Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು
    ಸುದ್ದಿ

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    vartha chakraBy vartha chakraMay 12, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.12-
    ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ನಂತರದಲ್ಲಿ, ಭಾರತ ಮತ್ತು ಪಾಕಿಸ್ತಾನದ ನಡುವೆ ಉಂಟಾದ ಉದ್ವಿಗ್ನಪರಿಸ್ಥಿತಿ ಅಮೆರಿಕದ ಮಧ್ಯಪ್ರವೇಶದ ನಂತರ ತಿಳಿಗೊಂಡಿದೆ ಇದೀಗ ಈ ವೇಳೆ ನಡೆದ ಸೇನಾಪಡೆಗಳ ಕಾರ್ಯಾಚರಣೆಯ ಯಶಸ್ಸಿನ ಬಗ್ಗೆ ಎಲ್ಲೆಡೆ ಚರ್ಚೆ ಆರಂಭಗೊಂಡಿದೆ.
    ಈ ನಡುವೆ ಪಾಕಿಸ್ತಾನದ ಕಿತಾಪತಿಗೆ ನಮ್ಮ ಯೋಧರು ತಕ್ಕ ರೀತಿಯಲ್ಲಿ ಉತ್ತರ ನೀಡಿದ್ದಾರೆ ಇದರ ಸಂಪೂರ್ಣ ಯಶಸ್ಸು ನಮ್ಮ ಯೋಧರಿಗೆ ಸಲ್ಲಬೇಕೆ ಹೊರತು ಯಾರು ಕೂಡ ಅದು ನಮ್ಮ ಯಶಸ್ಸು ಎಂದು ಹೇಳಿಕೊಳ್ಳಬಾರದು. ಯಶಸ್ಸಿನ ಕೀರ್ತಿ ಯೋಧರಿಗೆ ಸೇರಬೇಕು ಯಾವುದೇ ಪಕ್ಷ ಇದು ತಮ್ಮ ಸಾಧನೆ ಎಂದು ಹೇಳಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
    ಮೈಸೂರಿನ ಎಚ್ ಡಿ ಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    1971ರ ಯುದ್ಧಕ್ಕೂ ಇವತ್ತಿನ ಸಂದರ್ಭಕ್ಕೂ ನಾನು ಹೋಲಿಕೆ ಮಾಡಿ ಮಾತನಾಡುವುದಿಲ್ಲ. ಅವತ್ತಿನ ಪರಿಸ್ಥಿತಿಗಳೇ ಬೇರೆ, ಇವತ್ತಿನ ಪರಿಸ್ಥಿತಿಗಳೇ ಬೇರೆ ಎಂದು ಹೇಳಿದರು.
    ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಬಗ್ಗೆಯಾಗಲಿ, ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಬಗ್ಗೆಯಾಗಲಿ ನಾನು ಮಾತನಾಡುವುದಿಲ್ಲ. ನನ್ನ ಮಾತನ್ನು ಕದನ ವಿರಾಮಕ್ಕೆ ಮಾತ್ರ ಸಿಮಿತ ಗೊಳಿಸುತ್ತೇನೆ‌ ಎಂದರು.
    ಕದನ ವಿರಾಮ ಘೋಷಣೆಗೂ ಮುನ್ನ ಸರ್ವ ಪಕ್ಷ ಸಭೆ ಕರೆಯಬೇಕಿತ್ತು. ವಿಶೇಷ ಅಧಿವೇಶನ ಕರೆಯಬೇಕಿತ್ತು. ಸರ್ವಪಕ್ಷ ಸಭೆಯಲ್ಲಿ ಚರ್ಚೆಮಾಡಿ ನಿರ್ಧಾರ ಪ್ರಕಟಿಸಬಹುದಿತ್ತು ಆದರೆ ಅದನ್ನು ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ರಾಜ್ಯದಲ್ಲಿನ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನ ಹೊರಗೆ ಕಳುಹಿಸಿದ್ದೇವೆ‌ ಮೈಸೂರಿನಲ್ಲಿ ಮೂರು ಮಕ್ಕಳು ಮಾತ್ರ ಇದ್ದಾರೆ. ಅವರನ್ನ ಹೊರಗೆ ಕಳುಹಿಸಲು ತಾಂತ್ರಿಕ ಸಮಸ್ಯೆ ಇವೆ‌ ಗಂಡ ಪಾಕಿಸ್ತಾನಿ, ಹೆಂಡತಿ ಮೈಸೂರಿನವಳು ಹೀಗಾಗಿ ಮಕ್ಕಳ ವಿಚಾರದಲ್ಲಿ ತಾಂತ್ರಿಕ ಸಮಸ್ಯೆ ಇದೆ. ಹೀಗಾಗಿ ಮಕ್ಕಳು ಮಾತ್ರ ಇಲ್ಲೆ ಇದ್ದಾರೆ ಎಂದು ಹೇಳಿದರು.

    Verbattle
    Verbattle
    Verbattle
    ಉಗ್ರ Bengaluru ಮೈ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಜನ ಸಾಮಾನ್ಯರೇ ಎಚ್ಚರ !
    Next Article ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    1 Comment

    1. Ybedca on February 13, 2026 9:51 am

      mgm grand sportsbook betmgm-play mgm grand betting app

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • LarryCax on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Awpvmw on ಈಗ ರಾಜ, ಮಹಾರಾಜ ಯಾರೂ ಇಲ್ಲ | Mysore
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.