Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    ಮಾಹಿತಿ

    ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.

    vartha chakraBy vartha chakraDecember 23, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.23:
    ಕಾರ್ಯ ಕ್ಷಮತೆ ಹಾಗೂ ದಕ್ಷತೆಯ ಬಗ್ಗೆ ಕರ್ನಾಟಕ ಪೊಲೀಸರ ಬಗ್ಗೆ ದೇಶದಲ್ಲೇ ಉತ್ತಮ ಕೆಲಸ ಮಾಡುವ ಇಲಾಖೆ ಎಂಬ ಗೌರವ ಇತ್ತು. ಆದರೆ ಈಗ ಈ ಗೌರವವನ್ನು ಮಣ್ಣುಪಾಲು ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಕೈಗಾರಿಕೆ ಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಪೊಲೀಸ್ ಇಲಾಖೆ ದೇಶದಲ್ಲೇ ವಿಶೇಷವಾದ ಗೌರವಯುತ ಸ್ಥಾನ ಇದೆ.ಆದರೆ ಬಿಜೆಪಿ ನಾಯಕ ಸಿ.ಟಿ. ರವಿ ಪ್ರಕರಣದಲ್ಲಿ ಅದನ್ನು ಹಾಳು ಮಾಡಲಾಗುತ್ತಿದೆ ಎಂದರು.
    ಇಂತಹ ಕೃತ್ಯಕ್ಕಾಗಿನಾನು ಸಂಪೂರ್ಣವಾಗಿ ಪೊಲೀಸ್ ಇಲಾಖೆಯನ್ನು ದೂಷಿಸಿವುದಿಲ್ಲ. ಆದರೆ, ಸರ್ಕಾರದಲ್ಲಿರುವ ಮಂತ್ರಿಗಳು ಕೆಲವು ಆಯ್ದ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ಕೊಡುವ ಮೂಲಕ ಕಾನೂನು ಬಾಹಿರವಾದಂತಹ ತೀರ್ಮಾನಗಳಾಗುತ್ತಿವೆ ಎಂದು ಟೀಕಿಸಿದರು.
    ಸರ್ಕಾರದ ಪ್ರಮುಖ ಹುದ್ದೆಯಲ್ಲಿರುವ ಕೆಲವು ವ್ಯಕ್ತಿಗಳು ತಮಗೆ ಬೇಕಾದಂತೆ ಕೇಸುಗಳನ್ನು ಬುಕ್ ಮಾಡಿಸುತ್ತಿದ್ದಾರೆ. ತಮ್ಮ ವಿರೋಧಿಗಳನ್ನು ಸದೆ ಬಡಿಯಬೇಕು ಎಂಬ ರೀತಿಯ ತೀರ್ಮಾನ ಹಾಗೂ ಅಧಿಕಾರ ದುರುಪಯೋಗ, ಕಾನೂನಿನ ಉಲ್ಲಂಘನೆ ಸರ್ಕಾರದಿಂದಲೇ ಆಗುತ್ತಿದೆ ಎಂದು ಆರೋಪಿಸಿದರು.
    ಕಾಲವೇ ಇದಕ್ಕೆಲ್ಲ ಉತ್ತರ ಕೊಡುತ್ತದೆ. ರಾಜ್ಯದಲ್ಲಿ ಈ ಸರ್ಕಾರ ಬಂದ ನಂತರ ಏನೇನು ನಡೆಯುತ್ತಿದೆ ಎಂಬುದನ್ನು ಗಮನಿಸಿದ್ದೇನೆ. ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ರಾಜಕಾರಣ ಯಾವ ರೀತಿ ಹೋಗಬಹುದು ಅನ್ನುವುದಕ್ಕೆ ವೇದಿಕೆ ಸಿದ್ದ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು

    ಕರ್ನಾಟಕ ಕಾನೂನು ಬಿಜೆಪಿ Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿ.ಟಿ. ರವಿ ವಿರುದ್ಧ ಕಾನೂನು ಸಮರ.
    Next Article ಸಮೂಹ ಶಕ್ತಿ ಸಂಘಟನೆ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    5 Comments

    1. r76gc on June 6, 2025 11:08 pm

      can you buy clomiphene pills can i buy generic clomiphene price how to buy generic clomid price buying clomiphene without prescription can you get cheap clomid prices buy cheap clomiphene no prescription where to buy generic clomiphene price

      Reply
    2. cialis online cheap canada on June 9, 2025 3:38 am

      The sagacity in this piece is exceptional.

      Reply
    3. can flagyl treat trichomoniasis on June 10, 2025 9:47 pm

      With thanks. Loads of knowledge!

      Reply
    4. cbyse on June 18, 2025 4:47 am

      inderal 20mg pills – buy methotrexate for sale buy methotrexate 2.5mg online

      Reply
    5. rlepi on June 21, 2025 2:15 am

      cheap amoxicillin generic – diovan online buy ipratropium 100mcg generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • m1652 on ಮತ್ತೊಂದು ಚಿರತೆಯ ಸಾವು | Cheetah | Kuno National Park
    • Douglasamott on ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್.
    • klining_moskva_ggmi on ಫಲಿತಾಂಶ ಸಂತೋಷ ತಂದಿಲ್ಲ ಆದರೆ ಸಮಾಧಾನವಾಗಿದೆ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe