Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಂಗ್ಲಾ ಕಳ್ಳರು Arrest
    ಸುದ್ದಿ

    ಬಾಂಗ್ಲಾ ಕಳ್ಳರು Arrest

    vartha chakraBy vartha chakraMay 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Man in handcuffs
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ.12-ಇಬ್ಬರು ಕುಖ್ಯಾತ ಅಂತರರಾಷ್ಟ್ರೀಯ ಕಳ್ಳರನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬಾಂಗ್ಲಾದೇಶ ಮೂಲದ ಒಬಿಮುಲ್ಲಾ ಅಲಿಯಾಸ್ ಬಪ್ಪಿ(32)ಹಾಗೂ ಮಹಮ್ಮದ್ ನಾಸೀರ್ ಶೇಖ್ ಅಲಿಯಾಸ್ ಗುಪ್ರಾನ್(35)ಬಂಧಿತ ಆರೋಪಿಗಳಾಗಿದ್ದಾರೆ.
    ಬಂಧಿತ ಆರೋಪಿಗಳು ಬಾಂಗ್ಲಾದೇಶದಲ್ಲಿ ಕೊಲೆ, ಸುಲಿಗೆ, ಹಾಗು ದರೋಡೆ ಪ್ರಕರಣಗಳಲ್ಲಿ ಬಾಗಿಯಾಗಿದ್ದು ಅಲ್ಲಿ ಇವರಿಬ್ಬರಿಗೆ ನ್ಯಾಯಾಲಯವು ಕೊಲೆಗೆ ಯತ್ನದ ಪ್ರಕರಣದಲ್ಲಿ 5 ವರ್ಷ ಸಜೆ ವಿಧಿಸಿದ್ದು, ಸಜೆ ಆದ ನಂತರ ಆರೋಪಿಗಳು ತಲೆ ಮರೆಸಿಕೊಂಡು ಭಾರತಕ್ಕೆ ಅಕ್ರಮವಾಗಿ ನುಸುಳಿ ಬಂದಿದ್ದರು.
    ಬರಗರನಹಳ್ಳಿ ಮುಖ್ಯ ರಸ್ತೆಯ ಮನೆಯೊಂದನ್ನು ಅರೋಪಿಗಳಾದ ಮಹಮ್ಮದ್ ನಾಸೀರ್ ಹಾಗೂ ಒಬಿಮುಲ್ಲಾ ಶೇಖ್ ಬಾಡಿಗೆಗೆ ಪಡೆದು ವಾಸವಿದ್ದರು. ಅಲ್ಲಿಂದ ನಗರದ ವಿವಿಧ ಕಡೆಗಳಲ್ಲಿ ‌ಸುತ್ತಾಡುತ್ತಾ ದ್ವಿ ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದರು.
    ಖಚಿತವಾದ ಮಾಹಿತಿಯನ್ನು ಆಧರಿಸಿ ಕೆಂಪೇಗೌಡ ನಗರ ಪೊಲೀಸರು ಇಬ್ಬರನ್ನು ಬಂಧಿಸಿ ಎಂಟು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಬಾಂಗ್ಲಾದೇಶಕ್ಕೆ ಗಡಿ ಪಾರು ಮಾಡಲು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    arrest bangla thieves caught in bangalore
    Share. Facebook Twitter Pinterest LinkedIn Tumblr Email WhatsApp
    Previous ArticleMurder ಮಾಡಿ ಮುಡಿಕೊಟ್ಟರು
    Next Article ಉಡದ ಮಾಂಸ ಬೇಕಾ…!!
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1fsez on ಬಿಟ್ ಕಾಯಿನ್‌ ಹಗರಣ ತನಿಖೆಗೆ ಹಲವು ವಿಘ್ನ | Bitcoin
    • womansbeautyclub-818 on ಶಿವಕುಮಾರ್ ಅವರನ್ನು ಕಟ್ಟಿಹಾಕುವ ಪ್ಲಾನ್ ಹೇಗಿದೆ ಗೊತ್ತಾ | DK Shivakumar
    • TheronPhord on ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe