Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರ್ಮಾಪಕ ಎಂ ಎನ್ ಕುಮಾರ್ ಅರೆಸ್ಟ್
    ಸಿನೆಮ

    ನಿರ್ಮಾಪಕ ಎಂ ಎನ್ ಕುಮಾರ್ ಅರೆಸ್ಟ್

    vartha chakraBy vartha chakraApril 3, 202559 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.3-
    ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದ ಮೇರೆಗೆ ಸ್ಯಾಂಡಲ್ ವುಡ್ ನ
    ಖ್ಯಾತ ನಿರ್ಮಾಪಕ ಎಂ ಎನ್ ಕುಮಾರ್ ಅವರನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
    ನವರಸ ನಾಯಕ ಜಗ್ಗೇಶ್ ಅವರು ನೀಡಿರುವ 1.25 ಕೋಟಿ ರೂ ಹಣ ವಂಚನೆ ಪ್ರಕರಣಕ್ಕೆ ಸಂಬಂಧ ಎಂಎನ್ ಕುಮಾರ್ ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ.
    ಸುದೀಪ್ ನಟನೆಯ ‘ಮಾಣಿಕ್ಯ’ ಪುನೀತ್ ಅಭಿನಯದ ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು, ಸೇರಿದಂತೆ ಹಲವು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಎಂಎನ್ ಕುಮಾರ್ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಪ್ರಭಾವಿ ನಿರ್ಮಾಪಕ ಎಂದು ಗುರುತಿಸಲ್ಪಟ್ಟಿದ್ದಾರೆ.
    ಜಗ್ಗೇಶ್ ಅವರು ಎಂಎನ್ ಕುಮಾರ್ ಅವರ ಮೇಲೆ ಯಾವ ಕಾರಣಕ್ಕೆ ದೂರು ನೀಡಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಸಾಲದ ಹಣವೋ ಅಥವಾ ಸಂಭಾವನೆ ಬಾಕಿ ಮೊತ್ತವೇ ಎಂಬ ಬಗ್ಗೆ ಇನ್ನಷ್ಟು ವಿವರಗಳು ತಿಳಿಯಬೇಕಿದೆ.
    ಎಂಎನ್ ಕುಮಾರ್ ಅವರು ಈ ಹಿಂದೆ ನಟ ಸುದೀಪ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಅಡ್ವಾನ್ಸ್ ಪಡೆದಿದ್ದ ಸುದೀಪ್ ಸಿನಿಮಾಕ್ಕೆ ಡೇಟ್ಸ್ ನೀಡಿಲ್ಲ, ಅಡ್ವಾನ್ಸ್ ಹಣವನ್ನೂ ಸಹ ವಾಪಸ್ ಮಾಡಿಲ್ಲ ಎಂದು ಆರೋಪ ಮಾಡಿದ್ದರು. ಫಿಲಂ ಚೇಂಬರ್ ಎದುರು ಸುದೀಪ್ ವಿರುದ್ಧ ಪ್ರತಿಭಟನೆ ಸಹ ಮಾಡಿದ್ದರು ಎಂಎನ್ ಸುರೇಶ್. ಆ ಬಳಿಕ ನಟ ಸುದೀಪ್ ಅವರು ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ವಿಚಾರಣೆ ಚಾಲ್ತಿಯಲ್ಲಿದೆ.

    Bengaluru ಸಿನಿಮ ಸುದೀಪ್ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಇಸ್ಪೀಟ್ ಆಡುತ್ತಿದ್ದವರನ್ನು ವಿವಸ್ತ್ರಗೊಳಿಸಿ ದರೋಡೆ
    Next Article ಬಿಕ್ಕಿಬಿಕ್ಕಿ ಅತ್ತ ಪ್ರಜ್ವಲ್ ರೇವಣ್ಣ
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಮರಣದ ಕಾರಣ ಹೇಳುವುದು ಕಡ್ಡಾಯ

    December 9, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethMef on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • playboy888_pfOn on ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    • kypit kyrsovyu_dsOn on ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe