Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫಲಿತಾಂಶ ಸಂತೋಷ ತಂದಿಲ್ಲ ಆದರೆ ಸಮಾಧಾನವಾಗಿದೆ.
    Trending

    ಫಲಿತಾಂಶ ಸಂತೋಷ ತಂದಿಲ್ಲ ಆದರೆ ಸಮಾಧಾನವಾಗಿದೆ.

    vartha chakraBy vartha chakraJune 5, 2024296 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ವಿಶ್ಲೇಷಣೆ ಮಾಡಿರುವ ಗೃಹ ಸಚಿವ ಪರಮೇಶ್ವರ್, ಮತ ಗಳಿಕೆಯಲ್ಲೂ ಗಣನೀಯ ಏರಿಕೆಯಾಗಿದೆ. ಫಲಿತಾಂಶ ಸಮಾಧಾನ ತಂದಿದೆ.ಆದರೆ ಸಂತೋಷ ತಂದಿಲ್ಲ ಎಂದು ಹೇಳಿದರು.
    ಕಾಂಗ್ರೆಸ್‌‍ಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. 20 ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರ ಈಡೇರಿಲ್ಲ. ಆದರೆ ಒಂದು ಸ್ಥಾನದಲ್ಲಿದ್ದ ಕಾಂಗ್ರೆಸ್‌‍ 09 ಕ್ಕೆ ಏರಿಕೆಯಾಗಿದೆ‌ ಅದೊಂದೇ ಸಮಾಧಾನ ಎಂದು ತಿಳಿಸಿದರು.
    ಆಡಳಿತಾರೂಢ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಬೇಕಿತ್ತು. ಆದರೆ ಜನ ನಮಗೂ ಎಚ್ಚರಿಕೆ ನೀಡಿದ್ದಾರೆ. ಒಂದು ವರ್ಷದ ಆಡಳಿತ ಜನಸಾಮಾನ್ಯರಿಗೆ ಸಮಾಧಾನ ತಂದಿಲ್ಲ ಎಂಬುದನ್ನು ತೋರಿಸುತ್ತದೆ. ಮುಂದಿನ ನಾಲ್ಕು ವರ್ಷಗಳಲ್ಲಿ ಒಳ್ಳೆಯ ಆಡಳಿತ ನೀಡುವತ್ತ ಮುಖ್ಯಮಂತ್ರಿ, ಅಧ್ಯಕ್ಷರು ಸೇರಿ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಜನರ ತೀರ್ಪನ್ನು ಸ್ವಾಗತಿಸುತ್ತೇವೆ.ಸರ್ಕಾರ ಗ್ಯಾರಂಟಿ ನೀಡಿದ ಹೊರತಾಗಿಯೂ ಜನರ ತೀರ್ಪು ಬೇರೆಯದೇ ಆಗಿದೆ ಎಂದು ಹೇಳಿದರು.
    2019 ರ ಚುನಾವಣೆಯಲ್ಲಿ ಕಾಂಗ್ರೆಸ್‌‍-ಜೆಡಿಎಸ್‌‍ ಮೈತ್ರಿ ಫಲ ನೀಡಲಿಲ್ಲ. ಈ ಬಾರಿಯ ಜೆಡಿಎಸ್‌‍-ಬಿಜೆಪಿ ಮೈತ್ರಿ ಪರಿಣಾಮ ಬೀರಿದೆ. ಬಹುಶಃ ಅದು ಪರಿಣಾಮ ಬೀರುವುದಿಲ್ಲ ಎಂಬ ಅಂದಾಜಿನಲ್ಲಿ ಕಾಂಗ್ರೆಸಿಗರಿದ್ದೆವು. ಆದರೆ ಅದು ಹುಸಿಯಾಗಿದೆ ಎಂದರು.
    ತುಮಕೂರಿನಲ್ಲಿ ನಮ ಕಾಂಗ್ರೆಸ್‌‍ ಅಭ್ಯರ್ಥಿ ಎಸ್‌‍.ಪಿ.ಮುದ್ದಹನುಮೇಗೌಡ 100 ಕ್ಕೆ 100 ಗೆಲ್ಲುತ್ತಾರೆ ಎಂಬ ವಿಶ್ವಾಸವಿತ್ತು. ಫಲಿತಾಂಶ ಏರುಪೇರಾಗಿದೆ. ಹೀಗಾಗಿ ತಾವು ಮತ್ತು ಸಚಿವ ಕೆ.ಎನ್‌.ರಾಜಣ್ಣ ಪಕ್ಷದ ವರಿಷ್ಠರಿಗೆ ವಿವರಣೆ ಕೊಡುತ್ತೇವೆ ಎಂದು ಹೇಳಿದರು.

    Bangalore BJP Congress Government Karnataka News Politics Trending ಕಾಂಗ್ರೆಸ್ ಕಾನೂನು Election ಜೆಡಿಎಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಒಳ ಜಗಳವೇ ಸೋಲಿಗೆ ಕಾರಣವಂತೆ.
    Next Article ಉದ್ಯೋಗ ಸೃಷ್ಟಿಯಲ್ಲಿ ಕ್ರೆಡೆಲ್ ಮಹತ್ವದ ಪಾತ್ರ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • psychiatrmskvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • australia cigerettes deliery on ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    • ColleenTah on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe