Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬುಡುಬುಡಿಕೆ ಶಾಸ್ತ್ರ ನಂಬಿದ್ದಕ್ಕೆ ಆಗಿದ್ದೇನು…?
    ಸುದ್ದಿ

    ಬುಡುಬುಡಿಕೆ ಶಾಸ್ತ್ರ ನಂಬಿದ್ದಕ್ಕೆ ಆಗಿದ್ದೇನು…?

    vartha chakraBy vartha chakraAugust 28, 2022Updated:August 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    ಬುಡಬುಡಿಕೆ ಶಾಸ್ತ್ರ ತಂದಿತು ದುರದೃಷ್ಟ
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.28- ಬುಡುಬುಡಿಕೆ ಹೇಳಿದ್ದನ್ನು ನಂಬಿ ಹೆದರಿ ಎರಡು ಲಕ್ಷ ಮೌಲ್ಯದ ಚಿನ್ನಾಭರಣ ಕಳೆದುಕೊಂಡ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌.
    ಜ್ಞಾನ ಭಾರತಿ ಬಳಿಯ ಕೆಪಿಎಸ್ ಸಿ ಲೇಔಟ್ ನ ವರದರಾಜು ಎಂಬುವವರ ತಂದೆ ಇತ್ತೀಚೆಗೆ ಸಾವನ್ನಪ್ಪಿದ್ದು ಸಂಪ್ರದಾಯದ ಪ್ರಕಾರ 11 ದಿನ ಮನೆಯಲ್ಲಿ ದೀಪ ಹಚ್ಚಬೇಕು. ಹೀಗಾಗಿ ಮನೆಯಲ್ಲಿ ದೀಪ ಹಚ್ಚಿದ್ದನ್ನ‌ ನೋಡಿ ಮನೆಗೆ ಬಂದಿದ್ದ ಬುಡುಬುಡುಕೆ ದಾಸ ಈ ಮನೆಯಲ್ಲಿ ಮತ್ತೆ ಮೂರು ಸಾವಾಗುತ್ತೆ ಎಂದು ರಾತ್ರಿ ವೇಳೆ ಹೇಳಿ ಹೋಗಿದ್ದ.
    ಇದನ್ನು ಕೇಳಿ ದಂಪತಿ ಹೆದರಿದ್ದರು. ನಂತರ ಮಾರನೇ ದಿನವೂ ಬಂದಿದ್ದ ಬುಡುಬುಡುಕೆಯವನು, ಮನೆಯಲ್ಲಿ ವರದರಾಜು ಪತ್ನಿ ಒಬ್ಬರೇ ಇರುವುದನ್ನು ನೋಡಿ ಮತ್ತೆ ಮೂರು ಸಾವಗುತ್ತೆ ಎಚ್ಚರ ಮತ್ತೆ ಬೆದರಿಸಿದ್ದ. ಎರಡನೇ ಬಾರಿ ಸಾವಿನ ವಿಚಾರ ಕೇಳಿದಾಗ ಭಯಗೊಂಡ ವರದರಾಜು ಪತ್ನಿ, ಬುಡುಬುಡಕೆಯವನನ್ನ ಮನೆಯೊಳಗೆ ಕರೆಸಿ ಮಾತನಾಡಿಸಿದ್ದಳು.
    ಈ ವೇಳೆ ಪೂಜೆ ಮಾಡಬೇಕು ಐದು ಸಾವಿರ ಆಗಲಿದೆ ಎಂದಿದ್ದ ಬುಡುಬುಡುಕೆಯವನು. ಐದು ಸಾವಿರ ಕೊಟ್ಟ ಬಳಿಕ ವರದರಾಜು ಪತ್ನಿಗೆ ಕಪ್ಪು ಇರುವ ಬೊಟ್ಟನ್ನು ಹಣೆಗೆ ಹಚ್ಚಿದ್ದ. ಈ ಸಂಧರ್ಭದಲ್ಲಿ ಮೈಮೇಲಿದ್ದ ಒಡವೆಗಳ ಬುಡುಬುಡಕೆ ದಾಸ ಕೇಳಿದ್ದ. ಆಕೆಗೆ ಅರಿವಿಲ್ಲದಂತೆ ಅದನ್ನ ತೆಗೆದುಕೊಟ್ಟಿದ್ದರು.ಒಂದು ಚೈನ್ ಹಾಗೂ ಎರಡು ಉಂಗುರವನ್ನ ಬಿಚ್ಚಿ ಕೊಟ್ಟಿದ್ದು, ಇದೇ 12 ಗಂಟೆಯೊಳಗೆ ಪೂಜೆ ಮಾಡಿ ಕೊಡ್ತೀನಿ ಎಂದು ಹೇಳಿ ತನ್ನ ಹೆಸರು ಕೃಷ್ಣಪ್ಪ ಎಂದು ಹೇಳಿ ಫೋನ್ ನಂಬರ್ ಇಟ್ಟು ಹೋಗಿದ್ದ. ಪತಿ ವರದರಾಜು ಬಂದ ಬಳಿಕ ಅಸಲಿ ಸಂಗತಿ ತಿಳಿದು ಕೃಷ್ಣಪ್ಪನ ನಂಬರ್ ಗೆ ಕರೆ ಮಾಡಿದರೆ ಅದು ಸ್ವಿಚ್ ಆಫ್ ಆಗಿತ್ತು. ಮೋಸ ಹೋಗಿರೋ ವಿಚಾರ ತಿಳಿಯುತ್ತಿದ್ದಂತೆ ಜ್ಞಾನಭಾರತಿ ಪೊಲೀಸರಿಗೆ ದೂರು ನೀಡಿದ್ರು. ದೂರು ಪಡೆದ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಗಗನಚುಂಬಿ ಕಟ್ಟಡ ಬೀಳೋದು ನೋಡುವುದಕ್ಕೆ ಜನರ ಕಾತರ, ಅಕ್ಕಪಕ್ಕದ ಬಿಲ್ಡಿಂಗ್‌ಗಳೆಲ್ಲ ಈಗ ಭರ್ತಿ!
    Next Article ಹುಕ್ಕಾ ಬಾರ್ ಮೇಲೆ CCB ದಾಳಿ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uuexhk on ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ | K Gopalaiah
    • LinwoodGah on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • LinwoodGah on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.