Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪತ್ತೆಯಾದ Delhi capitals ಕ್ರಿಕೆಟ್ ಕಿಟ್ | IPL 2023 | Cricket Kits
    ಸುದ್ದಿ

    ಪತ್ತೆಯಾದ Delhi capitals ಕ್ರಿಕೆಟ್ ಕಿಟ್ | IPL 2023 | Cricket Kits

    vartha chakraBy vartha chakraApril 23, 2023Updated:April 24, 202355 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.22- ಇಂಡಿಯನ್​ ಪ್ರೀಮಿಯರ್​ ಲೀಗ್(ಐಪಿಎಲ್‌)​​ ಪಂದ್ಯದ ವೇಳೆ ಕ್ರಿಕೆಟ್​ ಕಿಟ್​ ಕಳವು ಮಾಡಿದ್ದ ಇಬ್ಬರು ಖತರ್ನಾಕ್ ಖದೀಮರನ್ನು ನಗರ ಪೊಲೀಸರ ಸಹಕಾರದೊಂದಿಗೆ ದೆಹಲಿ ಪೊಲೀಸರು ಬಂಧಿಸಿ ಕ್ರಿಕೆಟ್​ ಕಿಟ್​ ಜಪ್ತಿ ಮಾಡಿದ್ದಾರೆ.

    David Warner Shares Significant Update on Delhi Capitals' Equipment Theft Case Ahead of IPL 2023

     

    ಕಳೆದ 10 ದಿನಗಳ ಹಿಂದೆ ದೆಹಲಿ ಹಾಗೂ ಆರ್ ಸಿಬಿ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ ತಂಡದ ಕ್ರಿಕೆಟ್ ಕಿಟ್ ಕಳುವಾಗಿತ್ತು. ಈ ಬಗ್ಗೆ ದೆಹಲಿ ಪೊಲೀಸರಿಗೆ ದೆಹಲಿ ತಂಡದ ಮ್ಯಾನೇಜ್ಮೆಂಟ್ ದೂರು ನೀಡಿತ್ತು. ಈ‌ ಸಂಬಂಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆಯನ್ನು ಕೈಗೊಂಡ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಕಳವುವಾಗಿರುವ ಅನುಮಾನವಿದ್ದರಿಂದ ಡೆಲ್ಲಿ ಕ್ಯಾಪಿಟಲ್ ತಂಡ ಈ‌ ಬಗ್ಗೆ ಬೆಂಗಳೂರು ಪೊಲೀಸರನ್ನು ಸಂಪರ್ಕ ಮಾಡಿದ್ದರು.

    ಕೂಡಲೇ ತೀವ್ರ ತನಿಖೆ ನಡೆಸಿ, ಕೊನೆಗೂ ಡೆಲ್ಲಿ ಕ್ಯಾಪಿಟಲ್ ತಂಡದ ಕ್ರಿಕೆಟ್ ಕಿಟ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ ಎಂದು ಡಿಸಿಪಿ ಶ್ರೀನಿವಾಸ ಗೌಡ ತಿಳಿಸಿದ್ದಾರೆ. ಆರೋಪಿಗಳಿಂದ ಕಳವಾಗಿದ್ದ 17 ಬ್ಯಾಟ್​ಗಳು, ಗ್ಲೌಸ್, ಹೆಲ್ಮೇಟ್, ಪ್ಯಾಡ್ ಸೇರಿ ಹಲವು ವಸ್ತುಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

    ವಾರ್ನರ್ ಧನ್ಯವಾದ :
    ಡೆಲ್ಲಿ ಕ್ಯಾಪಿಟಲ್ ತಂಡದ ನಾಯಕ ಡೇವಿಡ್ ವಾರ್ನರ್​ ಕಳವಾಗಿದ್ದ ತಮ್ಮ ತಂಡದ ಕ್ರಿಕೆಟ್​ ಕಿಟ್​ ಅನ್ನು ಪತ್ತೆ ಮಾಡಿದ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ

    #delhi cricket news delhi capitals ipl 2023 ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಮಾನವೀಯತೆ ಇವರ ಬಂಡವಾಳ | Bengaluru News
    Next Article ಕರ್ನಾಟಕ ಗೆಲುವಿಗೆ ಅಮಿತ್ ಶಾ ಮಾಸ್ಟರ್ ಪ್ಲಾನ್ | Amit Shah | BJP In Karnataka
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektricheskie jaluzi_zuot on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Это карточка гугл Бизнес on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • elektrokarniz kypit_rlsl on ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe