Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ಬಗ್ಗೆ ದೇವೇಗೌಡರು ಹೇಳಿದ್ದು ಏನು ಗೊತ್ತಾ.?
    Trending

    ಪ್ರಜ್ವಲ್ ಬಗ್ಗೆ ದೇವೇಗೌಡರು ಹೇಳಿದ್ದು ಏನು ಗೊತ್ತಾ.?

    vartha chakraBy vartha chakraMay 19, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ .18-
    ಲೈಂಗಿಕ ಕಿರುಕುಳ ಆರೋಪದ ಸುಳಿಯಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಕಾನೂನು ತನ್ನ ಕ್ರಮ ಜರುಗಿಸಲಿದೆ ಎಂದು ಹೇಳಿರುವ ಮಾಜಿ ಪ್ರಧಾನಿ ದೇವೇಗೌಡ ಈ ವಿಷಯ ಇಟ್ಟುಕೊಂಡು ತಮ್ಮ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆದಿದೆ ಎಂದು ಆಪಾದಿಸಿದ್ದಾರೆ.
    ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬಂದ ನಂತರ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು,ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿದೆ. ಒಂದು ವೇಳೆ ಅವರು ತಪ್ಪು ಮಾಡಿದ್ದರೆ ಕಾನೂನು ರೀತಿ ಶಿಕ್ಷೆಯಾಗಲಿ ಎಂದು ಹೇಳಿದರು.
    ಈ ವಿಷಯಕ್ಕೆ ಸಂಬಂಧಿಸಿದಂತೆ ತಾವು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಜೂನ್ 4 ರ ನಂತರ ಈ ಕುರಿತಂತೆ ವಿವರವಾಗಿ ಮಾತನಾಡುತ್ತೇನೆ ಈಗ ಇದಕ್ಕೆ ಸಂಬಂಧಿಸಿದ ಕುಮಾರಸ್ವಾಮಿ ಎಲ್ಲವನ್ನೂ ವಿವರಿಸಿದ್ದಾರೆ ಎಂದು ತಿಳಿಸಿದರು.
    ಮಾಜಿ ಸಚಿವ ಎಚ್.ರೇವಣ್ಣ ಅವರ ಮೇಲೆ ಮಾಡಿರುವ ಆರೋಪಗಳು ಆಧಾರರಹಿತವಾಗಿದ್ದು, ಆ ವಿಚಾರ ನ್ಯಾಯಾಲಯದ ಮುಂದೆ ಇರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು. ನಮ್ಮ ಕುಟುಂಬಕ್ಕೆ ಹಿನ್ನಡೆ ಮಾಡಲು ಈ ಪ್ರಕರಣದಲ್ಲಿ ಬಹಳ ಜನರಿರುವುದು ನಿಜ. ಆದರೆ ಅವರ ಹೆಸರನ್ನು ಬಹಿರಂಗ ಪಡಿಸುವುದಿಲ್ಲ.ಕುಮಾರಸ್ವಾಮಿಯವರು ಆರೋಪದ ಬಗ್ಗೆ ಏನು ಮಾಡಬೇಕೆಂಬುದನ್ನು ಈಗಾಗಲೇ ಹೇಳಿದ್ದಾರೆ ಎಂದರು.
    ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದ ಕೂಡಲೇ ಕುಮಾರಸ್ವಾಮಿಯವರು ಯಾವುದೇ ಚ್ಯುತಿಯಿಲ್ಲದ ರೀತಿಯಲ್ಲಿ ಸಂಬಂಧಪಟ್ಟವರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಸೇರಿದಂತೆ ಸಂಬಂಧಪಟ್ಟ ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ ಎಂದರು.
    ವಕೀಲ ದೇವರಾಜೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಮಾಡಿರುವ ಆರೋಪ ಸೇರಿದಂತೆ ಎಲ್ಲದಕ್ಕೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. ದೇವರಾಜೇಗೌಡ ಏನು ಹೇಳಿದ್ದಾರೆ ಎಂಬುದನ್ನು ಮಾಧ್ಯಮಗಳ ಮೂಲಕ ನೋಡಿದ್ದೇವೆ. ಅವರ ಹೇಳಿಕೆಗೆ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ಕುಮಾರಸ್ವಾಮಿಯವರೇ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಹೇಳಿದರು

    Bangalore Government News ಕಾನೂನು ನ್ಯಾಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ಮನವಿ.
    Next Article ದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    vartha chakra
    • Website

    Related Posts

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    June 19, 2025

    ಭದ್ರತಾ ಆಯೋಗ ಅಸ್ತಿತ್ವಕ್ಕೆ.

    June 19, 2025

    5 Comments

    1. yu2gk on June 6, 2025 10:46 pm

      where to buy clomiphene pill where can i get cheap clomid no prescription where buy cheap clomiphene price can i purchase generic clomiphene pills can you buy clomid without rx cheap clomiphene online buying generic clomid tablets

      Reply
    2. order cialis uk on June 9, 2025 5:10 pm

      More posts like this would make the blogosphere more useful.

      Reply
    3. flagyl dog medicine on June 11, 2025 11:25 am

      This is the make of advise I unearth helpful.

      Reply
    4. hvwj5 on June 18, 2025 9:08 pm

      brand inderal 20mg – order clopidogrel 150mg generic methotrexate 10mg oral

      Reply
    5. mtmmc on June 23, 2025 9:31 pm

      buy azithromycin online – tinidazole 300mg drug bystolic 5mg ca

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_xgkl on ಟಿವಿಕೆ ಪಕ್ಷದ ಮೊದಲ ರ್ಯಾಲಿಯಲ್ಲಿಯೇ ತನ್ನ ಪವರ್ ತೋರಿಸಿದ ದಳಪತಿ
    • tjh4p on ಪತ್ನಿಯ ಕೊಂದು ಬ್ಯಾರಲ್ ನಲ್ಲಿ ಶವ ಇಟ್ಟ ಪತಿರಾಯ
    • ovqmu on ಕರ್ನಾಟಕದಿಂದ ಪಾಕಿಸ್ತಾನಕ್ಕೆ ಸೆಟಲೈಟ್ ಪೋನ್ ಕರೆ | Pakistan
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe