Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Viral

    ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !

    vartha chakraBy vartha chakraAugust 4, 202510 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.4-
    ಪರಿಶಿಷ್ಟ ಜಾತಿ ಮತ್ತು ಸಮುದಾಯಗಳಿಗೆ ಒಳ ಮೀಸಲಾತಿ ನೀಡಬೇಕಾಗಿದ್ದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಸರ್ಕಾರಿ ನೌಕರರ ಮುಂಬಡ್ತಿ ಮತ್ತು ನೇಮಕಾತಿ ಪ್ರಕ್ರಿಯೆಗೆ ಮತ್ತೆ ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ.
    ಒಳ ಮೀಸಲಾತಿ ನೀಡುವ ಸಂಬಂಧ ರಚಿಸಲಾಗಿದ್ದ
    ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ನೇತೃತ್ವದ ಆಯೋಗ ತನ್ನ ಸಮೀಕ್ಷೆಯನ್ನು ಪೂರ್ಣಗೊಳಿಸಿ ರಾಜ್ಯ ಸರ್ಕಾರಕ್ಕೆ 1766 ಪುಟಗಳ ವರದಿಯನ್ನು ನೀಡಿದೆ.
    ಆಯೋಗ ರಾಜ್ಯ ಸರ್ಕಾರಕ್ಕೆ ತನ್ನ ವರದಿ ನೀಡಿರುವ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮುಂಬಡ್ತಿ ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಪುನರಾರಂಭಿಸಲು ಇದ್ದ ಅಡ್ಡಿ ನಿವಾರಣೆಯಾಗಿದೆ.
    ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಒಳ ಮೀಸಲಾತಿ ಕಲ್ಪಿಸುವ ದೃಷ್ಟಿಯಿಂದ ಕಳೆದ ಜನವರಿಯಲ್ಲಿ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ರವರ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚಿಸಿತು.
    ಈ ಆಯೋಗವು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಶೈಕ್ಷಣಿಕ ಹಿಂದುಳಿದಿರುವಿಕೆ.ಸರ್ಕಾರಿ ಉದ್ಯೋಗದಲ್ಲಿ ಅಗತ್ಯ ಪ್ರಾತಿನಿಧ್ಯದ ಕೊರತೆ ಮತ್ತು ಸಾಮಾಜಿಕ ಹಿಂದುಳಿದಿರುವಿಕೆಯ ಬಗ್ಗೆ ಅಧ್ಯಯನ ನಡೆಸಿದೆ.
    ರಾಜ್ಯದ ಪರಿಶಿಷ್ಟ ಜಾತಿಯ 27,24,768 ಕುಟುಂಬಗಳು ಮತ್ತು 1,07,01,982 ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.
    ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮತ್ತು ಸರ್ಕಾರದ ಸಂಸ್ಥೆಗಳಿಂದ ಸಂಗ್ರಹಿಸಿದ ದತ್ತಾಂಶವನ್ನು ವಿಶ್ಲೇಷಿಸಿ, ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ಪರಿಶಿಷ್ಟ ಜಾತಿಯ ಒಳಜಾತಿಗಳನ್ನು ವರ್ಗೀಕರಿಸಿ ಲಭ್ಯವಿರುವ ಮೀಸಲಾತಿಯನ್ನು ವರದಿಯಲ್ಲಿ ಹಂಚಲಾಗಿದೆ
    ಸಮೀಕ್ಷೆಯ ದತ್ತಾಂಶ ಮತ್ತು ಅನುಬಂಧಗಳು ಒಟ್ಟು ಸೇರಿ ಸುಮಾರು 1766 ಪುಟಗಳು ಮತ್ತು ಆರು ಶಿಫಾರಸ್ಸುಗಳನ್ನೊಳಗೊಂಡ ವರದಿಯನ್ನು ನೀಡಿದೆ.
    ಸಂಪುಟ ನಿರ್ಧಾರ:
    ಪರಧಿ ಸ್ವೀಕರಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಪರಿಶೀಲರ ನಡೆಸಿ ಮುಂದಿನ ಸಂಪುಟ ಸಭೆಯಲ್ಲಿ ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
    ಮುಖ್ಯಮಂತ್ರಿಗಳ ಮಾತಿಗೆ ದನಿಗೂಡಿಸಿದ ಆಹಾರ ಮಂತ್ರಿ ಕೆಎಚ್ ಮುನಿಯಪ್ಪ ರಾಜ್ಯದ ಪರಿಶಿಷ್ಟ ಸಮುದಾಯದ ಬಹುದಿನದ ಬೇಡಿಕೆ ಈಡೇರುವ ಸಮಯ ಹತ್ತಿರ ಬಂದಿದೆ. ವೈಜ್ಞಾನಿಕ ರೀತಿಯಲ್ಲಿ ವಿಶ್ಲೇಷಣೆ ನಡೆಸಿ ನೀಡಿರುವ ವರದಿಯಿಂದ ಯಾವುದೇ ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.
    ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, “ನ್ಯಾ. ನಾಗಮೋಹನ್ ದಾಸ್ ಆಯೋಗ ಒಳಮೀಸಲಾತಿ ವರದಿ ಕೊಟ್ಟಿದೆ. ಆಯೋಗ ಸುದೀರ್ಘವಾಗಿ ಸಮೀಕ್ಷೆ ನಡೆಸಿತ್ತು. 27 ಲಕ್ಷ ಕುಟುಂಬಗಳ ಸಮೀಕ್ಷೆ ಮಾಡಿತ್ತು. 1 ಕೋಟಿ 7 ಲಕ್ಷ ಜನರ ಸಮೀಕ್ಷೆ ನಡೆಸಲಾಗಿತ್ತು. ವರದಿಯಲ್ಲಿ ಏನಿದೆ ನೋಡಬೇಕಾಗಿದೆ” ಎಂದರು.
    ಮಾಜಿ ಸಚಿವ ಎಸ್ ಆಂಜನೇಯ ಮಾತನಾಡಿ, “ಎಸ್ ಸಿ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ವರದಿಯನ್ನು ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸುವರ್ಣಾವಕಾಶ. ಶೀಘ್ರವಾಗಿ ಒಳ ಮೀಸಲಾತಿ ಜಾರಿಗೆ ತರಬೇಕು. ಸಂಪುಟಕ್ಕೆ ತಂದು ಬಿಲ್ ಪಾಸ್ ಮಾಡಬೇಕು. ಆಗಸ್ಟ್ ತಿಂಗಳಲ್ಲಿ ಒಳಮೀಸಲಾತಿ ಜಾರಿಗೆ ಬಂದರೆ ಮಾದಿಗರಿಗೆ ಸ್ವಾತಂತ್ರ್ಯ ಬಂದಂತೆ. ಇದಕ್ಕೆ ಸಾಕಷ್ಟು ಹೋರಾಟ ನಡೆದಿದೆ. ಇದೀಗ ಅಂತಿಮವಾಗಿ ಒಳಮೀಸಲಾತಿ ಜಾರಿಗೆ ಅವಕಾಶ ಕೂಡಿಬಂದಿದೆ” ಎಂದು ಹೇಳಿದರು

    Verbattle
    Verbattle
    Verbattle
    ನ್ಯಾಯ Bengaluru ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಮ್ಯಾಗೆ ಸಂದೇಶ ಕಳುಹಿಸಿದವರಿಗೆ ಪೊಲೀಸ್ ಶೋಧ !
    Next Article ರಾಹುಲ್ ಗಾಂಧಿ ಪ್ರತಿಭಟನೆ ಮುಂದೂಡಿಕೆ !
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    10 Comments

    1. Peterwaide on April 17, 2026 11:46 pm

      pharmacy mexico: mexico prescription online – best online mexican pharmacy

      Reply
    2. Peterwaide on April 18, 2026 10:36 am

      SteadyMeds: SteadyMeds pharmacy – SteadyMeds

      Reply
    3. Thomasticle on April 18, 2026 5:07 pm

      online drugs order: indianpharmacy com – pharmacy websites

      Reply
    4. Peterwaide on April 18, 2026 9:41 pm

      AccessBridge: AccessBridge – AccessBridge Pharmacy

      Reply
    5. Thomasticle on April 18, 2026 10:58 pm

      canadapharmacyonline com: SteadyMeds pharmacy – SteadyMeds

      Reply
    6. Thomasticle on April 19, 2026 5:19 am

      precription drugs from canada: SteadyMeds pharmacy – SteadyMeds pharmacy

      Reply
    7. Thomasticle on April 21, 2026 3:07 am

      mexico pharmacy online: AccessBridge Pharmacy – AccessBridge Pharmacy

      Reply
    8. PedroSam on April 21, 2026 8:48 pm

      dog prescriptions online: Pet Canada Direct – pet meds for dogs

      Reply
    9. PedroSam on April 22, 2026 2:13 pm

      pet prescriptions online: pet prescriptions online – Pet Canada Direct

      Reply
    10. PedroSam on April 22, 2026 6:48 pm

      reputable online pharmacy no prescription: Pharm Rate – foreign online pharmacy

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://europneus.es/talleres/arcls/?The_Sweet_Thrill_of_the_Sugar_Rush_Slot_Machine.html on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • DripCasino_rn6 on Crypto ವಂಚಕ Arrest.
    • JeffreyCoarm on ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.