Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಮೇಶ್ವರ್ ಗೆ ಕೋಪ ಬಂದಿದೆ.
    Viral

    ಪರಮೇಶ್ವರ್ ಗೆ ಕೋಪ ಬಂದಿದೆ.

    vartha chakraBy vartha chakraJune 9, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.9:
    ಹಿಂದುತ್ವ ಪರ ಕಾರ್ಯಕರ್ತ ಹಾಗೂ ರೌಡಿಶೀಟರ್ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿರುವ‌ ಕೇಂದ್ರ ಸರ್ಕಾರದ ಕ್ರಮಕ್ಕೆ ಗೃಹ ಮಂತ್ರಿ ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಕರಣದ ತನಿಖೆಯನ್ನು ಎನ್‌ಐಗೆ ವಹಿಸಿದ ಬಗ್ಗೆ ಕೇಂದ್ರ ಗೃಹ ಇಲಾಖೆ ಪತ್ರ ಬಂದಿದೆ. ಈ ಪತ್ರದ ಬಗ್ಗೆ ಇಂದು ಸಭೆ ನಡೆಸುತ್ತೇನೆ.ಎನ್‌ಐಎಗೆ ಪ್ರಕರಣ ನೀಡಬೇಕಾ ಬೇಡ್ವಾ ಎಂದು ನಿರ್ಧರಿಸುತ್ತೇವೆ ಎಂದು ಹೇಳಿದರು
    ಪ್ರಕರಣದ ಬಗ್ಗೆ ಎನ್ಐಎ ತನಿಖೆಗೆ ಯಾರು ರೆಫರ್ ಮಾಡಿದ್ದಾರೋ ಗೊತ್ತಿಲ್ಲ. ಪ್ ನಮ್ಮ ಪೊಲೀಸರು ಸಮರ್ಥವಾಗಿ ತನಿಖೆ ಮಾಡುತ್ತಿದ್ದಾರೆ. ಯಾವ ಆಧಾರದ ಮೇಲೆ ವರ್ಗಾವಣೆಗೆ ಕೇಳಿದ್ದಾರೋ ಗೊತ್ತಿಲ್ಲ. ಇವತ್ತು ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ” ಎಂದು ಹೇಳಿದರು.
    ತಾವು ನಿರ್ವಹಿಸುತ್ತಿರುವ ಗೃಹ ಇಲಾಖೆಯನ್ನು ಬೇರೆಯವರಿಗೆ ನೀಡಿ ತನ್ನ ಖಾತೆ ಬದಲಾವಣೆ ಮಾಡಿ ಎಂದು ತಾವು ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ಬಂದಿರುವ ವರದಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ತಾವೇಂದಿಗೂ ಎಲ್ಲಿಯೂ ಈ ರೀತಿಯ ಮನವಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
    ಸುದ್ದಿ ಪ್ರಕಟಿಸುವ ಮುನ್ನ ತಮ್ಮ ಅಭಿಪ್ರಾಯ ಕೇಳಬೇಕಿತ್ತು ಎಂದು ಹೇಳಿದ ಅವರು ತನ್ನ ಖಾತೆ ಬದಲಾವಣೆ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ನಿಮಗೆ ಹೇಳಿದ್ದು ಯಾರು ಎಂದು ಪ್ರಶ್ನಿಸಿದರು.
    ನನ್ನ ಪತ್ನಿ ಜೊತೆಗೂ ರಾಜಕೀಯ ವಿಚಾರದ ಬಗ್ಗೆ ಮಾತನಾಡಲ್ಲ. ಖಾತೆ ಬದಲಾಯಿಸಿ ಅಂತಾ ಸಿಎಂ ಬಳಿ ಹೇಳಿದ್ದಾರೆ ಎಂಬುದು ಸುಳ್ಳು. ಇಂತಹ ಖಾತೆಯೇ ಬೇಕು ಎಂದು ನಾನು ಯಾವತ್ತೂ ಕೇಳಿಲ್ಲ. ಬೆಂಗಳೂರು ಘಟನೆಯಿಂದ ನಾವೂ ನೋವು ಅನುಭವಿಸುತ್ತಿದ್ದೇವೆ. ಇದು ಸವಾಲು, ಇದನ್ನು ಎದುರಿಸಬೇಕು” ಎಂದು ಹೇಳಿದರು.
    ಐಪಿಎಲ್‌ ವಿಜೇತ ಆರ್‌ಸಿಬಿ ತಂಡವನ್ನು ವಿಧಾಸೌಧದಲ್ಲಿ ಸನ್ಮಾನಿಸಲು ಗೃಹ ಸಚಿವರಿಗೆ ಇಷ್ಟ ಇರಲಿಲ್ಲ’ ಎಂಬ ಮಾತುಗಳ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ಬಗ್ಗೆ ನಾನು ಏನು ಮಾತನಾಡಲ್ಲ. ಈಗಾಗಲೇ ತನಿಖೆ ಆರಂಭವಾಗಿದೆ. ನಿವೃತ್ತ ನ್ಯಾಯಮೂರ್ತಿ ಮೈಕೆಲ್‌ ಡಿಕುನ್ಹ ಆಯೋಗ ತನಿಖೆ ಮಾಡುತ್ತಿದೆ. ತನಿಖೆ ವೇಳೆ ನಾನು ಮಾತನಾಡುವುದು ಸರಿಯಲ್ಲ. ತನಿಖೆ ದಿಕ್ಕು ಬದಲಿಸಿದಂತಾಗುತ್ತದೆ’ ಎಂದರು.
    ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ, ‘ತುಮಕೂರು ವಿಚಾರವಾಗಿ ಭೇಟಿ ಮಾಡಿದ್ದೆ. ತುಮಕೂರು ನಗರ ಬಂದಾಗ ಗೊತ್ತಾಗುವುದಿಲ್ಲ. ಹೀಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಆರ್ಚ್ ಹಾಕಲು‌ ಮನವಿ ಮಾಡಿದ್ದೇನೆ’ ಎಂದರು.
    ‘ತುಮಕೂರು ವರೆಗೆ ಮೆಟ್ರೊ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಲಿದೆ. ಉಪ ನಗರ ರೈಲು ಯೋಜನೆಯ ಬಗ್ಗೆ ಚರ್ಚೆಯೂ ನಡೆಯುತ್ತಿದೆ’ ಎಂದರು.
    ಹೇಮಾವತಿ ಗಲಾಟೆ ವಿವಾದ ವಿಚಾರವಾಗಿ ಮಾತನಾಡಿದ ಅವರು, ‘ಪರ್ಯಾಯ ಮಾರ್ಗ ಹುಡುಕಲು ನಾವು ತೀರ್ಮಾನಿಸಿದ್ದೇವೆ. ನೀರಾವರಿ ಸಚಿವರ ಬಳಿ‌ ಮಾತನಾಡುತ್ತೇನೆ’ ಎಂದರು.

    Verbattle
    Verbattle
    Verbattle
    ಎನ್ಐಎ ತುಮಕೂರು ನ್ಯಾಯ Bengaluru ಮೈ ರಾಜಕೀಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಚೆನಾಬ್.. ಇದು ಭಾರತದ ಐಫೆಲ್ ಟವರ್!
    Next Article ಪ್ರಧಾನಿ ಮೋದಿ ಬದುಕಿರುವುದು ಹೇಗೆ ಗೊತ್ತಾ ?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Bobbystume on ಚಿನ್ನದಂಗಡಿಗಳಿಗೆ IT shock!
    • RicardoCor on ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.