Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಿಷತ್ತಿನಲ್ಲಿ ಧೃತರಾಷ್ಟ್ರರು..?
    ರಾಜಕೀಯ

    ಪರಿಷತ್ತಿನಲ್ಲಿ ಧೃತರಾಷ್ಟ್ರರು..?

    vartha chakraBy vartha chakraDecember 20, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ, ಡಿ.20:
    ವಿಧಾನ ಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿಟಿ ರವಿ ತಮ್ಮ ವಿರುದ್ಧ ಬಳಸಿದ ಆಕ್ಷೇಪಾರ್ಹ ಶಬ್ದದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಸದನದಲ್ಲಿ ಬಿಜೆಪಿಯ ಎಲ್ಲರೂ ಸಿ.ಟಿ. ರವಿ ಅವರ ಪರವಾಗಿ ನಿಂತು ಧೃತರಾಷ್ಟ್ರರಾದರು ಎಂದು ಬೇಸರ ವ್ಯಕ್ತಪಡಿಸಿದರು
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,
    ನಾನು ಒಬ್ಬ ತಾಯಿ ಇದ್ದೀನಿ, ಅಕ್ಕ ಇದ್ದೀನಿ. ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ನಾನು ಯಾರಿಗೂ ಕಾಟ ಕೊಟ್ಟಿಲ್ಲ. ಆದ್ರೆ ಸಿ.ಟಿ ರವಿ ಅವರು ಹೇಳಿದ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ. ಅವರ ಪರವಾಗಿ ನಿಂತು ಎಲ್ಲರೂ ಧೃತರಾಷ್ಟ್ರ ಆದ್ರು. ಡ್ರಗ್ ಅಡಿಕ್ಟ್ ಅಂದಿದ್ದಕ್ಕೆ ನೀವು ಆಕ್ಸಿಡೆಂಟ್ ಮಾಡಿ ಮೂವರ ಕೊಲೆಗಾರ ಎಂದಿದ್ದೆ. ಅದಕ್ಕೆ ಆ ರೀತಿ ಮಾತನಾಡಿದ್ದಾರೆ. ಸದನದಲ್ಲಿ ನ್ಯಾಯ ಸಿಗದ ಬಗ್ಗೆ ನಾನು ಏನೂ ಹೇಳಲ್ಲ. ನನ್ನ ಸೊಸೆ ನನ್ನ ಮಗ ನನಗೆ ಧೈರ್ಯ ತುಂಬಿದ್ದಾರೆಂದು ತಿಳಿಸಿದರು.
    ನಮ್ಮ ನಾಯಕ ರಾಹುಲ್ ಗಾಂಧಿ ಅವರನ್ನು ಡ್ರಗ್ ಅಡಿಕ್ಟ್ ಎಂದು ಎಂದು ಕರೆದಾಗ ನಾನು ನೀವು ಕಾರು ಚಲಾಯಿಸಿ ಅಪಘಾತ ಮಾಡಿ ಮೂವರನ್ನು ಕೊಂದಿದ್ದೀರಿ ನೀವು ಕೊಲೆಗಾರ ಎಂದು ಹೇಳಿದ್ದೇನೆ ಇದರಿಂದ ನಾನು ಹಿಂದೆ ಸರಿಯುವುದಿಲ್ಲ ಆದರೆ ಅವರು ನನ್ನನ್ನು ಅತ್ಯಂತ ಕೆಟ್ಟ ಶಬ್ದ ಬಳಸಿ ನಿಂದಿಸಿದರು ಇದು ಎಲ್ಲರ ಕ್ಯಾಮರಾಗಳಲ್ಲಿ ರೆಕಾರ್ಡ್ ಆಗಿದೆ ಆದರೆ ಈಗ ಆ ರೀತಿ ಹೇಳುತ್ತಿಲ್ಲ ಎನ್ನುತ್ತಿದ್ದಾರೆ ಇದು ಆಕ್ಷಮ್ಯ ಎಂದು ಹೇಳಿ ಕಣ್ಣೀರಿಟ್ಟರು.
    ರಾಜಕಾರಣದಲ್ಲಿ ಎಲ್ಲರೂ ನನ್ನನ್ನು ಗಟ್ಟಿಗಿತ್ತಿ ಎಂದು ಪ್ರಶಂಸೆ ವ್ಯಕ್ತಪಡಿಸುತ್ತಿದ್ದರು ಅನೇಕ ಮಹಿಳೆಯರು ನನ್ನನ್ನು ನೋಡಿ ರಾಜಕಾರಣ ಪ್ರವೇಶಿಸುವ ಸ್ಫೂರ್ತಿ ಪಡೆಯುತ್ತಿದ್ದರು. ಆದರೆ ಬಿಜೆಪಿಯ ಈ ನಾಯಕ ಮಾಡಿದ ಟೀಕೆ ನನ್ನನ್ನು ಆಧೀರಳನ್ನಾಗಿ ಮಾಡಿದೆ ಎಂದು ಹೇಳಿದರು

    ಅಪಘಾತ ಕಾರು ಕೊಲೆ ನ್ಯಾಯ ಬಿಜೆಪಿ ರಾಹುಲ್ ಗಾಂಧಿ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಹೊರಟ್ಟಿ ಕೊಟ್ಟ ಸ್ಪೋಟಕ ತಿರುವು.
    Next Article ಸಿ.ಟಿ.ರವಿ ಬಿಡುಗಡೆಗೆ ಕೋರ್ಟ್ ಆದೇಶ.
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    4 Comments

    1. rrudg on June 8, 2025 12:31 pm

      clomid pct can i get clomiphene without a prescription cost of generic clomiphene pills order generic clomiphene without insurance where to buy generic clomiphene without dr prescription can i purchase generic clomid pills get generic clomid without insurance

      Reply
    2. cialis for sale australia on June 10, 2025 4:17 am

      This is the kind of content I get high on reading.

      Reply
    3. canine flagyl side effects on June 11, 2025 10:39 pm

      Palatable blog you be undergoing here.. It’s intricate to find elevated worth writing like yours these days. I justifiably comprehend individuals like you! Take care!!

      Reply
    4. EdwardNic on June 16, 2025 8:19 pm

      ¡Saludos, participantes de emociones !
      Casinosextranjerosenespana.es – Portal confiable y rГЎpido – https://www.casinosextranjerosenespana.es/ casino online extranjero
      ¡Que vivas increíbles victorias épicas !

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Samuelloomo on ನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation
    • Wilburhal on 3 ಕೋಟಿ ರೂ.ಮೌಲ್ಯದ ಆನೆದಂತ ವಶ | Ivory
    • Wilburhal on ಅಪರೂಪದ ಆಮೆ ರಕ್ಷಣೆಗೆ ಸಚಿವ ಖಂಡ್ರೆ ಸೂಚನೆ | Olivey Ridley Turtle
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe