Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಲ್ಲಿ ಧಗಧಗಿಸುತ್ತಿರುವ ಭಿನ್ನಮತ.
    Trending

    ಬಿಜೆಪಿಯಲ್ಲಿ ಧಗಧಗಿಸುತ್ತಿರುವ ಭಿನ್ನಮತ.

    vartha chakraBy vartha chakraAugust 13, 202421 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.12:ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ ಬಿಜೆಪಿಯಲ್ಲಿ ಇದೀಗ ಭಿನ್ನಮತ ಧಗದಗಿತೊಡಗಿದೆ. ಪಕ್ಷದ ಅಧ್ಯಕ್ಷ ವಿಜಯೇಂದ್ರ ಪದಚ್ಯುತಿಗೆ ಆಗ್ರಹ ತೀವ್ರಗೊಂಡಿದೆ ಇದರ ಬೆನ್ನಲ್ಲೇ ಹೊಂದಾಣಿಕೆ ಮೂಲಕ ಗೆಲುವು ಸಾಧಿಸಿರುವ ವಿಜಯೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಆಗ್ರಹ ಕೂಡ ಕೇಳಿಬಂದಿದೆ.
    ಬಿಜೆಪಿಯ ಅತೃಪ್ತ ಹಿರಿಯ ನಾಯಕರು ಬೆಳಗಾವಿಯಲ್ಲಿ ಸಭೆ ಸೇರಿ ಮತ್ತೊಂದು ಪಾದಯಾತ್ರೆಗೆ ತೀರ್ಮಾನಿಸಿರುವ ಬೆನ್ನೆಲ್ಲೇ ಹಲವು ನಾಯಕರು ಇವರನ್ನು ಬೆಂಬಲಿಸಿದ್ದಾರೆ ಇದೆ ವೇಳೆ ಇಂತಹ ಪಾದಯಾತ್ರೆ ನಡೆದಲ್ಲಿ ಬಿಜೆಪಿ ತಾಲೂಕು ಹಂತದಲ್ಲೇ ವಿಭಜನೆಯಾಗಲಿದೆ ಎಂದು ಎಚ್ಚರಿಸಿರುವ ಹಿರಿಯ ನಾಯಕ ಈಶ್ವರಪ್ಪ ವರಿಷ್ಠರು ತಕ್ಷಣವೇ ವಿಜಯೇಂದ್ರ ಅವರನ್ನು ಬದಲಾಯಿಸಬೇಕು ಎಂದು ಆಗ್ರಹಿಸಿದ್ದಾರೆ
    ಇದರ ನಡುವೆ ದಾವಣಗೆರೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
    ವಿಜಯೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮರುಚುನಾವಣೆ ಎದುರಿಸಬೇಕು. ಚುನಾವಣೆಯ ಗೆಲುವು ಕಾಂಗ್ರೆಸ್‌ ಭಿಕ್ಷೆಯಲ್ಲ ಬಿಜೆಪಿಯ ಶಕ್ತಿ ಎಂಬುದನ್ನು ನಿರೂಪಿಸಬೇಕು ಎಂದು ಆಗ್ರಹಿಸಿದರು.
    ಬಿ.ವೈ.ವಿಜಯೇಂದ್ರ ಶಾಸಕ ಸ್ಥಾನ ಕಾಂಗ್ರೆಸ್‌ ಭಿಕ್ಷೆ’ ಎಂಬ ಗಂಭೀರ ಆರೋಪವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಡಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ನಡುವಿನ ಹೊಂದಾಣಿಕೆ ರಾಜಕಾರಣದ ಆರೋಪಕ್ಕೆ ಇದು ಪುಷ್ಟಿ ನೀಡಿದೆ. ಇಂತಹ ಬ್ಲ್ಯಾಕ್‌ಮೇಲ್‌ಗೆ ಬಿ.ಎಸ್‌.ಯಡಿಯೂರಪ್ಪ ಕುಟುಂಬ ಸರಿಯಾಗಿ ಪ್ರತಿಕ್ರಿಯಿಸಬೇಕು. ಕಾಂಗ್ರೆಸ್‌ ಭಿಕ್ಷೆಯಿಂದ ಶಾಸಕರಾಗುವ ಅನಿವಾರ್ಯತೆ ಬಿಜೆಪಿ ನಾಯಕರಿಗೆ ಇಲ್ಲ ಎಂಬುದನ್ನು ತೋರಿಸಬೇಕು’ ಎಂದು ಹೇಳಿದರು.
    ರಾಜ್ಯದಲ್ಲಿ ನಡೆಯುತ್ತಿರುವ ಹೊಂದಾಣಿಕೆ ರಾಜಕಾರಣ ಅಸಹ್ಯ ಹುಟ್ಟಿಸಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರು ಭ್ರಷ್ಟಾಚಾರ ಮುಚ್ಚಿಕೊಳ್ಳಲು ಪರಸ್ಪರ ಪ್ರಯತ್ನಿಸುತ್ತಿದ್ದಾರೆ. ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಮುಖಂಡರಿಗೆ ತಕ್ಕ ಪಾಠ ಕಲಿಸಲಿದ್ದೇವೆ’ ಎಂದರು.
    ‘ಬಿಜೆಪಿಯ ಸಮಾನ ಮನಸ್ಕರು ಬೆಳಗಾವಿಯಲ್ಲಿ ಸಭೆ ನಡೆಸಿದ್ದೇವೆ. ಪಕ್ಷದ ಬಲವರ್ಧನೆಯ ದೃಷ್ಟಿಯಿಂದ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆ ಶೀಘ್ರದಲ್ಲೇ ಆಯೋಜಿಸಲಾಗುತ್ತಿದೆ. ಪಕ್ಷದ ಸಾಕಷ್ಟು ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ.ವೈ.ವಿಜಯೇಂದ್ರ ಮಾಡಿರುವ ತಪ್ಪುಗಳನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುತ್ತದೆ. ಪಕ್ಷಕ್ಕೆ ಪರ್ಯಾಯ ನಾಯಕರ ಅಗತ್ಯವಿದ್ದು, ಹೈಕಮಾಂಡ್‌ ಒಪ್ಪಿಗೆ ಪಡೆದು ಮುಂದುವರಿಯುತ್ತೇವೆ’ ಎಂದು ಪ್ರತಿಕ್ರಿಯಿಸಿದರು.
    ಬಿಜೆಪಿ ಇಬ್ಭಾಗ:
    ರಾಜ್ಯ ಬಿಜೆಪಿಯಲ್ಲಿ ಪರ್ಯಾಯ ನಾಯಕತ್ವಕ್ಕಾಗಿ ಆಗ್ರಹಿಸಿ ಹಲವು ಹಿರಿಯ ನಾಯಕರು ಮಾಡುತ್ತಿರುವ ಹೋರಾಟವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು ತಪ್ಪಿದಲ್ಲಿ ಪಕ್ಷಕ್ಕೆ ದೊಡ್ಡ ಹಾನಿಯಾಗಲಿದೆ ಎಂದು ಹಿರಿಯ ನಾಯಕ ಈಶ್ವರಪ್ಪ ಎಚ್ಚರಿಸಿದ್ದಾರೆ.
    ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕೆಲವು ನಾಯಕರು ಮಾಡಿದ ಸಭೆಯನ್ನು ಹೈಕಮಾಂಡ್ ನಿರ್ಲಕ್ಷಿಸಬಾರದು ಈ ನಾಯಕರು ಘೋಷಿಸಿರುವಂತೆ ಪಾದಯಾತ್ರೆ ಮಾಡಿದರೆ ಬಿಜೆಪಿ ತಾಲೂಕು ಹಂತದಲ್ಲೇ ವಿಭಜನೆ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ಎಂಬ ಒಂದೇ ಕಾರಣಕ್ಕೆ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು ಸರಿಯಲ್ಲ ಪಕ್ಷವನ್ನು ಒಂದು ಕುಟುಂಬದ ಹಿಡಿತಕ್ಕೆ ನೀಡಿರುವ ಕ್ರಮ ದುರದೃಷ್ಟಕರ ಎಂದು ಬಣ್ಣಿಸಿದರು.
    ಬಿಜೆಪಿ ಅಧ್ಯಕ್ಷರಾದ ನಂತರ ವಿಜಯೇಂದ್ರ ಪಕ್ಷ ಸಂಘಟನೆಗೆ ಯಾವುದೇ ಒತ್ತು ನೀಡಲಿಲ್ಲ ಪ್ರತಿ ಹಂತದಲ್ಲಿ ಹೊಂದಾಣಿಕೆ ಮಾಡಿಕೊಂಡರು ಇದರ ಪರಿಣಾಮ ಲೋಕಸಭೆ ಚುನಾವಣೆಯಲ್ಲಿ ಪಕ್ಷ ನಿರೀಕ್ಷಿತ ಸ್ಥಾನ ಗಳಿಸಲಿಲ್ಲ ಪ್ರಧಾನಿ ಮೋದಿ ನಮಗೆಲ್ಲ ದೊಡ್ಡ ನಾಯಕ ಆದರೆ ವಿಧಾನಸಭೆ ಸೇರಿದಂತೆ ಸ್ಥಳೀಯ ಚುನಾವಣೆಗಳಲ್ಲಿ ಅವರ ವರ್ಚಸ್ಸು ನಡೆಯುವುದಿಲ್ಲ ಹೀಗಾಗಿ ಅವರ ಮುಖ ತೋರಿಸಿ ಚುನಾವಣೆ ಗೆದ್ದು ಬರುತ್ತೇವೆ ಎಂಬ ನಿಲುವಿನಿಂದ ಹೈಕಮಾಂಡ್ ಹಿಂದೆ ಸರಿಯಬೇಕು ಇಲ್ಲವಾದರೆ ಕರ್ನಾಟಕದಲ್ಲಿ ಪಕ್ಷ ನಿರ್ನಾಮವಾಗಲಿದೆ ಎಂದು ಎಚ್ಚರಿಸಿದರು.

    Bangalore BJP Government Karnataka News Politics Trending Varthachakra ಈಶ್ವರಪ್ಪ ಕಾಂಗ್ರೆಸ್ Election ಯಡಿಯೂರಪ್ಪ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಂಬಾನಿ ಮಾಡಿದ ಕೆಲಸ ಏನು ಗೊತ್ತಾ..
    Next Article ಗ್ರಂಥಾಲಯ ಮೇಲ್ವಿಚಾರಕರಿಗೆ ಸಿಹಿ ಸುದ್ದಿ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    21 Comments

    1. t0fa0 on June 7, 2025 6:34 pm

      can i purchase generic clomid prices where to buy cheap clomid price where can i buy generic clomid pill clomid generic brand can i buy generic clomiphene without dr prescription how can i get clomid without dr prescription can you get clomiphene prices

      Reply
    2. cheap viagra levitra cialis on June 10, 2025 5:29 am

      With thanks. Loads of erudition!

      Reply
    3. flagyl doses for adults on June 11, 2025 11:52 pm

      Greetings! Utter useful advice within this article! It’s the crumb changes which liking obtain the largest changes. Thanks a quantity quest of sharing!

      Reply
    4. if2no on June 19, 2025 12:25 pm

      order inderal generic – methotrexate 10mg price methotrexate 5mg pill

      Reply
    5. j639z on June 22, 2025 8:31 am

      purchase amoxicillin generic – brand amoxicillin buy combivent 100mcg for sale

      Reply
    6. t1kwz on June 24, 2025 11:31 am

      zithromax pills – purchase tindamax online bystolic 20mg for sale

      Reply
    7. novosti dnya_bbEl on June 26, 2025 6:13 am

      Народные приметы inforigin.ru .

      Reply
    8. novosti dnya_zkki on June 26, 2025 7:38 am

      Какой сегодня церковный праздник https://topoland.ru/ .

      Reply
    9. 6pz65 on June 27, 2025 9:44 pm

      esomeprazole where to buy – https://anexamate.com/ buy generic esomeprazole

      Reply
    10. cc92q on June 29, 2025 7:13 am

      medex order online – https://coumamide.com/ brand cozaar 25mg

      Reply
    11. n0wlc on July 4, 2025 4:12 am

      pills for ed – best ed pills buy ed pills generic

      Reply
    12. b5ou1 on July 10, 2025 3:20 am

      diflucan 100mg without prescription – diflucan 100mg ca purchase diflucan for sale

      Reply
    13. 6f427 on July 11, 2025 4:35 pm

      order cenforce 50mg generic – https://cenforcers.com/ cenforce 100mg generic

      Reply
    14. hdfkt on July 13, 2025 2:34 am

      cialis w/o perscription – https://ciltadgn.com/ is there a generic cialis available?

      Reply
    15. l84ak on July 14, 2025 6:35 pm

      tadalafil medication – cialis online without prescription canadian online pharmacy cialis

      Reply
    16. Connietaups on July 15, 2025 11:08 pm

      buy ranitidine 300mg generic – order ranitidine 300mg online cheap zantac 300mg canada

      Reply
    17. 9wuib on July 16, 2025 11:20 pm

      buy viagra – site viagra buy uk

      Reply
    18. Connietaups on July 18, 2025 5:01 pm

      More articles like this would remedy the blogosphere richer. on this site

      Reply
    19. uexju on July 18, 2025 10:11 pm

      The thoroughness in this break down is noteworthy. https://buyfastonl.com/

      Reply
    20. Connietaups on July 21, 2025 1:42 am

      This is a question which is forthcoming to my fundamentals… Many thanks! Faithfully where can I lay one’s hands on the acquaintance details in the course of questions? https://ursxdol.com/cialis-tadalafil-20/

      Reply
    21. hnfc4 on July 21, 2025 10:15 pm

      More posts like this would force the blogosphere more useful. https://prohnrg.com/product/orlistat-pills-di/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • arenda_yahty_kbKr on ಲಿಫ್ಟ್ ನಲ್ಲಿ ಸಿಲುಕಿದ ಸಂಸದ | Umesh Jadhav
    • luchshiye_fotografy_zwOl on ರಾಜಕಾರಣದಲ್ಲಿ ಪೂಜಾ ಫಲ ಫಲಿಸುತ್ತದೆಯಾ..?
    • nadejsfinans-42 on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe