Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಲಿವುಡ್ ನ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ.
    ಪ್ರಚಲಿತ

    ಬಾಲಿವುಡ್ ನ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ.

    vartha chakraBy vartha chakraOctober 1, 202428 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ. 01: ಭಾರತೀಯ ಚಿತ್ರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ಖ್ಯಾತ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರನ್ನು ಈ ಬಾರಿ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.
    ಈ ಬಗ್ಗೆ ತಮ್ಮ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ರವರು‘ಮಿಥುನ್ ಅವರ ಸಿನಿಮಾ ಜರ್ನಿ ನಿಜಕ್ಕೂ ಹಲವು ತಲೆಮಾರಿಗಳಿಗೆ ಸ್ಫೂರ್ತಿ. ದಾದಾಸಾಹೇಬ್ ಫಾಲ್ಕೆ ಆಯ್ಕೆ ಸಮಿತಿ ಮಿಥುನ್ ಚಕ್ರವರ್ತಿಗೆ ಈ ಅವಾರ್ಡ್ ನೀಡಲು ನಿರ್ಧರಿಸಿದೆ. ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಆಧರಿಸಿ ಈ ಅವಾರ್ಡ್ ನೀಡಲಾಗುತ್ತಿದೆ’ಎಂದು ಟ್ವೀಟ್ ಮಾಡಿದ್ದಾರೆ.
    ಸಿನಿಮಾ ರಂಗದಲ್ಲಿ ಶ್ರೇಷ್ಠ ಸಾಧನೆ ಮಾಡಿದವರಿಗೆ 1969 ರಿಂದಲೂ ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡುತ್ತ ಬಂದಿದ್ದು ಈ ಪ್ರಶಸ್ತಿಯನ್ನು ಚಿತ್ರೋತ್ಸವಗಳ ನಿರ್ದೇಶನಾಲಯವು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ವಾರ್ಷಿಕವಾಗಿ ನೀಡುತ್ತದೆ.
    ಈ ಬಾರಿ 70ನೇ ರಾಷ್ಟ್ರೀಯ ಫಿಲ್ಮ್ ಅವಾರ್ಡ್ ಕಾರ್ಯಕ್ರಮ ಅಕ್ಟೋಬರ್ 8ರಂದು ನಡೆಯಲಿದ್ದು ಈ ವೇಳೆ ಮಿಥುನ್ ಚಕ್ರವರ್ತಿಗೆ ಅವಾರ್ಡ್ ನೀಡಿ ಗೌರವಿಸಲಿದೆ. ಸದ್ಯ ಪ್ರಧಾನ ಮಂತ್ರಿ ಮೋದಿಯವರು, ಕರ್ನಾಟಕದ ಮುಖ್ಯಮಂತ್ರಿಗಳು ಸೇರಿದಂತೆ ಚಿತ್ರರಂಗದ ಅನೇಕರು ಮಿಥುನ್ ಚಕ್ರವರ್ತಿಯವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.
    ಮಿಥುನ್ ಚಕ್ರವರ್ತಿರವರು 1976ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ‘ಮೃಗಯಾ’ ಅವರ ನಟನೆಯ ಮೊದಲ ಸಿನಿಮಾ. ಅವರಿಗೆ ಮೊದಲ ಸಿನಿಮಾದ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದು, ಇತ್ತೀಚಿಗೆ ಭಾರತದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಭೂಷಣ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಇವರು ‘ಸುರಕ್ಷಾ’, ‘ಡಿಸ್ಕೋ ಡ್ಯಾನ್ಸರ್’, ‘ಡ್ಯಾನ್ಸ್ ಡ್ಯಾನ್ಸ್’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದು, ಅನೇಕ ರಿಯಾಲಿಟಿ ಶೋಗೆ ಹೋಸ್ಟ್ ಆಗಿದ್ದಾರೆ. ಕನ್ನಡಲ್ಲಿ ಇತ್ತೀಚಿಗೆ 2018ರಲ್ಲಿ ತೆರೆ ಕಂಡ ‘ದಿ ವಿಲನ್’ ಸಿನಿಮಾದಲ್ಲಿಯೂ ಅವರು ನಟಿಸಿದ್ದರು.

    Verbattle
    Verbattle
    Verbattle
    ಚಲನಚಿತ್ರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಸಿಗರೇಟ್ ಬೀಡಿ ಸೇದುವವರಿಗೆ ಹೊಸ ನಿಯಮ ಜಾರಿಗೆ ಮುಂದಾದ ಬಿಬಿಎಂಪಿ.
    Next Article ಜನಾರ್ದನ ರೆಡ್ಡಿ ತವರು ಜಿಲ್ಲೆ ಪ್ರವೇಶ ನಿರ್ಬಂಧ ತೆರವುಗೊಳಿಸಿದ ಸುಪ್ರೀಂ ಕೋರ್ಟ್
    vartha chakra
    • Website

    Related Posts

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    January 19, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    January 18, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 77_judi_pmmn on ಗಂಗೆಯಲ್ಲಿ ಮೆಡಲ್ ವಿಸರ್ಜನೆ
    • Williamlop on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Georgemen on ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.