Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಂಬ್ ಬೆದರಿಕೆ ಹಾಕಿದ್ದು ಯಾರು ಗೊತ್ತಾ.
    Trending

    ಬಾಂಬ್ ಬೆದರಿಕೆ ಹಾಕಿದ್ದು ಯಾರು ಗೊತ್ತಾ.

    vartha chakraBy vartha chakraOctober 18, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.18-
    ಬಾಂಬ್ ಇಟ್ಟಿರುವುದಾಗಿ ಕಾಲೇಜುಗಳಿಗೆ
    ಇ-ಮೇಲ್ ಮುಖಾಂತರ ಸಂದೇಶ ಕಳುಹಿಸಿ
    ಆತಂಕಕ್ಕೆ ಕಾರಣವಾಗುತ್ತಿದ್ದ ನಿರುದ್ಯೋಗಿ ಪದವೀಧರ ನನ್ನು ಬೆಂಗಳೂರಿನ ವಿ.ವಿ.ಪುರಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ  ಸಾಲ್‌ಬರಿಯ ಬಿಕಾಂ ಪದವೀಧರ ದೀಪಾಂಜಲ್ ಮಿಶ್ರ‌ಎಂದು ಗುರುತಿಸಲಾಗಿದೆ.
    ನಿರುದ್ಯೋಗಿಯಾಗಿದ್ದ ಆರೋಪಿಯು ಸ್ಥಳೀಯರಲ್ಲಿ ಭೀತಿ ವಾತಾವರಣ ಸೃಷ್ಟಿಸಲು ಇಂತಹ ಕೃತ್ಯ ನಡೆಸುತ್ತಿದ್ದ ಎಂದು ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ಕಳೆದ ಅ.10ರಂದು ವಿ.ವಿ.ಪುರಂ ಠಾಣಾ ಸರಹದ್ದಿನಲ್ಲಿರುವ ಬೆಂಗಳೂರು ಇನ್‌ಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಕಾಲೇಜಿನ ಆವರಣದಲ್ಲಿ ಹೈಡೋಜನ್ ಆಧಾರಿತ ಸುಧಾರಿತ ಐಇಡಿ ಗಳನ್ನು ಇಟ್ಟಿರುವುದಾಗಿ ಇ-ಮೇಲ್ ಸಂದೇಶ ರವಾನೆಯಾಗಿತ್ತು.
    ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಇದೊಂದು ಹುಸಿ ಬಾಂಬ್ ಕರೆ ಎಂದು ಪತ್ತೆ ಹಚ್ಚಿ ನಿಟ್ಟುಸಿರು ಬಿಟ್ಟಿದ್ದರು ಆನಂತರ ಹುಸಿ ಬಾಂಬ್ ಕರೆ
    ಪ್ರಕರಣವನ್ನು ದಾಖಲಿಸಿ ಎಲ್ಲಾ ಅಯಾಮಗಳಲ್ಲಿ ತನಿಖೆಯನ್ನು ಕೈಗೊಳ್ಳಲಾಗಿತ್ತು.
    ಇದರೊಂದಿಗೆ ಹನುಮಂತನಗರ ಪೊಲೀಸ್ ಠಾಣಾ ಸರಹದ್ದಿನ ಬಿ.ಎಂ.ಎಸ್ ಕಾಲೇಜಿನ ಪ್ರಾಂಶುಪಾಲರು ಸಹ ಇದೇ ರೀತಿಯ ದೂರನ್ನು ಸಲ್ಲಿಸಿದ್ದು, ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿರುತ್ತದೆ. ಎರಡು ಪ್ರಕರಣಗಳ ತನಿಖೆಯನ್ನು ತಾಂತ್ರಿಕ ವಿಧಾನಗಳಿಂದ ಕೈಗೊಂಡು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆ, ಸಾಲ್‌ಬರಿ ಟೌನ್‌ನಲ್ಲಿ ವಶಕ್ಕೆ ಪಡೆದುಕೊಂಡು, ಆತನನ್ನು ವಿಚಾರಣೆಗೊಳಪಡಿಸಿದಾಗ, ಈ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ತಪ್ರೊಪ್ಪಿಕೊಂಡಿರುತ್ತಾನೆ.
    ಆರೋಪಿಯು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಒಂದು ಹೆಚ್.ಪಿ ಕಂಪನಿಯ ಲ್ಯಾಪ್ಟಾಪ್ ಮತ್ತು ಒಂದು ನೋಕಿಯಾ ಮೊಬೈಲ್ ಫೋನ್‌ನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಆರೋಪಿಯು 10 ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿಸಿರುತ್ತಾನೆ ನಗರದ ವಿವಿಧ ಶಾಲಾ ಕಾಲೇಜುಗಳಲ್ಲಿ ಬಾಂಬ್‌ಗಳನ್ನು ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಕಳುಹಿಸಿರುವ ಸಂಬಂಧ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿಯೂ ಈ ಆರೋಪಿಯ ಪಾತ್ರದ ಬಗ್ಗೆ ತನಿಖೆಯನ್ನು ಕೈಗೊಳ್ಳಬೇಕಾಗಿದೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra ಅಪರಾಧ ಸುದ್ದಿ ಇಡಿ ಕಾಲೇಜು Bengaluru
    Share. Facebook Twitter Pinterest LinkedIn Tumblr Email WhatsApp
    Previous Articleವಿಧ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ.
    Next Article ಪ್ರಹ್ಲಾದ ಜೋಶಿ ಸೋದರ ಮಾಡಿದ್ದೇನು.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vqhikh on ಮೊಟ್ಟೆ ಅಟ್ಯಾಕ್ ಚಿತ್ರಕತೆ ಯಾರದ್ದು ಗೊತ್ತಾ.
    • Qpocke on ರಶ್ಮಿಕ ಮಂದಣ್ಣ ಅಭಿಮಾನಿಗಳಿಗೆ ಪಾಠ
    • LinwoodGah on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.