Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಮತ್ತೆ ವಾಹನ ಟೋಯಿಂಗ್.
    Trending

    ಬೆಂಗಳೂರಲ್ಲಿ ಮತ್ತೆ ವಾಹನ ಟೋಯಿಂಗ್.

    vartha chakraBy vartha chakraAugust 31, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಮಹಾನಗರ ಬೆಂಗಳೂರಿನಲ್ಲಿ ವಾಹನ ನಿಲುಗಡೆ ಪ್ರದೇಶ ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ವಾಹನ ನಿಲ್ಲಿಸಿದರೆ ಅವುಗಳನ್ನು ಟೋಯಿಂಗ್ ಮಾಡಿ ದಂಡ ವಿಧಿಸಲಾಗುತ್ತಿತ್ತು. ಈ ಟೋಯಿಂಗ್ ವಾಹನಗಳ ಉಸ್ತುವಾರಿ ವಹಿಸಿದವರು ವಾಹನಗಳ ಸವಾರರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಪದ್ಧತಿ ರದ್ದುಪಡಿಸಲಾಯಿತು.
    ಆದರೆ ಇದೀಗ ಬೆಂಗಳೂರಿನ ಕೇಂದ್ರ ಪ್ರದೇಶವಾದ ಗಾಂಧಿನಗರ ಪ್ರದೇಶದಲ್ಲಿ ಮತ್ತೆ ಬೋಯಿಂಗ್ ಜಾರಿಗೆ ಬಂದಿದೆ.
    ಇಲ್ಲಿ ವಾಹನಗಳನ್ನು ನಿಲುಗಡೆ ರಹಿತ ಪ್ರದೇಶದಲ್ಲಿ ನಿಲ್ಲಿಸಿದರೆ ಅಥವಾ ಇತರೆ ವಾಹನಗಳ ಚಾಲನೆಗೆ ಅಡ್ಡಿಯಾಗುವುದು ರೀತಿಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಿದರೆ ಟೋಯಿಂಗ್ ಮಾಡಲಾಗುತ್ತದೆ.
    ಇದಕ್ಕೆ ಕಾರಣವಿಷ್ಟೇ ಈ ಪ್ರದೇಶದಲ್ಲಿ ಮಹಾನಗರ ಪಾಲಿಕೆ ವಾಹನ ನಿಲುಗಡೆ ಸಮಸ್ಯೆಗೆ ಪರಿಹಾರ ರೂಪಿಸಿದೆ .ಫ್ರೀಡಂ ಪಾರ್ಕ್ ಸಮೀಪದಲ್ಲಿ ಅತ್ಯಂತ ವಿಶಾಲವಾದ ಪಾರ್ಕಿಂಗ್ ಪ್ರದೇಶವನ್ನು ನಿರ್ಮಾಣ ಮಾಡಿದೆ ಇಲ್ಲಿ ಎಲ್ಲ ರೀತಿಯ ವಾಹನ ನಿಲುವಡೆಗೆ ಅವಕಾಶ ಕಲ್ಪಿಸಲಾಗಿದೆ ಆದರೂ ಅನೇಕ ಮಂದಿ ವಾಹನ ಸವಾರರು ತಮ್ಮ ವಾಹನಗಳನ್ನು ಇಲ್ಲಿ ನಿಲುಗಡೆ ಮಾಡದ ರಸ್ತೆಗಳಲ್ಲಿ ಹೇಗಂದರೆ ಹಾಗೆ ನಿಲುಗಡೆ ಮಾಡುತ್ತಿದ್ದಾರೆ ಇದರಿಂದ ಈ ಪ್ರದೇಶದಲ್ಲಿ ಸಂಸಾರ ದಟ್ಟಣೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ.
    ಈ ಹಿನ್ನೆಲೆಯಲ್ಲಿ ಪೊಲೀಸರ ಸೂಚನೆ ಮೇರೆಗೆ ಇದೀಗ ಈ ಪ್ರದೇಶದಲ್ಲಿ ನಿಲುಗಡೆ ಪ್ರದೇಶ ಹೊರತುಪಡಿಸಿ ಬೇರೆ ಕಡೆ ನಿಲ್ಲಿಸಲಾದ ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತದೆ.
    ಫ್ರೀಡಂ ಪಾರ್ಕಿನ ಪಾರ್ಕಿಂಗ್ ಪ್ರದೇಶವನ್ನು ನಿರ್ವಹಣೆ ಮಾಡಲು ಗುತ್ತಿಗೆ ಪಡೆದಿರುವ ಗುತ್ತಿಗೆದಾರರೇ ವಾಹನಗಳನ್ನು ಟೋಯಿಂಗ್ ಮಾಡಿ ಪಾರ್ಕಿಂಗ್ ಪ್ರದೇಶಕ್ಕೆ ಕೊಂಡೊಯ್ಯುತ್ತಾರೆ ಅಲ್ಲಿ ಪಾರ್ಕಿಂಗ್ ಶುಲ್ಕದ ಜೊತೆಗೆ ಟೋಯಿಂಗ್ ಶುಲ್ಕವನ್ನು ವಿಧಿಸಲಾಗುತ್ತದೆ ಹೀಗಾಗಿ ಗಾಂಧಿನಗರ ಪ್ರದೇಶದಲ್ಲಿ ನೀವು ನಿಮ್ಮ ವಾಹನವನ್ನು ನಿಲುಗಡೆ ಮಾಡುವಾಗ ಎಚ್ಚರ ವಹಿಸುವುದು ಸೂಕ್ತ

    Verbattle
    Verbattle
    Verbattle
    Bangalore Bangalore traffic Bangalore Traffic Police BTP Government Karnataka News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleರಜನಿಕಾಂತ್ ಜೊತೆ ರಚಿತಾ ರಾಮ್ ನಟನೆ.
    Next Article ಹಾಸನದಲ್ಲಿ ಬಾಂಗ್ಲಾ ವಲಸಿಗರು.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಯಾರೇ.. ಕೂಗಾಡಲಿ…
    • LinwoodGah on May 3, 2023 51st Year Free Mass Marriage at Sri Kshetra Dharmasthala
    • Glennhof on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.