನಿ ಹಾಗೂ ಆಕೆಯ ಕುಟುಂಬಸ್ಥರ ಮೇಲೆ ಕ್ರಮ ಕೈಗೊಳ್ಳಿ ಎಂದು ಮನವಿ‌ ಮಾಡಿದ್ದಾರೆ.

    ಆಕೆಗೆ ಮದುವೆಗೆ ಮುಂಚೆಯೇ ಖಾಯಿಲೆಗಳಿದೆ. ಅದನ್ನ ಮರೆ ಮಾಚಿ ಐದು ವರ್ಷದ ಹಿಂದೆ ನನಗೆ ಆಕೆಯನ್ನು ನನಗೆ ಮದುವೆ ಮಾಡಿಸಿದ್ದಾರೆಂದು ದೂರಿನಲ್ಲಿ ಕಮ್ರಾನ್ ಖಾನ್ ಹೇಳಿದ್ದಾರೆ.

    ಇತ್ತೀಚೆಗೆ ನನ್ನ ಪತ್ನಿ ಆಕೆಯನಹುಟ್ಟುಹಬ್ಬದ ನೆಪದಲ್ಲಿ 20-25 ಜನರನ್ನು ಮನೆಗೆ ಆಹ್ವಾನಿಸಿ ಜಗಳ ತೆಗೆದು ಅದೇ ನೆಪದಲ್ಲಿ ಹಲ್ಲೆ ನಡೆಸಿರುವುದಾಗಿ ಪತಿ ಕಮ್ರಾನ್ ಆರೋಪಿಸಿದ್ದಾರೆ. ಮನೆಯಲ್ಲಿ ಕೆಲಸ ಮಾಡಲು ಹೇಳಿದರೆ ತನ್ನ ಜೊತೆ ಜಗಳವಾಡಿ 15-20 ದಿನ ತವರು ಮನೆಗೆ ಸೇರಿಕೊಳ್ಳುತ್ತಾಳೆ. ತನ್ನ ಬಗ್ಗೆ ಕಿಂಚಿತ್ತೂ ಪ್ರೀತಿ , ಮಮಕಾರ ಇಲ್ಲ, ತನ್ನ ಆಸ್ತಿ ಲಪಟಾಯಿಸಲು, ಮದುವೆಯಾಗಿ ಚಿತ್ರಹಿಂಸೆ ನೀಡುತ್ತಿದ್ದಾಳೆ ಕಮ್ರಾನ್ ಖಾನ್ ದೂರಿದ್ದಾರೆ.

    ಕಳ್ಳತನ ಕೊಲೆ ಮದುವೆ ವರದಕ್ಷಿಣೆ
    Share. Facebook Twitter Pinterest LinkedIn Tumblr Email WhatsApp
    Previous Articleಎಂ. ಬಿ. ಪಾಟೀಲ್ ಅವರೇ ಹುಷಾರ್…
    Next Article ರಸ್ತೆ Ok, ಆದರೆ ದುಬಾರಿ Toll ಯಾಕೆ?
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    7 Comments

    1. 353kb on June 5, 2025 7:12 pm

      how much is clomid without insurance can i purchase cheap clomid online where can i buy cheap clomiphene without prescription buying cheap clomiphene price cheap clomid prices can i order clomiphene without insurance order generic clomiphene for sale

      Reply
    2. cheapest canadian cialis on June 9, 2025 4:29 pm

      This is the kind of advise I turn up helpful.

      Reply
    3. buy generic flagyl online on June 11, 2025 10:43 am

      Greetings! Extremely serviceable suggestion within this article! It’s the scarcely changes which liking obtain the largest changes. Thanks a a quantity for sharing!

      Reply
    4. 6c5sz on June 18, 2025 8:17 pm

      buy propranolol generic – buy generic propranolol online methotrexate 5mg cheap

      Reply
    5. wyw0h on June 21, 2025 5:42 pm

      order amoxil generic – buy ipratropium 100 mcg generic ipratropium 100 mcg us

      Reply
    6. 8c51q on June 23, 2025 8:44 pm

      buy zithromax tablets – order bystolic 5mg for sale bystolic order online

      Reply
    7. 17oco on June 25, 2025 6:25 pm

      cost augmentin – https://atbioinfo.com/ buy generic ampicillin online

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_ncEi on ಅಸ್ತಿಪಂಜರ ರಹಸ್ಯ ಏನು? | Skeleton
    • klining_uoEi on 600 ಕೋಟಿ ರೂಪಾಯಿ ಕೊಟ್ಟು ಸನ್ಯಾಸಿಯಾದ | New Delhi
    • RickyJot on ರಾಮಮಂದಿರ ಉದ್ಘಾಟನೆಯಂದು ಮದ್ಯ ನಿಷೇಧ! | Ram Mandir
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe